ವಿಜಯಪುರ | ಔಪಚಾರಿಕ ಶಿಕ್ಷಣದೊಂದಿಗೆ ವೃತ್ತಿ ಶಿಕ್ಷಣ ವಿಲೀನಗೊಳಿಸಬೇಕು: ರಾಘವೇಂದ್ರ ಪುರೋಹಿತ್

Date:

ಔಪಚಾರಿಕ ಶಿಕ್ಷಣದೊಂದಿಗೆ ವೃತ್ತಿ ಶಿಕ್ಷಣವನ್ನು ವಿಲೀನಗೊಳಿಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಹಾಗೂ ವೃತ್ತಿ ಜೀವನದ ಯೋಜನೆಗಳನ್ನು ತಯಾರು ಮಾಡಲು ಅನುಕೂಲ ಮಾಡುವುದು ಅಗತ್ಯವಿದೆ ಎಂದು ಉಪ ಪ್ರಾಚಾರ್ಯ ರಾಘವೇಂದ್ರ ಎಚ್ ಪುರೋಹಿತ್ ಅಭಿಪ್ರಾಯಪಟ್ಟರು.

ಜಿಲ್ಲೆಯ ಬಬಲೇಶ್ವರ ತಾಲೂಕಿನ ಕರ್ನಾಟಕ ಪಬ್ಲಿಕ್‌ ಶಾಲೆ ಮಮದಾಪುರದಲ್ಲಿ “ರಂಗೋತ್ಸವ ಮತ್ತು ನನ್ನ ವೃತ್ತಿ ನನ್ನ ಆಯ್ಕೆ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ವಿದ್ಯಾರ್ಥಿಗಳಿಗೆ ವೃತ್ತಿ ಯೋಜನೆಯ ಆಶಾದಾಯಕ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲು ಕರ್ನಾಟಕ ಪಬ್ಲಿಕ್ ಶಾಲೆ ಮಮದಾಪುರ ದಲ್ಲಿ ವೃತ್ತಿ ಯೋಜನ ಕೋಶವನ್ನು ಪ್ರಾರಂಭಿಸಿದೆ. ವಿದ್ಯಾರ್ಥಿಗಳು ಸಾಧ್ಯವಾದಷ್ಟು ಇದರ ಪ್ರಯೋಜನ ಪಡೆದುಕೊಳ್ಳಬೇಕು” ಎಂದರು.

ಕಾರ್ಯಕ್ರಮದಲ್ಲಿ ಮಕ್ಕಳಿಂದ ತಯಾರಿಸಲ್ಪಟ್ಟ ಚಿತ್ರಕಲೆ ಮತ್ತು ಕರಕುಶಲ ವಸ್ತುಗಳ ಪ್ರದರ್ಶನವನ್ನು ಉದ್ಘಾಟಿಸಿದ ಕರ್ನಾಟಕ ಲಲಿತಕಲಾ ಅಕಾಡೆಮಿಯ ಸದಸ್ಯೆ ರಾಜೇಶ್ವರಿ ಮೋಪಗಾರ, ತಮ್ಮ ನಿಜ ಜೀವನದ ಉದಾಹರಣೆಯೊಂದಿಗೆ ಮಗುವಿನ ಜೀವನದಲ್ಲಿ ವೃತ್ತಿ ಆಯ್ಕೆ ಸ್ವತಂತ್ರವಾಗಿ ಹಾಗೂ ಆಶಾದಾಯಕವಾಗಿ ಇರಬೇಕೆಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಕುಡಿಯುವ ನೀರು ಒದಗಿಸುವ ಡಿಬಿಒಟಿ ಯೋಜನೆ-1ಯಡಿ ಪೈಪಲೈನ್‌ ಆಳವಡಿಕೆಗೆ ಸೂಚನೆ

ಚಿತ್ರಕಲಾ ಶಿಕ್ಷಕಿ ಎಸ್ ಎಸ್ ಮೊಗಲಿ, ಹಿರಿಯ ಚಿತ್ರಕಲಾ ಶಿಕ್ಷಕ ರಶೀದ್ ಖಾನ್, ಶಿಕ್ಷಕ ಮಹದೇವಪ್ಪ ಮೊಪಗಾರ, ಭಾಗ್ಯಶ್ರೀ ಎಸ್ ಗಚ್ಚಿನಮಠ, ಮಹಾಂತೇಶ್ ಜಿ ಕುರಿ, ಅಶೋಕ್ ಎಸ್ ಇಂಡಿ ಹಾಗೂ ಸಮಸ್ತ ಕೆಪಿಎಸ್ ಪರಿವಾರದ ಶಿಕ್ಷಕರು ಹಾಗೂ 800ಕ್ಕೂ ಹೆಚ್ಚು ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...