ವಿಜಯಪುರ | ಅಸ್ಸಾಂನಲ್ಲಿ ಭಾರತ್‌ ಜೋಡೋ ಯಾತ್ರೆಗೆ ಅಡ್ಡಿ; ಕಾಂಗ್ರೆಸ್‌ ಪ್ರತಿಭಟನೆ

Date:

ಅಸ್ಸಾಂನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಬಿಜೆಪಿ ಕಾರ್ಯಕರ್ತರು ಅಡ್ಡಿ ಮಾಡುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

“ರಾಹುಲ್ ಗಾಂಧಿ ಸಾಗುತ್ತಿದ್ದ ಬಸ್ ಅಡ್ಡಗಟ್ಟಿ, ಅವರ ಮೇಲೆ ದಾಳಿ ನಡೆಸಲು ಬಿಜೆಪಿಗರು ಮುಂದಾಗಿದ್ದಾರೆ. ಯಾತ್ರೆ ಅಡ್ಡಿಪಡಿಸಿದವರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

“ಅಸ್ಸಾಂನ ಶಂಕರ ದೇವಾಲಯಕ್ಕೆ ರಾಹುಲ್ ಗಾಂಧಿಗೆ ಪ್ರವೇಶ ನಿರಾಕರಿಸಲಾಗಿದೆ. ನಮ್ಮ ನ್ಯಾಯ ಯಾತ್ರೆಯ ಉದ್ದಕ್ಕೂ ಅಸ್ಸಾಂ ಮುಖ್ಯಮಂತ್ರಿ ತಮ್ಮ ಗೂಂಡಾಗಳ ಮೂಲಕ ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ನ ಶಾಂತಿಯುತ ಯಾತ್ರೆಗೆ ಅಡ್ಡಿಪಡಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಅಬ್ದುಲ್‌ಹಮೀದ ಮುಶ್ರೀಫ್, “ಕೇಂದ್ರದ ಬಿಜೆಪಿ ಸರ್ಕಾರ ಜನವಿರೋಧಿಯಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿ ಎದುರಿಸುತ್ತಿದ್ದು, ಹತಾಶ ಮನೋಭಾವದಿಂದ ದ್ವೇಷ ರಾಜಕಾರಣ ಮಾಡಲು ಹೊರಟಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರು ಬಿಜೆಪಿಗೆ ತಕ್ಕಪಾಠ ಕಲಿಸಿ ಮನೆಗೆ ಕಳುಹಿಸುವುದು ಶತಸಿದ್ಧವಾಗಿದೆ. ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಬಿಜೆಪಿಯ ಗೊಡ್ಡು ಬೆದರಿಕೆಗೆ ಅಂಜುವುದಿಲ್ಲ” ಎಂದು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ, ಡಾ.ಗಂಗಾಧರ ಸಂಬಣ್ಣಿ, ಆಜಾದ ಪಟೇಲ, ವಿದ್ಯಾವತಿ ಅಂಕಲಗಿ, ಬಲರಾಮ ನಾಯಕ, ಆರತಿ ಶಹಾಪೂರ, ಶಬ್ಬೀರ ಜಾಗೀರದಾರ, ಚಾಂದಸಾಬ ಗಡಗಲಾವ, ಡಾ.ರವಿ ಬಿರಾದಾರ, ವಸಂತ ಹೊನಮೊಡೆ, ಹೊನಮಲ್ಲ ಸಾರವಾಡ, ಅಶ್ಫಾಕ ಮನಗೂಳಿ, ಬಿ.ಸಿ. ಸಾವುಕಾರ, ಶರಣಪ್ಪ ಯಕ್ಕುಂಡಿ, ಚನಬಸಪ್ಪ ನಂದರಗಿ, ಹಾಜಿಲಾಲ ದಳವಾಯಿ, ಅಬುಬಕರ ಬಿಜಾಪುರ, ಅಂಗ ಘಟಕಗಳ ಅಧ್ಯಕ್ಷರಾದ ವಿದ್ಯಾರಾಣಿ ತುಂಗಳ, ನಿಂಗಪ್ಪಾ ಸಂಗಾಪೂರ, ಲಾಲಸಾಬ ಕೊರಬು, ಬೀರಪ್ಪ ಜುಮನಾಳ, ಎಸ್.ವ್ಹಿ. ಹಜೇರಿ, ರಾಜೇಶ್ವರಿ ಚೋಳಕೆ, ಪಯಾಜ ಕಲಾದಗಿ, ಫಿರೋಜ ಶೇಖ, ಮಹಾನಗರಪಾಲಿಕೆ ಸದಸ್ಯರಾದ ಅಪ್ಪು ಪೂಜಾರಿ, ಸದ್ದಾಂ ನಾಡೆವಾಲೆ, ಶಫೀಕ ಮನಗೂಳಿ, ಬಂದೆನವಾಜ ಬೀಳಗಿ, ಅಬ್ದುಲ್‌ಪೀರಾ ಜಮಖಂಡಿ, ಅಂಬಣ್ಣ ಕಲಮನಿ, ಇಕ್ಲಾಸ್ ಸುನ್ನೆವಾಲೆ, ಶಕೀಲ ಸುತಾರ, ಸುಂದರಪಾಲ ರಾಠೋಡ, ಈರಪ್ಪ ಜಕ್ಕನ್ನವರ, ಸೈಫನಸಾಬ ಡಾಂಗೆ, ಸಂತೋಷ ಬಾಲಗಾಂವಿ, ಮಹ್ಮದ ಮುಲ್ಲಾ, ಸಲೀಮ್ ಕಲಾದಗಿ, ಅಕ್ರಂ ಮಾಶಾಳಕರ, ಕೆ.ಬಿ. ಲೋಣಿ, ರಜಾಕಸಾಬ ಕಾಖಂಡಕಿ, ಅಕ್ಬರ ಗೋಕಾವಿ, ಧನರಾಜ ಎ., ಗುಲಾಬ ಭಂಡಾರಿ, ಕೆ.ಸಿ. ಪಾರಶೆಟ್ಟಿ, ಎಂ.ಎ. ಬಕ್ಷಿ, ತುಳಸಿ ಪಂಡಿತ್ ಹರಿಜನ, ಮಂಜುನಾಥ ನಿಡೋಣಿ, ಆಸ್ಮಾ ಕಾಲೆಬಾಗ, ಸವಿತಾ ಧನರಾಜ, ವರ್ಷಾ ಭೋವಿ, ಹಮೀದಾ ಪಟೇಲ, ನಾಗಮ್ಮಾ ಪಾಟೀಲ, ಜಯಶ್ರೀ ಭಾರತೆ, ಗಂಗೂಬಾಯಿ ಧುಮಾಳೆ, ರುಬೀನಾ ಹಳ್ಳೂರ, ಎಂ.ಎA. ನಾವಿ, ಪ್ರದೀಪ ಸೂರ್ಯವಂಶಿ, ಮುತ್ತಣ್ಣ ಭೋವಿ, ಈರಪ್ಪ ಕುಂಬಾರ, ಅಬುಬಕರ ಕಂಬಾಗಿ, ಮಹೇಶ ಶಹಾಪೂರ, ಮಹೆಬೂಬ ಚೌಧರಿ, ಚನ್ನಬಸಪ್ಪ ಹರಿಜನ, ಪಿ.ಜಿ. ಕ್ಯಾತನ್, ಸರಫರಾಜ ಮಿರ್ದೆ, ಪ್ರಸಾದ ಚವ್ಹಾಣ, ನಬಿಲಾಲ ಮುಲ್ಲಾ, ಸಿದ್ದುಕುಮಾರ ಮುನ್ನಾಗೋಳ, ಅರ್ಜುನ ಪಟೇಲ್, ಸನಿ ಗವಿಮಠ, ಪ್ರತಾಪ ಚಿಕ್ಕಲಕಿ, ಮಹೇಶ ತಳಕೇರಿ, ರಮೇಶ ಮಂಗಳೂರ, ಷಣ್ಮುಖ ನಡುವಿನಕೇರಿ, ಮಹ್ಮದಯಾಸೀನ್ ಇನಾಮದಾರ, ಅನಿಲ ಸುರಗಿಹಳ್ಳಿ, ಶಾಕಿರ ಖಾಜಿ ಮುಂತಾದವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...