ವಿಜಯಪುರ | ಕ್ವಿಂಟಾಲ್ ತೊಗರಿಗೆ ರಾಜ್ಯ ಸರ್ಕಾರದಿಂದ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

Date:

ಪ್ರತಿ ಕ್ವಿಂಟಾಲ್ ತೊಗರಿ ಬೆಂಬಲ ಬೆಲೆಯಲ್ಲಿ 7,550 ರೂಪಾಯಿಯೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ 450 ರೊ. ನೀಡಲು ನಿರ್ಧರಿಸಿದ್ದು, ಈ ಉದ್ದೇಶಕ್ಕೆ 140 ಕೋಟಿ ರೊ. ಒದಗಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಘೋಷಿಸಿದರು.

ವಿಜಯಪುರ ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರೊಂದಿಗೆ ಅವರ ಬೇಡಿಕೆಗಳ ಬಗ್ಗೆ ಚರ್ಚಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ ಸಚಿವರು, ಪ್ರತಿ ಕ್ವಿಂಟಾಲ್ ತೊಗರಿಗೆ ಒಟ್ಟು ಎಂಟು ಸಾವಿರ ರೊ. ಬೆಂಬಲ ಬೆಲೆ ನೀಡಲಾಗುವುದು ಎಂದು ತಿಳಿಸಿದರು.

ರಾಜ್ಯಾದ್ಯಂತ 400ಕ್ಕೂ ಅಧಿಕ ಖರೀದಿ ಕೇಂದ್ರಗಳನ್ನು ಈಗಾಗಲೇ ಆರಂಭಿಸಲಾಗಿದೆ. ಕೇಂದ್ರ ಸರ್ಕಾರದ ನಫೆಡ್ ಖರೀದಿ ಏಜೆನ್ಸಿಯಾಗಿದ್ದು, ದಾಖಲೆಗಳನ್ನು ಸಕಾಲಕ್ಕೆ ಒದಗಿಸುವ ಕಾರಣ, ಖರೀದಿ ಪ್ರಕ್ರಿಯೆ ವಿಳಂಬವಾಗಿದೆ. ಈ ಬಗ್ಗೆ ತೊಗರಿ ಬೆಲೆಗಾರರು ಆತಂಕಪಡುವ ಅಗತ್ಯವಿಲ್ಲ. ಇದೇ ಮೊದಲ ಬಾರಿಗೆ 8,000 ರೂ. ಧಾರಣೆಯಲ್ಲಿ ತೊಗರಿ ಖರೀದಿ ಮಾಡಲಾಗುತ್ತಿದೆ. ಬೀದರ್ ಜಿಲ್ಲೆಯಿಂದ ಚಿತ್ರದುರ್ಗ ಜಿಲ್ಲೆಯವರಿಗೋ ತೊಗರಿ ಬೆಳಯಲಾಗುತ್ತಿದ್ದು, ರೈತರ ಬೆಂಬಲ ಬೆಲೆ ಹೆಚ್ಚಳ ಮಾಡಬೇಕು ಎಂಬ ಬೇಡಿಕೆ ಇಟ್ಟಿದ್ದರು. ರೈತರ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿ ಕ್ವಿಂಟಲ್ 450 ರೊ. ಹೆಚ್ಚುವರಿ ಕೊಡುವ ನಿರ್ಧಾರ ಕೈಗೊಂಡಿದೆ ಎಂದು ಸಚಿವರು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ನಾಯಕ ಚೋನಪ್ಪ ಪೂಜಾರಿ, ವಿಜಯಪುರ ಜಿಲ್ಲಾ ನಾಯಕರಾದ ಸಂಗಮೇಶ ಸಾಗರ, ಇರಪ್ಪ ಕುಳೆಮಟಗಿ, ಮಾಳು ಪೂಜಾರಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣುರೊ, ಎಸ್ ಪಿ ಲಕ್ಷ್ಮಣ ನಿಂಬರಗಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರೂಪಾ, ಕೃಷಿ ಮಾರಾಟ ಮಂಡಳಿ ಸಿಜಿಎಂ ಚಂದ್ರಕಾಂತ ಪಾಟೀಲ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...