ವಿಜಯಪುರ | ಕಾಂಗ್ರೆಸ್‌ 139ನೇ ಸಂಸ್ಥಾಪನಾ ದಿನಾಚರಣೆ

Date:

ಭಾರತದ ಇತಿಹಾಸ ಕಂಡ ಪ್ರಮುಖ ರಾಜಕೀಯ ಪಕ್ಷ ಕಾಂಗ್ರೆಸ್. ಜನಪರತೆಯ ಆಧಾರದ ಮೇಲೆ ಎಲ್ಲ ವರ್ಗಗಳ ಏಳಿಗೆಗಾಗಿ ಶ್ರಮಿಸುತ್ತಿದ್ದು, ಸಮಾನ ಅವಕಾಶಗಳನ್ನು ಸೃಷ್ಟಿಸಿದ ಕಾಂಗ್ರೆಸ್‌ನ 139ನೇ ಸಂಸ್ಥಾಪನಾ ದಿನಾಚರಣೆ ಆಚರಿಸುತ್ತಿದ್ದೇವೆ ಎಂದು ಕೆಪಿಸಿಸಿ ಮುಖಂಡ ಅಬ್ದುಲ್ ಹಮೀದ್ ಮುಷ್ರೀಫ್‌ ಹೇಳಿದರು.

ವಿಜಯಪುರದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್‌ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು. “ಸ್ವಾತಂತ್ರ್ಯ ನಂತರದಲ್ಲಿ ಅತ್ಯಂತ ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲಬೇಕು” ಎಂದು ಹೇಳಿದರು. ಇದೇ ವೇಳೆ ಜಿಲ್ಲಾ ಕಾಂಗ್ರೆಸ್ ಸೇವಾದಳದ ವತಿಯಿಂದ ಪ್ರತಿಜ್ಞಾವಿಧಿ ಓದಿ ಸ್ವೀಕರಿಸಿದರು.

ಈ ಸುದ್ದಿ ಓದಿದ್ದೀರಾ? ಕಾಡಿನ ಮೂಲ ನಿವಾಸಿಗಳ ಬದುಕು ಬಿತ್ತರಿಸುವ ಕನ್ನಡದ ‘ಅಡವಿ’ ಚಿತ್ರ; ಹಾಡು ಬಿಡುಗಡೆ ಮಾಡಿದ ಪ ರಂಜಿತ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಚಾಂದಸಾಬ ಗಡಗಲಾವ, ವೈಜನಾಥ ಕರ್ಪೂರಮಠ, ಡಾ.ಗಂಗಾಧರ ಸಂಬಣ್ಣಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಮೀರ್ ಅಹ್ಮದ ಬಕ್ಷಿ, ಜಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಆರತಿ ಶಹಾಪೂರ, ಅಬ್ದುಲ್‌ರಜಾಕ ಹೊರ್ತಿ, ದಿನೇಶ ಹಳ್ಳಿ, ಕಾಂಗ್ರೆಸ್ ಮುಖಂಡರಾದ ಬಲರಾಮ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಸಂತ ಹೊನಮೊಡೆ, ಶರಣಪ್ಪ ಯಕ್ಕುಂಡಿ, ಈರಪ್ಪ ಜಕ್ಕಣ್ಣವರ, ಅಬ್ದುಲ್‌ಪೀರಾ ಜಮಖಂಡಿ, ಜಿಲ್ಲಾ ಕಾಂಗ್ರೆಸ್ ಅಂಗ ಘಟಕಗಳ ಅಧ್ಯಕ್ಷರುಗಳಾದ ನಿಂಗಪ್ಪಾ ಸಂಗಾಪೂರ, ಲಾಲಸಾಬ ಕೊರಬು, ರಾಜೇಶ್ವರಿ ಚೋಳಕೆ, ಸಂತೋಷ ಬಾಲಗಾಂವಿ, ಎಂ.ಎ. ಬಕ್ಷಿ, ಮಲ್ಲಿಕಾರ್ಜುನ ಗಬಸಾವಳಗಿ, ಪ್ರದೀಪ ಸೂರ್ಯವಂಶಿ, ಅಬುಬಕರ ಕಂಬಾಗಿ, ದಸ್ತಗೀರ ಸಾಲೋಟಗಿ, ರಜಾಕ ಕಾಖಂಡಕಿ, ಕಾಶಿಬಾಯಿ ಹಡಪದ, ಮೃತ್ಯುಂಜಯ ಪುರ್ತುಗೇರಿಮಠ‌ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...