ವಿಜಯಪುರ | ನ. 19ರಿಂದ 25ರವರೆಗೆ ʼಶಾಂತಿ ಸೌಹಾರ್ದತೆ ಸಹಬಾಳ್ವೆʼ ಅಭಿಯಾನ

Date:

ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕ, ವಿಜಯಪುರ ಘಟಕ, ʼಶಾಂತಿ ಸೌಹಾರ್ದತೆ ಸಹಬಾಳ್ವೆ ನಮ್ಮ ಪರಂಪರೆ ಅದನ್ನು ಉಳಿಸೋಣ ಮತ್ತು ಬೆಳೆಸೋಣ’ ಎಂಬ ಘೋಷವಾಕ್ಯದಡಿಯಲ್ಲಿ ನ.19ರಿಂದ 25ರವರೆಗೆ ಅಭಿಯಾನವನ್ನು ಹಮ್ಮಿಕೊಂಡಿದೆ.

ಈ ಕುರಿತು ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕದ ಅಧ್ಯಕ್ಷ ಅಬ್ದುಲ್ ಅಮಿದ್ ಜಾವೇದ್ ಮಾತನಾಡಿ, ‘ಈ ಅಭಿಯಾನದ ಮುಖಾಂತರ ಸಮಾಜದಲ್ಲಿ ಶಾಂತಿ ಸೌಹಾರ್ದತೆ ವಾತಾವರಣ ನಿರ್ಮಿಸಲು ಸಾಧ್ಯ ಎಂಬ ಧೋರಣೆ ಮೂಡಿಸುವು ಆಶಯ ನಮ್ಮದು. ಭಾರತವು ಹಲವು ರಾಜ್ಯ, ಭಾಷೆ, ಧರ್ಮ ಹಾಗೂ ಸಂಸ್ಕೃತಿಯ ಬೀಡು. ಏಕಸಂಸ್ಕೃತಿ ಈ ದೇಶಕ್ಕೂ ಹಾಗೂ ರಾಜ್ಯಕ್ಕೂ ಅನ್ಯವಾಗಿದೆ. ವಿವಿಧತೆಯಲ್ಲಿ ಏಕತೆ ನಮ್ಮ ದೇಶದ ವಿಶೇಷತೆ’ ಎಂದರು.

‘ಪ್ರತಿ 10 ಕಿ.ಮೀಗೆ ವೈವಿಧ್ಯಮಯವಾದ ಸಂಸ್ಕೃತಿಯನ್ನು ನಾವು ಕಾಣಬಹುದು. ಬಹು ಸಂಸ್ಕೃತಿ ಈ ದೇಶದ ಜೀವಾಳ. ಇಲ್ಲಿನ ಭಿನ್ನತೆಯನ್ನು ಎತ್ತಿ ಹಿಡಿದು ಅದರಲ್ಲಿ ಸೌಹಾರ್ದತೆಯ, ಸಹಬಾಳ್ವೆಯ ಪಾಠಗಳನ್ನು ಹುಡುಕುವ ಮೂಲಕ ಒಂದು ಉತ್ತಮ ಸಮಾಜ ನಿರ್ಮಾಣ ಸಾಧ್ಯ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ವಿಚಾರ ಸಂಕಿರಣ, ಜನಜಾಗೃತಿ, ಚಾವಡಿ ಚರ್ಚೆ ಮುಂತಾದ ಹಲವಾರು ಕಾರ್ಯಕ್ರಮಗಳ ಮೂಲಕ ಈ ಅಭಿಯಾನವನ್ನು ಯಶಸ್ವಿಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಎಲ್ಲಾ ಸಮಾನಮನಸ್ಕರು ಅಭಿಯಾನದಲ್ಲಿ ಭಾಗವಹಿಸಿ’ ಎಂದು  ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...