ವಿಜಯಪುರ | ಮಹಿಳಾ ಸಬಲೀಕರಣದತ್ತ ʼಒಡಲ ಧ್ವನಿ ಒಕ್ಕೂಟʼದ ಹೆಜ್ಜೆ; ರೈತರಿಗೆ ಕೃಷಿ ಪರಿಕರ ವಿತರಣೆ

Date:

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಬಲಾದ ಗ್ರಾಮದ ಒಡಲ ಧ್ವನಿ ಮಹಿಳಾ ಒಕ್ಕೂಟವು ಕೃಷಿಯಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣದತ್ತ ಒಂದು ಹೊಸ ಉಪಕ್ರಮವನ್ನು ಕೈಗೊಂಡಿದೆ. ಈ ಉಪಕ್ರಮದ ಅಡಿಯಲ್ಲಿ, ಸಣ್ಣ ಮತ್ತು ಅತೀ ಸಣ್ಣ ಭೂಮಿ ಹೊಂದಿರುವ 20 ಮಹಿಳಾ ರೈತರಿಗೆ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಎಡೆ ಹೊಡೆಯುವ ಸೈಕಲ್‌ನ್ನು ವಿತರಿಸಲಾಗಿದೆ.

ಈ ಸಾಧನವು ಮಹಿಳೆಯರ ಕೃಷಿ ಕಾರ್ಯಗಳನ್ನು ಸುಲಭಗೊಳಿಸಿ, ಅವರ ಶ್ರಮ ಮತ್ತು ಸಮಯವನ್ನು ಉಳಿಸಲು ಸಹಾಯ ಮಾಡುತ್ತದೆ.

ಕೃಷಿ ಮತ್ತು ಕೃಷಿಯೇತರ ಚಟುವಟಿಕೆಗಳಲ್ಲಿ ನಿರತರಾಗಿರುವ ಗ್ರಾಮೀಣ ಮಹಿಳೆಯರು ಎದುರಿಸುತ್ತಿರುವ ಸವಾಲುಗಳನ್ನು ಮನಗಂಡು, ಈ ಉಪಕರಣಗಳನ್ನು ವಿತರಿಸಲಾಗಿದೆ. ಪರಿಣಾಮಕಾರಿ ಯಂತ್ರವು, ಭೂಮಿಯಲ್ಲಿ ಕಳೆ ಕೀಳುವಂತಹ ಕಠಿಣ ಕೆಲಸಗಳನ್ನು ಸುಲಭವಾಗಿ ಮಾಡಲು ಸಹಕರಿಸುತ್ತದೆ. ಹೀಗಾಗಿ, ಈ ಉಪಕರಣಗಳ ವಿತರಣೆಯು ಮಹಿಳಾ ರೈತರಲ್ಲಿ ಹೊಸ ಹುರುಪು ಮತ್ತು ಆತ್ಮವಿಶ್ವಾಸ ತುಂಬುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 09 04 at 9.45.33 AM

ಇದನ್ನೂ ಓದಿ: ವಿಜಯಪುರ | ವಿದ್ಯಾರ್ಥಿನಿಯರ ವ್ಯಕ್ತಿತ್ವ ವಿಕಸನಕ್ಕೆ ಅಕ್ಕಮಹಾದೇವಿ ವಿವಿ ಕಟಿಬದ್ಧ: ಕುಲಪತಿ ವಿಜಯಾ

ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಶಿವಶಂಕರ ಮೂರ್ತಿ, ವಿಜ್ಞಾನಿಗಳಾದ ಡಾ. ವೀಣಾ ಚಂದಾವರಿ ಹಾಗೂ ಡಾ. ಪ್ರಕಾಶ ರಾಠೋಡ್ ಅವರ ಬೆಂಬಲ ಮತ್ತು ಮಾರ್ಗದರ್ಶನದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿದೆ. ಅವರ ದೂರದೃಷ್ಟಿ ಮತ್ತು ನಿಸ್ವಾರ್ಥ ಸೇವೆಯು ಗ್ರಾಮೀಣ ಪ್ರದೇಶದ ಮಹಿಳೆಯರ ಜೀವನದಲ್ಲಿ ಮಹತ್ತರ ಬದಲಾವಣೆ ತರಲು ಪ್ರೇರಣೆಯಾಗಿದೆ. ‘ಒಡಲ ಧ್ವನಿ ಮಹಿಳಾ ಒಕ್ಕೂಟ’ ಈ ಸಹಕಾರಕ್ಕೆ ಸದಾ ಋಣಿಯಾಗಿರುತ್ತವೆ ಎಂದು ಒಡಲ ಧ್ವನಿ ಮಹಿಳಾ ಒಕ್ಕೂಟದ ಮುಖ್ಯಸ್ಥೆ ಡಾ. ಭುವನೇಶ್ವರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...