ವಿಜಯಪುರ | ಕಾಂಗ್ರೆಸ್ ಕಾರ್ಯಾಲಯದಲ್ಲಿ ಬೀದಿಬದಿ ವ್ಯಾಪಾರಸ್ಥರ ಸಭೆ

Date:

ಕೇಂದ್ರದಲ್ಲಿ ಡಾ ಮನಮೋಹನ್ ಸಿಂಗ್‌ರವರು ಪ್ರಧಾನಿಯಾಗಿದ್ದಾಗ ಬೀದಿಬದಿ ವ್ಯಾಪಾರಿಗಳ ಭದ್ರತೆಗೆ ಕಾನೂನನ್ನು ರೂಪಿಸಿ‌ದ್ದರು. ಅದರಂತೆ ರಾಜ್ಯ ಸರ್ಕಾರದ ಮುಖ್ಯಮಂತ್ರಿ‌ ಸಿದ್ದರಾಮಯ್ಯನವರೂ ಕೂಡ ಬೀದಿಬದಿ ವ್ಯಾಪಾರಿಗಳಿಗೆ ಅವರು ವ್ಯಾಪಾರ ಮಾಡುವ ಸ್ಥಳದಲ್ಲಿ ಚಿಕ್ಕಮಳಿಗೆಗಳನ್ನು, ತಳ್ಳು ಗಾಡಿಗಳನ್ನು ನೀಡಲು ₹20ಕೋಟಿ ಅನುದಾನವನ್ನು ಕಾಯ್ದಿರಿಸಿದ್ದಾರೆ ಎಂದು ಕೆಪಿಸಿಸಿ ಬೀದಿಬದಿ ವ್ಯಾಪಾರಿಗಳ ವಿಭಾಗದ ಅಧ್ಯಕ್ಷ ಡಾ ಸಿ ಇ ರಂಗಸ್ವಾಮಿ ತಿಳಿಸಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಬೀದಿಬದಿ ವ್ಯಾಪಾರಿಗಳ ವಿಭಾಗದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಬೀದಿಬದಿ ವ್ಯಾಪಾರಿಗಳ ಅನುಕೂಲಕ್ಕಾಗಿ ವಿಜಯಪುರ ಮಹಾನಗರಪಾಲಿಕೆಯಲ್ಲಿ 1 ಕೋಟಿ ರೂ ಅನುದಾನ ಮೀಸಲಿಡಲಾಗಿದೆ. ಇದರ ಸದುಪಯೋಗವನ್ನು ಬೀದಿಬದಿ ವ್ಯಾಪಾರಿಗಳು ಪಡೆದುಕೊಳ್ಳಬೇಕು. ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರ ಗೆಲುವಿಗೆ ತಮ್ಮ ಬಳಿ ಬರುವ ಗ್ರಾಹಕರ ಮನವೊಲಿಸಲು ಪ್ರಯತ್ನಿಸಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಡಾ.ಬಾಬು ಜಗಜೀವನರಾಮ್‌ ಅವರ 117ನೇ ಜನ್ಮದಿನ ಆಚರಣೆ

ರಾಜ್ಯ ಉಪಾಧ್ಯಕ್ಷ ಮಣಿಗೌಡ, ಜಿಲ್ಲಾಧ್ಯಕ್ಷ ಲಾಲಸಾಬ ಕೊರಬು, ಒಬಿಸಿ ಅಧ್ಯಕ್ಷ ಸಾಹೇಬಗೌಡ ಬಿರಾದಾರ, ಅಬ್ದುಲ್ ಸತ್ತಾರ ಬಾಗವಾನ, ಮೈಬೂಬ ವಾಟಿ, ರಮಜಾನ ಶೇಖ, ಅನಿಲ್ ಚವ್ಹಾಣ, ಮೈಬೂಬ ಜಾಗಿರದಾರ, ಜುಮ್ಮಣ್ಣ ತಾಳಿಕೋಟಿ, ಚಾಂದಸಾಬ ದೇಸಾಯಿ, ಶರಣಮ್ಮ ನಾಯಕ, ಸಿದ್ದು ಹಡಪದ, ವಿದ್ಯಾಶ್ರೀ, ಭಾಗ್ಯಶ್ರೀ, ಜಯರಾಬಿ ಚೌದರಿ, ಎಂ ಎಂ ಮುಲ್ಲಾ, ಫಿರೋಜ ಶೇಖ, ಸೋಮಣ್ಣ ತಳವಾರ, ಕೃಷ್ಣಾ ಲಮಾಣಿ, ಸಂತೋಷ ಬಾಲಗಾಂವಿ, ಮಹಾದೇವ ಜಾಧವ, ಎ ಆರ್ ಕಂಬಾಗಿ, ಜಯಪ್ರಭು ಕೊಳಮಲಿ, ಭೀಮರಾಯ ಸೀತಿಮನಿ, ಮಹಾಲಿಂಗ ಕೆಂಗಲಗುತ್ತಿ, ರಮೇಶ ಪೂಜಾರಿ, ಶಾಂತವ್ವ ಹೊಸಮನಿ, ಅಬ್ದುಲ್‌ಪೀರಾ ಜಮಖಂಡಿ, ಬಸಪ್ಪ ಕೋಲಕಾರ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...