ವಿಜಯಪುರ | ಅವಧಿ ಮುಗಿಯುತ್ತಿರುವ ಗ್ರಾಮ ಪಂಚಾಯಿತಿಗಳಿಗೆ ಈಗಿರುವ ಆಡಳಿತ ಸಮಿತಿ ಮರುನೇಮಕಕ್ಕೆ ಆಗ್ರಹ

Date:

ವಿಜಯಪುರ ಜಿಲ್ಲೆಯಲ್ಲಿ ಅವಧಿ ಮುಗಿಯುತ್ತಿರುವ ಗ್ರಾಮ ಪಂಚಾಯಿತಿಗಳಿಗೆ ಈಗಿರುವ ಆಡಳಿತ ಸಮಿತಿಯನ್ನು ಮರುನೇಮಕ ಮಾಡುವಂತೆ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯಿತಿ ಅಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಮನವಿ ಮಾಡಿದ್ದಾರೆ.

ಯಾವುದೇ ಪಂಚಾಯಿತಿ ಸದಸ್ಯರ ಅವಧಿ ಮೊದಲ ಸಭೆ ಗೊತ್ತುಪಡಿಸಿದ ದಿನಾಂಕದಿಂದ ಐದು ವರ್ಷಗಳ ಅಸ್ತಿತ್ವದಲ್ಲಿದ್ದು, ಐದು ವರ್ಷಗಳು ಪೂರ್ಣಗೊಂಡ ನಂತರ ಅವಧಿ ಮುಕ್ತಾಯವಾಗುತ್ತದೆ. 2020ರಿಂದ 2025ರವರೆಗೆ ರಚಿತವಾದ ರಾಜ್ಯದ ಗ್ರಾ. ಪಂ ಅವಧಿಯು 2026ರ ಜನವರಿಯಿಂದ ಮಾರ್ಚ್‌ವರೆಗೆ ನಾನಾ ದಿನಾಂಕಗಳಂದು ಮುಕ್ತಾಯವಾಗಲಿದೆ. ಆದ್ದರಿಂದ ರಾಜ್ಯ ಸರ್ಕಾರ ಅವಧಿ ಮುಗಿಯುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದೆ.‌ ಈ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಗಳ ನೇಮಿಸುವ ಆದೇಶವನ್ನು ಹಿಂಪಡೆದು ಕೂಡಲೇ ಈಗಿರುವ ಆಡಳಿತ ಸಮಿತಿಯನ್ನು ಮುಂದಿನ ಆರು ತಿಂಗಳವರೆಗೆ ಮುಂದುವರೆಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? 400 ಕೋಟಿ ದರೋಡೆ ಶಾಕ್: 3 ವರ್ಷಗಳ ಬಳಿಕ ಬೆಳಕಿಗೆ ಬಂದ ಚೋರ್ಲಾ ಘಾಟ್ ಮಹಾಕಳ್ಳತನ!: ಗೃಹ ಸಚಿವರ ಮಹತ್ವದ ಹೇಳಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

90ರ ದಶಕದಲ್ಲಿ ಇದೇ ರೀತಿ ಅಂದಿನ ಸಮಿತಿಯನ್ನು ಮುಂದುವರೆಸಲಾಗಿತ್ತು ಎಂಬುದನ್ನು ಮುಖ್ಯಮಂತ್ರಿ ಮತ್ತು ಸಚಿವರಿಗೆ ನೀಡಿರುವ ಮನವಿ ಪತ್ರದಲ್ಲಿ ಗಮನ ಸೆಳೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...