ವಿಜಯಪುರ | ಆಧುನಿಕ ಕೃಷಿ ತಂತ್ರಜ್ಞಾನ ಅಳವಡಿಸಕೊಳ್ಳಬೇಕು: ಡಾ. ಆರೋಕ ಎಮ್ ದಳವಾಯಿ

Date:

ಕೃಷಿಮೇಳಗಳು ರೈತರ ಪಾಲಿಗೆ ಮಾಹಿತಿ ನೀಡುವ ಒಂದು ವ್ಯವಸ್ಥಿತ ಮಾರ್ಗವಾಗಿದೆ. ಕೃಷಿಯಲ್ಲಿ ಬದಲಾವಣೆ ಸಂದರ್ಭಕ್ಕೆ ಆಧುನಿಕ ಕೃಷಿ ತಂತ್ರಜ್ಞಾನ ಅಳವಡಿಸಬೇಕು” ಎಂದು ಕರ್ನಾಟಕ ರಾಜ್ಯ ಬೆಲೆ ಆಯೋಗದ ಅಧ್ಯಕ್ಷ ಡಾ. ಆರೋಕ ಎಮ್. ದಳವಾಯಿ ಹೇಳಿದರು.

ವಿಜಯಪುರ ಪಟ್ಟಣದ ಹೊರವಲಯದ ಹಿಟ್ನಳ್ಳಿ ಫಾರ್ಮದಲ್ಲಿ ನಡೆದ ಕೃಷಿಮೇಳದ ಸಮಾರೋಪ ಉದ್ದೇಶಿಸಿ ಮಾತನಾಡಿದರು.

“ರೈತರು ಪ್ರಸಕ್ತ ಸಂದರ್ಭದಲ್ಲಿ ಸಾವಯವ, ಸಿರಿಧಾನ್ಯ ಬೆಳೆಗಳನ್ನ ಬೆಳೆಯಬೇಕು. ನೈಸರ್ಗಿಕ ಕೃಷಿ ವಿಧಾನಗಳನ್ನು ಅನುಸರಿಸಬೇಕು. ರೈತರಿಗೆ ತಾವು ಬೆಳೆದ ಬೆಳೆಗೆ ಯೋಗ್ಯ ಬೆಲೆ ದೊರಕುವಂತೆ, ಮುಂದಿನ ದಿನಗಳಲ್ಲಿ ಪ್ರಯತ್ನಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ  ಮಾತನಾಡಿ, “ರೈತರು ಸಮಗ್ರ ಕೃಷಿ ಪದ್ಧತಿ ಅನುಸರಿಸಬೇಕು. ಕಬ್ಬು ಹಾಗೂ ಸಿರಿಧಾನ್ಯ ಬೆಳೆಯುವ ರೈತರಿಗೆ ಉತ್ತಮ ಮಾರ್ಗದರ್ಶನ ಈ ಕೃಷಿಮೇಳದಲ್ಲಿ ಸಿಕ್ಕಿದೆ ಎಂದುಕೊಂಡಿರುವೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಕಾಲುವೆಯಲ್ಲಿ ಈಜಲು ಹೋದ ಯುವಕ ನೀರುಪಾಲು

ಕೃಷಿ ಮಹಾವಿದ್ಯಾಲಯದ ಡೀನ್ ಡಾ. ಅಶೋಕ ಸಜ್ಜನ ಸ್ವಾಗತಿಸಿ, ಕೃಷಿಮೇಳ ಕುರಿತು ವರದಿ ಮಂಡಿಸಿದರು. ಸಮಾರಂಭದಲ್ಲಿ  ಕೃಷಿ ಸಹಾ ವಿಸ್ತರಣಾ ನಿರ್ದೇಶಕ ಡಾ. ರವಿ ಬೆಳ್ಳಿ, ಪಾರ್ವತಿ ಕುರ್ಲೆ,ಉಪ ಕೃಷಿ ನಿರ್ದೇಶಕ ಡಾ. ಪ್ರಕಾಶ ಚವ್ಹಾಣ ಡಾ.ಎಸ್.ವೈ. ನಾಡಗೌಡ, ಸರದೇಶಪಾಂಡೆ, ಡಾ. ಶೋಭಾ ನಾಗನೂರ, ಡಾ. ಎಮ್. ವಾಯ್. ತೆಗಿ, ಡಾ. ಎಸ್. ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ ರೈತಭಾಂದವರು, ಆಗಮಿಸಿದ ರೈತಭಾಂದವರು, ಕೃಷಿ ವಿದ್ಯಾರ್ಥಿಗಳು ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಪಾಟೀಲ, ಎಮ್. ಎಸ್. ರುದ್ರ ಗೌಡದ’, ಪ್ರಗತಿಪರ ರೈತ ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...