ದೇವರ ಹಿಪ್ಪರಗಿ | ಪತ್ನಿ ಹತ್ಯೆಗೈದು ಮನೆ ಆವರಣದಲ್ಲೇ ಹೂತುಹಾಕಿದ್ದ ಪತಿ ಬಂಧನ

Date:

ಹಣಕಾಸಿನ ವಿಷಯಕ್ಕೆ ಪತ್ನಿಯೊಂದಿಗೆ ಜಗಳವಾಡಿ ಆಕೆಯ ಹತ್ಯೆಗೈದು, ಮನೆ ಆವರಣದಲ್ಲೇ ಹೂತು ಹಾಕಿದ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ‘ಪಟ್ಟಣದ ಸರೋಜಿನಿ ಮೇಲಿನಮನಿ (45) ಕೊಲೆಯಾದವರು. ಪತಿ, ಉದ್ಯಮಿ ಪ್ರಭು ರತ್ನಾಕರ (46) ಕೊಲೆ ಆರೋಪಿ. ಖಾರ ಕುಟ್ಟುವ ಹಾರೆಯಿಂದ ಸರೋಜಿನಿ ಅವರ ಕೊಲೆ ಮಾಡಿ, ಮನೆ ಆವರಣದಲ್ಲಿ ಗುಂಡಿ ತೋಡಿ ಮೃತದೇಹವನ್ನು ಹೂತು ಹಾಕಿದ್ದ.

ನಂತರ ಪತ್ನಿ ಕಾಣೆಯಾದ ಬಗ್ಗೆ ದೂರು ನೀಡಿದ್ದ. ಫೆಬ್ರವರಿ 17ರಂದು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ಕೃತ್ಯವೆಸಗಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಸರೋಜಿನಿಯವರ ತಾಯಿ ದೇವರಹಿಪ್ಪರಗಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಚಾರಣೆ ಮುಂದುವರೆದಿದೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂದಗಿ | ಇಂದಿನ ಯುವಕರಿಗೆ ಕೌಶಲ್ಯ ಅತ್ಯಗತ್ಯ: ಫಾ.ಸಂತೋಷ್

ಇಂದಿನ ಯುವಕ ಯುವತಿಯರು ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಅದು ಅತ್ಯಗತ್ಯವೂ ಆಗಿದೆ ಎಂದು...

ವಿಜಯಪುರ | ಮಹಿಳಾ ಕೇಂದ್ರೀಕೃತ ಪುಸ್ತಕ ಪ್ರದರ್ಶನ ಮಹಿಳೆಯರ ಸಾಧನೆಗಳನ್ನು ತೋರಿಸುತ್ತದೆ: ಪ್ರೊ. ವಿಜಯ ಕೋರಿಶೆಟ್ಟರ್

ಮಹಿಳೆಯರ ಸಾಧನೆಗಳು, ಅವರ ಹಕ್ಕುಗಳು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ವಿದ್ಯಾರ್ಥಿಗಳು...

ವಿಜಯಪುರ | ಪ್ರಗತಿ ಹಂತದ ಮನರೇಗಾ ಕಾಮಗಾರಿಗಳು ಕೂಡಲೇ ಪೂರ್ಣಗೊಳ್ಳಬೇಕು: ಪ್ರಕಾಶ ವಡ್ಡರ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ)ಯಡಿ ಪ್ರಗತಿ ಹಂತದಲ್ಲಿರುವ ಎಲ್ಲ...

ವಿಜಯಪುರ | ಬಸ್ ನಿಲ್ದಾಣಗಳ ಎಲ್‌ಇಡಿ ಪರದೆ ಮೇಲೆ ಬಜೆಟ್ ನೇರ ಪ್ರಸಾರ

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲ ರಸ್ತೆ ಸಾರಿಗೆ...