ವಿಜಯಪುರ | ಸಿದ್ದೇಶ್ವರ ಸಹಕಾರ ಬ್ಯಾಂಕ್ ಶೆಡ್ಯೂಲ್ ಬ್ಯಾಂಕ್ ಸ್ಥಾನ ಪರಿವರ್ತನೆಗೆ ಅವಕಾಶವಿದೆ: ಸಚಿವ ಶಿವಾನಂದ ಪಾಟೀಲ

Date:

ಸಿದ್ದೇಶ್ವರ ಸಹಕಾರ ಬ್ಯಾಂಕ್ ಶೆಡ್ಯೂಲ್ ಬ್ಯಾಂಕ್ ಸ್ಥಾನಕ್ಕೆ ಪರಿವರ್ತನೆಯಾಗಲು ಅವಕಾಶವಿದೆ. ಹೀಗಾಗಿ ಸಾಲದ ಸಂಕಷ್ಟದಿಂದ ಲಾಭದತ್ತ ಕೊಂಡೊಯ್ದಿದ್ದು, ಹಾಲಿ ಆಡಳಿತ ಮಂಡಳಿ ತಂಡವನ್ನೇ ಆಯ್ಕೆ ಮಾಡುವಂತೆ ಸಚಿವ ಹಾಗೂ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಶಿವಾನಂದ ಪಾಟೀಲ ಮನವಿ ಮಾಡಿದರು.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಬಸವಾ ಭವನದಲ್ಲಿ ಹಮ್ಮಿಕೊಂಡಿದ್ದ ಶ್ರೀ ಸಿದ್ದೇಶ್ವರ ಸಹಕಾರ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ ಹಿನ್ನೆಲೆಯಲ್ಲಿ ಬಸವನಬಾಗೇವಾಡಿ, ಮುದ್ದೇಬಿಹಾಳ ತಾಲೂಕಿನ ಮತದಾರ ಷೇರುದಾರರು, ಸದಸ್ಯರ ಸಹಕಾರ ಸಮಾಲೋಚನಾ ಸಭೆಗೆ ಚಾಲನೆ ನೀಡಿ ಮಾತನಾಡಿದರು.

ಶತಮಾನದ ಇತಿಹಾಸ ಹೊಂದಿರುವ ಶ್ರೀ ಸಿದ್ದೇಶ್ವರ ಸಹಕಾರ ಬ್ಯಾಂಕ್ ಷೇರುದಾರ ಮತದಾರರು ಬ್ಯಾಂಕ್ ಹಾಗೂ ಜಿಲ್ಲೆಯ ಹಿತದೃಷ್ಟಿಯಿಂದ ಹಾಲಿ ಬಣವನ್ನು ಆಯ್ಕೆ ಮಾಡುವಂತೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸನಾಂಬ ಜಾತ್ರೆ | ಸುಗಮ ದರ್ಶನಕ್ಕೆ ಭೇಷ್ ವ್ಯವಸ್ಥೆ, ಶೀಘ್ರವೇ ಬನ್ನಿ:‌ ಸಚಿವ ಕೃಷ್ಣಬೈರೇಗೌಡ

ಅಧ್ಯಕ್ಷ ಲೋಕನಾಥ ಅಗರವಾಲ, ಶಿವನಗೌಡ ಬಿರಾದಾರ, ಬಿ ಎಸ್ ಪಾಟೀಲ ಯಾಳಗಿ, ಐ ಸಿ ಪಟ್ಟಣಶೆಟ್ಟಿ, ಚಂದ್ರಗೌಡ ಪಾಟೀಲ್ ಮನಗೂಳಿ, ಶೇಖರ ದಳವಾಯಿ, ಅನಿಲ ದುಂಬಾಳೆ, ಸತೀಶ ಒಸವಲಾ, ಸುರೇಶ ಹಾರಿವಾಳ, ತಾನಾಜಿ ನಾಗರಾಳ, ಪ್ರೇಮಾ ಮ್ಯಾಗೇರಿ, ಬಾಲಚಂದ್ರ ಮುಂಜಾನೆ, ಅಣ್ಣುಗೌಡ ಬಿರಾದಾರ, ಪುರಸಭಾ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಶ್ರೀ ಸಿದ್ದೇಶ್ವರ ಸಹಕಾರ ಬ್ಯಾಂಕ್ ಹಾಲಿ ಆಡಳಿತ ಮಂಡಳಿ ನಿರ್ದೇಶಕರು ಆಗಿರುವ ಸ್ಪರ್ಧೆಗಳಾದ ವಿಜಯಕುಮಾರ ಇಜೆರೆ, ಐ ಎಂ ಪಟ್ಟಣಶೆಟ್ಟಿ, ವೈಜನಾಥ ಕರ್ಪೂರಮಠ, ಹರ್ಷಗೌಡ ಪಾಟೀಲ, ಡಾ. ಸಂಜೀವ ಪಾಟೀಲ ಮುಳುವಾಡ, ಗುರು ಗಚ್ಚಿನಮಠ, ಬೋರಮ್ಮ ಗೊಬ್ಬರ, ಸೌಭಾಗ್ಯ ಭೋಗಶೆಟ್ಟಿ, ಕರುಣ ಅವರಂಗಬಾದ್, ಸುರೇಶ ಗಚ್ಚಿನಕಟ್ಟಿ, ರಮೇಶ ಬೀದನೂರು, ಪ್ರಕಾಶ ಬಗಲಿ, ಗುರುರಾಜ ಗಂಗನಹಳ್ಳಿ, ರಾಜು ಕತ್ತಿ, ರಾಜೇಂದ್ರ ಪಾಟೀಲ, ವಿಶ್ವನಾಥ ಪಾಟೀಲ, ಸಾಯಬಣ್ಣ ಭೂವಿ ಹಾಗೂ ಅಮೋಘಸಿದ್ಧ ನಾಯ್ಕೋಡಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...