ವಿಜಯಪುರ | ಜಿಗಜಿಣಗಿಯವರಿಂದ ಶೂನ್ಯ ಸಾಧನೆ: ಕೊಲ್ಹಾರ ಗ್ರಾಮಸ್ಥರ ನೋವು

Date:

ಮೂರು ಬಾರಿ ಅಧಿಕಾರದಲ್ಲಿರುವ ಹಾಲಿ ಸಂಸದರಿಂದ ಕೊಲ್ಹಾರ ಪಟ್ಟಣಕ್ಕೆ ಯಾವುದೇ ಉಪಯೋಗವಾಗಿಲ್ಲ ಎಂದು ವಿಜಯಪುರ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕಲ್ಲು ದೇಸಾಯಿ ಬೇಸರ ವ್ಯಕ್ತಪಡಿಸಿದರು.‌

ಪಟ್ಟಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿ, “ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರು ಉತ್ತಮ ಸಂಘಟಕರು, ಅಭಿವೃದ್ಧಿಪರ ಚಿಂತಕರಾಗಿರುವುದರಿಂದ ಇವರನ್ನು ಗೆಲ್ಲಿಸುವುದು ನಮಗೆಲ್ಲ ಅನಿವಾರ್ಯವಾಗಿದೆ. ಜಿಲ್ಲೆ ಮತ್ತು ನಮ್ಮ ಪಟ್ಟಣದ ಪ್ರಗತಿಗೆ ಆಲಗೂರರು ಶ್ರಮಿಸಲಿದ್ದಾರೆ. ಸಾಮಾನ್ಯ ಜನರೂ ಕೂಡಾ ಜಿಗಜಿಣಗಿಯವರಿಂದ ಜುಗುಪ್ಸೆ ಹೊಂದಿದ್ದಾರೆ” ಎಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಮಾತನಾಡಿ, “ರಮೇಶ ಜಿಗಜಿಣಗಿಯವರಿಂದ ಏನೂ ಲಾಭವಾಗಿಲ್ಲ ಎನ್ನುವುದು ನಮ್ಮ ಟೀಕೆಯಲ್ಲ, ಇದು ವಾಸ್ತವ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎರಡು ಬಾರಿ ಚಿಕ್ಕೋಡಿ, ಮೂರು ಸಲ ವಿಜಯಪುರ ಎಂಪಿಯಾಗಿ ಅವರ ಸಾಧನೆ ಶೂನ್ಯ. ಜಿಲ್ಲೆಗಾಗಿ ಒಂದೇ ಒಂದು ಪ್ರಶ್ನೆಯನ್ನೂ ಅವರು ಕೇಳಿಲ್ಲ. ಇದು ಬದಲಾವಣೆ ಕಾಲವಾಗಿದ್ದು, ನನಗೆ ಅವಕಾಶ ನೀಡಿದರೆ ನನ್ನ ಅನುಭವ ಹಾಗೂ ಪ್ರಾಮಾಣಿಕ ಶ್ರಮದಿಂದ ಜಿಲ್ಲೆಯನ್ನು ಪ್ರಗತಿಯತ್ತ ಕೊಂಡೊಯ್ಯುತ್ತೇನೆ” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಪರಮೇಶ್ವರ್, ರಾಜಣ್ಣ, ಮುದ್ದಹನುಮೇಗೌಡ ವಲಸಿಗರು: ಬಿಜೆಪಿ ಅಭ್ಯರ್ಥಿ ಠಕ್ಕರ್

ಮಲ್ಲು ದೇಸಾಯಿ, ಅಧ್ಯಕ್ಷ ಮುಸ್ಕಾನ್ ಶಿರಬೂರ, ರಫೀಕ್ ಪಕಾಲಿ, ಮುಖಂಡರಾದ ಬಿ ಎಸ್ ಪತಂಗಿ, ಕಮಲವ್ವ ಮಾಕಾಳಿ, ಗಂಗಾಧರ ಸಂಬಣ್ಣಿ, ಉಸ್ಮಾನ್ ಪಟೇಲ, ದಸ್ತೀಗರಸಾಬ್ ಸೇರಿದಂತೆ ನೂರಾರು ಮಂದಿ ಸ್ಥಳೀಯರು, ಪ್ರಮುಖರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...