ವಿಜಯಪುರ | ರಾಷ್ಟ್ರೀಯ ಪೋಷಣೆ ಮಾಸಾಚರಣೆ ಕಾರ್ಯಕ್ರಮ; ಸಿಡಿಪಿಒ ಶಂಭುಲಿಂಗ ಹಿರೇಮಠ ಚಾಲನೆ

Date:

ಮಗು ಸೇರಿದಂತೆ ತಾಯಂದಿರೂ ಕೂಡಾ ವೈಯಕ್ತಿಕ ಸದೃಢವಾಗಿರಲು ಹಾಗೂ ಆರೋಗ್ಯಕ್ಕಾಗಿ ಪ್ರೋಟಿನ್, ವಿಟಮಿನ್ ಹಾಗೂ ಪೌಷ್ಠಿಕಾಂಶಗಳ ಸೇವನೆಗೆ ಆದ್ಯತೆ ನೀಡಬೇಕು ಎಂದು ಸಿಂದಗಿ ತಾಲೂಕಿನ ಸಿಡಿಪಿಒ ಶಂಭುಲಿಂಗ ಹಿರೇಮಠ ಹೇಳಿದರು.

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಕುಂದಗೋಳಿ ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆ ವನದಲ್ಲಿ ಬುಧವಾರ ಜರುಗಿದ ರಾಷ್ಟ್ರೀಯ ಪೋಷಣೆ ಮಾಸಾಚರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಗರ್ಭಿಣಿಯರು ಹಾಗೂ ಬಾಣಂತಿಯರು ಇಲಾಖೆಯಿಂದ ದೊರೆಯುವಂತಹ ಸೌಲಭ್ಯಗಳನ್ನು ಪಡೆದುಕೊಂಡು ತಮ್ಮ ವೈಯಕ್ತಿಕ ಆರೋಗ್ಯದ ಜೊತೆ ಮಗುವಿನ ಆರೋಗ್ಯ ಹಾಗೂ ಸ್ವಚ್ಛತೆಗೆ ಹೆಚ್ಚು ಮಹತ್ವ ನೀಡಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ರಾಷ್ಟ್ರೀಯ ಪೋಷಣೆ ಮಾಸಾಚರಣೆ

ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಸೀಮಂತ, ಮಕ್ಕಳಿಗೆ ಅನ್ನಪ್ರಶಾನ, ಮಗಳನ್ನು ರಕ್ಷಿಸಿ, ಮಗಳನ್ನು ಓದಿಸಿ, ಅಪೌಷ್ಟಿಕತೆ ನಿವಾರಣೆ, ಹೆಣ್ಣು ಮಗುವಿನ ದಿನಾಚರಣೆ, ತಾಯಿ ಹೆಸರಲ್ಲಿ ಸಸಿ ನೆಡುವುದು, ಸುಕನ್ಯಾ ಸಮೃದ್ಧಿ ಯೋಜನೆ ಅಡಿಯ ಪಾಸ್ ಬುಕ್ ವಿತರಣೆ ಜರುಗಿದವು.

ಈ ಸುದ್ದಿ ಓದಿದ್ದೀರಾ? ಗುಬ್ಬಿ | ಎಸ್.ಕೊಡಗೀಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಕೆ.ಜಿ.ಅಶ್ವತ್ತೇಗೌಡ ಅವಿರೋಧ ಆಯ್ಕೆ

ವಿಜಯಪುರ ಉಜ್ವಲ ಸಂಸ್ಥೆಯ ಸಾಗರ ಘಾಟಿಗೆ ಶಾಲಾ ಪೂರ್ವ ಶಿಕ್ಷಣ ಕುರಿತು ಮಾತನಾಡಿದರು. ಗ್ರಾಮದ ವೀರ ಗಂಟೆಯ್ಯ ಗದ್ದಿಗೆಮಠ ಸಾನಿಧ್ಯ ವಹಿಸಿದ್ದರು.

ಗ್ರಾಮ ಪಂಚಾಯಿತಿ ಅಧ್ಯಕ್ಷರು ದಾವಲಂಬಿ ಸೋಲಾಪುರ, ಉಪಾಧ್ಯಕ್ಷೆ ಶಿವಲೀಲಾ ಕುರುಮಲ್ಲಪ್ಪಗೋಳ, ಎಸಿಡಿಪಿಒ ಎಸ್ ಎನ್ ಕೊರವಾರ, ಆರೋಗ್ಯ ಇಲಾಖೆಯ ಎಂಡಿ ಮೋತಿಬಾಯಿ, ಮೇಲ್ವಿಚಾರಕರಾದ ಎ ಎಂ ಸಜ್ಜನ್, ಪೂರ್ಣಿಮಾ ಮಹಾಜನ ಶೆಟ್ಟಿ, ಎಸ್ ಜಿ ಪಾಟಿಲ, ಅನ್ನಪೂರ್ಣ ಹಡಪದ, ಶಾಂತಾ ನಾಯಕ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...