ವಿಜಯಪುರ | ಮೈಸೂರಿನ ಸಾಂಪ್ರದಾಯಿಕ ಚಿತ್ರಕಲೆ ಕಾರ್ಯಗಾರ

Date:

ಮೈಸೂರು ಭಾಗದಲ್ಲಿ ವಿಜಯನಗರ ಅರಸರ ಕಾಲದ ಮುಂದುವರಿದ ಮತ್ತು ಪ್ರಾದೇಶಿಕವಾಗಿ ತನ್ನದೇ ಆದ ಭಿನ್ನತೆಯನ್ನು ಮೈಗೂಡಿಸಿಕೊಂಡು ನಾಲ್ಕೈದು ಶತಮಾನದ ಚರಿತ್ರೆ ಹೊಂದಿದ ಕಲಾ ಶೈಲಿಯೇ ಮೈಸೂರಿನ ಸಾಂಪ್ರದಾಯಿಕ ಚಿತ್ರಕಲೆಯ ಶೈಲಿ ಎಂದು ಹಿರಿಯ ಕಲಾವಿದ ಪಿ ಎಸ್ ಕಡೆಮನಿ ತಿಳಿಸಿದರು.

ವಿಜಯಪುರ ನಗರದ ಚಾಣಕ್ಯ ಕಲಾ, ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕರ್ನಾಟಕ ಲಲಿತ ಅಕಾಡೆಮಿ ಹಾಗೂ ಚಾಣಕ್ಯ ಕಾಲೇಜು ಆಶ್ರಯದಲ್ಲಿ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೇಡಿ ನಡೆದ ಮೈಸೂರಿನ ಸಾಂಪ್ರದಾಯಿಕ ಚಿತ್ರಕಲೆ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪಿ ಎಸ್ ಕುಮಾರ ಮಾತನಾಡಿ, “ಕಲಾ ಪ್ರಕಾರಗಳನ್ನು ಪುನರ್ ಬೆಳೆಸುವ ಕಾರ್ಯಗಳು ತುರ್ತಾಗಿ ಆಗಬೇಕಾಗಿದೆ. ಈ ಕಲೆ ಉಳಿಯಬೇಕಾದರೆ ಯುವ ಕಲಾವಿದರು ತಮ್ಮ ಕಲಾಕೃತಿಗಳಲ್ಲಿ ಈ ರೀತಿಯ ಶೈಲಿಗಳನ್ನು ಬೆಳೆಸಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ವಿಷ್ಣು ಸಿಂಧೆ ಮಾತನಾಡಿ, “ವಿಜಯನಗರ ಅರಸರು ತಮ್ಮಲ್ಲಿ ವಿಜಯನಗರ ಶೈಲಿಯ ಕಲೆಯನ್ನು ಬೆಳೆಸಿದರು. ಅವರಿಗೆ ಸಾಮಂತರಾಗಿದ್ದ ಮೈಸೂರು ಒಡೆಯರು ತಮ್ಮ ರಾಜ್ಯದಲ್ಲಿ ಅಂದು ಈ ಮೈಸೂರು ಶೈಲಿಯ ಚಿತ್ರಕಲೆಯನ್ನು ಬೆಳೆಸಿದರು. ಈ ಎರಡೂ ಶೈಲಿಗಳಿಂದ ನಮ್ಮ ನಾಡು ಇಂದು ವಿಶ್ವಾದ್ಯಂತ ಹೆಸರು ಪಡೆದಿದೆ. ಯುವ ಕಲಾವಿದರು ಮತ್ತಷ್ಟು ಈ ಶೈಲಿಯ ಕಲೆಯನ್ನು ಬೆಳಸಲಿ” ಎಂಸು ಹಾರೈಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಗ್ರಾಮ ಪಂಚಾಯಿತಿ ಉಪಚುನಾವಣೆ; ಸಂತೆ, ಜಾತ್ರೆ ನಿಷೇಧ

ಈ ಸಂದರ್ಭದಲ್ಲಿ ಅಕಾಡೆಮಿಯ ರಿಜಿಸ್ಟರ್ ಬಿ ನೀಲಮ್ಮ, ಅಕಾಡೆಮಿ ಸದಸ್ಯೆ ರಾಜೇಶ್ವರಿ ಮೋಪಗಾರ, ಎಚ್ ಎನ್ ರವೀಶ್, ಚಾಣಕ್ಯ ಕಾಲೇಜಿನ ಪ್ರಾಚಾರ್ಯರಾದ ಎಸ್ ಟಿ ಮರೆವಾಡ, ವೆಂಕಟೇಶ ಬಡಿಗೇರ, ಬಾಬುರಾವ ನಡೋನಿ, ಆಶಾ ನಡೋಣಿ, ರಮೇಶ್ ಚೌವ್ಹಾಣ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...