ವಿಜಯಪುರ | ಶುದ್ಧ ಕಡಿಯುವ ನೀರಿನ ಘಟಕಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ಚಾಲನೆ

Date:

ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರಿನ ಪ್ರಯೋಜನಕಾರಿಯಾಗುವ ನಿಟ್ಟಿನಲ್ಲಿ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಸ್ಥೆಯಿಂದ ಲಾಚ್ಯಾಣ ಗ್ರಾಮದಲ್ಲಿ ನಿರ್ಮಿಸಲಾದ ಶುದ್ಧ ಕಡಿಯುವ ನೀರಿನ ಘಟಕಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ಚಾಲನೆ ನೀಡಿದರು.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಾಚ್ಯಾಣ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಲಾಚಾಣೆ ಮತ್ತು ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಸ್ಥೆ ಶಾಖೆಯಾಗದಲ್ಲಿ ಶುದ್ಧ ನೀರಿನ ಘಟಕ ಉದ್ವಾಟಿಸಿ ಮಾತನಾಡಿದ ಪಾಟೀಲರು, ಧರ್ಮಸ್ಥಳ ಕ್ಷೇಮಾಭಿವೃದ್ದಿ ಸಂಸ್ಥೆಯ ಅನುಕೂಲವನ್ನು ತಾಲೂಕಿನಲ್ಲಿ ಜನ ಉಪಯೋಗಿಕೊಂಡಿರುವುದು ಶ್ಲಾಘನೀಯ. ಶುದ್ಧ ನೀರಿನ ಘಟಕದ ಮೂಲಕ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದೆ” ಎಂದರು.

“ಗ್ರಾಮಸ್ಥರಿಗೆ ಅಗತ್ಯ ಶುದ್ಧ ಕುಡಿಯುವ ನೀರಿನ ಘಟಕದ ಮೂಲಕ ಧರ್ಮಸ್ಥಳ ಸಂಸ್ಥೆ ತನ್ನ ಕಾರ್ಯ ಯೋಜನೆಯನ್ನು ಮತ್ತಷ್ಟು ಅರ್ಥಪೂರ್ಣವಾಗಿಸಿಕೊಂಡಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕಿನ ಯೋಜನೆ ಅಧಿಕಾರಿ ನಟರಾಜ ಎಲ್‌ ಎಂ ಮಾತನಾಡಿ, “ಧರ್ಮಸ್ಥಳ ಕ್ಷೇಮಾಭಿವೃದ್ಧಿ ಯೋಜನೆಯಿಂದ ತಾಲೂಕಿನ ಅತ್ಯಂತ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದರಲ್ಲೂ ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬೇಸಿಗೆ ಬಿಸಿ : ಏಪ್ರಿಲ್‌, ಮೇ ತಿಂಗಳಲ್ಲಿ ಕಚೇರಿ ಸಮಯ ಬದಲಾವಣೆಗೆ ಆಗ್ರಹ

ವಿಜಯಪುರ ಜ್ಞಾನ ಯೋಗಾಶ್ರಮದ ಶಂಕರಾನಂದ ಶ್ರೀಗಳು, ಧರ್ಮರಾಜ ಮುಜಗೊಂಡ ಮಾತನಾಡಿದರು.

ಗ್ರಾ ಪಂ ಉಪಾಧ್ಯಕ್ಷ ಕಾಶೀನಾಥ ಅವಾಜಿ, ಸದಸ್ಯ ರಾಜು ನದಾಫ್, ದೇವಸ್ಥಾನ ಸಮಿತಿ ಅಧ್ಯಕ್ಷ ಮಲ್ಕಣ್ಣ ಬಿರಾದಾರ, ಯಶವಂತ ಬಿರಾದಾರ, ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಸ್ಥೆಯ ಹುಸೇನ ಸಾಬ, ಸಂಗೀತ ಪ್ರಭಾವತಿ, ಮೇಲ್ವಿಚಾರಕ ಬಸವರಾಜ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಜಯಶ್ರೀ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...