ವಿಜಯಪುರ | ಮಹಿಳೆಯನ್ನು ನೋಡುವ ದೃಷ್ಟಿಕೋನ ಬದಲಾಗಬೇಕು: ಫಾ. ಸುಮನ್ ಬಾಲು

Date:

ಸಮಾಜದಲ್ಲಿ ಹೆಣ್ಣನ್ನು ಭೋಗದ ವಸ್ತು ರೀತಿ ಬಿಂಬಿಸುವುದನ್ನು ತಡೆಗಟ್ಟಬೇಕು. ಮೊದಲು ಮಹಿಳೆಯನ್ನು ನೋಡುವ ದೃಷ್ಟಿಕೋನ ಬದಲಾಗಬೇಕು ಎಂದು ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಸಹ ನಿರ್ದೇಶಕ ಫಾದರ್ ಸುಮನ್‌ ಬಾಲು ಹೇಳಿದರು.

ವಿಜಯಪುರ ಜೆಲ್ಲೆ ದೇವರಹಿಪ್ಪರಗಿ ತಾಲೂಕಿನ ಜೆಎಂಜೆ ಸಮಾಜ ಸೇವಾ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಚಾರಣೆ ಮತ್ತು ಹೊಲಿಗೆ ತರಬೇತಿ ವಿದ್ಯಾರ್ಥಿಗಳಿಗೆ ಗೌರವ ಸಮಾರಂಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಮಹಿಳೆ ತನ್ನ ಹಕ್ಕಿಗಾಗಿ ಸತತವಾಗಿ ಹೋರಾಟ ಮಾಡಿರುವುದರ ಫಲವಾಗಿ ಇಂದು ಕನಿಷ್ಟ ಅಂತಾರಾಷ್ಟ್ರೀಯ ಮಹಿಳಾ ದಿನಚಾರಣೆ ಆಚರಿಸಲಾಗುತ್ತಿದೆ. ಹೋರಾಟವಿಲ್ಲದೆ ಯಾವುದೂ ಸುಲಭಕ್ಕೆ ದೊರೆಯುವುದಿಲ್ಲ. ನಿರ್ಭಯ ಘಟನೆಯತಹ ಹಲವು ಘಟನೆಗಳು ಮತ್ತೆ ಮತ್ತೆ ಮಕಳಿಸಿತ್ತಿವೆ. ಇದರ ವಿರುದ್ಧ ಹೋರಾಟ ಮಾಡುವುದರ ಮೂಲಕ ಪರ್ಯಾಯವಾಗಿ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಬೇಕು. ಮಕ್ಕಳ ನೈತಿಕ ಮೌಲ್ಯಗಳ ಶಿಕ್ಷಣಕ್ಕೆ ಒತ್ತು ಕೊಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಭುಗೌಡ ಲಿಂಗದಹಳ್ಳಿ ಮಾತನಾಡಿ, “ಪುರುಷ ಪ್ರಧಾನ ಮನಸ್ಥಿತಿಯಿಂದ ನಾವು ಹೊರಬರಬೇಕು. ಮಹಿಳಿಗೆ ಎಲ್ಲಾ ತರಹದ ಅವಕಾಶಗಳನ್ನು ನೀಡಿ ಅವುಗಳನ್ನು ಸದ್ಭಳಿಕೆ ಮಾಡಿಕೊಳ್ಳಲು ಪೂರಕ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಹಾಗೂ ಮಕ್ಕಳಿಗೆ ಸಂಸ್ಕಾರ ಕೊಡಬೇಕು. ಮಕ್ಕಳನ್ನು ಸರಿಯಾದ ದಾರಿಯಲ್ಲಿ ಬೆಳೆಸಿದರೆ ಮಾತ್ರ ಅಭಿವೃದ್ಧಿಗೆ ಅನುಕೂಲವಾಗುತ್ತದೆ” ಎಂದು ತಿಳಿಸಿದರು.

ಇದನ್ನೂ ಓದಿ: ವಿಜಯಪುರ | ಸಚಿವರ, ಶಾಸಕರ ವೇತನ ಭತ್ಯೆ ಹೆಚ್ಚಳ ಮಾಡಿರುವುದು ವಿಪರ್ಯಾಸದ ಸಂಗತಿ: ಭಗವಾನ ರೆಡ್ಡಿ

ಕಾರ್ಯಕ್ರಮದಲ್ಲಿ ಜೆ ಎಂ ಜೆ ಸಂಸ್ಥೆಯ ನಿರ್ದೇಶಕಿ ಸಿಸ್ಟೆರ್ ಹೃದಯ ಮೆರ್ರಿ, ಪಟ್ಟಣ ಪಂಚಾಯತಿ ಮಾಜಿ ಸದಸ್ಯೆ ಗೌರಮ್ಮ, ಪಟ್ಟಣ ಪಂಚಾಯತಿ ಮುಖ್ಯಧಿಕಾರಿ ಸುರೇಖಾ ಬಾಗಲಕೋಟೆ, ಎದ್ದೇಳು ಕರ್ನಾಟಕ ಜಿಲ್ಲಾ ಮುಖಂಡ ಅಬ್ದುಲ್ ಖಾದರ್, ಭುವನೇಶ್ವರಿ ಕಾಂಬಳೆ ಹಾಗೂ ಜೆ ಎಂ ಜೆ ಸಂಸ್ಥೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...