ವಿಜಯಪುರ | ಐದು ತಿಂಗಳ ವೇತನ ಬಾಕಿ; ಆಲಮಟ್ಟಿ ಕೆಬಿಜೆಎನ್‌ಎಲ್‌ ಗಾರ್ಡನ್ ‘ಡಿ ಗ್ರೂಪ್’ ನೌಕರರ ಪ್ರತಿಭಟನೆ

Date:

ಆಲಮಟ್ಟಿಯ ಕೆಬಿಜೆಎನ್‌ಎಲ್‌ (ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ) ಗಾರ್ಡ್‌ನಲ್ಲಿ ಕೆಲಸಮಾಡುತ್ತಿರುವ ಡಿ ಗ್ರೂಪ್ ನೌಕರರಿಗೆ 5 ತಿಂಗಳ ಬಾಕಿ ವೇತವನ್ನು ಪಾವತಿಸಿಲ್ಲ. ವೇತನಕ್ಕೆ ಆಗ್ರಹಿಸಿ ನೌಕರರು ಆಲಮಟ್ಟಿ ಸಿಇ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಎಐಯುಟಿಯುಸಿ ಸಂಘದ ಜಿಲ್ಲಾ ಅಧ್ಯಕ್ಷ  ಮಲ್ಲಿಕಾರ್ಜುನ್ ಎಚ್.ಟಿ, ವಿಶ್ವದ ಅತಿ ದೊಡ್ಡ ಆಣೆಕಟ್ಟಾ ಆಲಮಟ್ಟಿ ಆಣೆಕಟ್ಟಿನ ಸುತ್ತಮುತ್ತಲು ನೂರಾರು ಎಕರೆಯಲ್ಲಿ ತಲೆ ಎತ್ತಿರುವ ಗಾರ್ಡನ್‌ಗಳನ್ನು ವಿಕ್ಷಸಿಸಲು ದೇಶ ವಿದೇಶಗಳಿಂದ ಜನ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಅವುಗಳ ಸೌಂದರ್ಯವನ್ನು ಸವಿಯುತ್ತಿದ್ದಾರೆ. ಆದರೆ, ಈ ಗಾರ್ಡನ್‌ಗಳನ್ನು ಹಗಲಿರುಳು ಶ್ರಮವಹಿಸಿ ತಯಾರಿಸಿದ ನೌಕರರ ಮಾತ್ರ 5 ತಿಂಗಳಿಂದ ವೇತನ ವಿಲ್ಲದೆ ಅರೆ ಹೂಟ್ಟಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಆದರೆ, ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಆರೋಗ್ಯ, ಬಟ್ಟೆಗಳನ್ನು ಒದಗಿಸುವುದು ಕನಸಿನ ಮಾತಾಗಿದೆ. ಮನೆ ನಿರ್ವಹಣೆ ಜೊತೆಯಲ್ಲಿ ಮಾಲೀಕರಿಗೆ ಬಾಡಿಗೆ ನೀಡುವುದು ಹೇಗೆ? ಆದಕಾರಣ ಸದರಿ ನೌಕರರು ಈ ಸಮಸ್ಯೆ ಪರಿಹರಿಸಬೇಕೆಂದು ಹಲವು ಬಾರಿ ಸಂಭಂದ ಪಟ್ಟ ಅಧಿಕಾರಿಗಳಿಗೆ ಬೇಟೆಯಾಗಿ ಚರ್ಚಿಸಿದರು ಸಹ ಇಲ್ಲಿಯವರೆಗೆ ಯಾವುದೇ ತರಹ ಪ್ರಯೋಜನ ಆಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಷ್ಟೂ ಬೇಗನೆ ಈ ಬಾಕಿ ಇರುವ 5 ತಿಂಗಳ ವೇತನವನ್ನು ಪಾವತ್ತಿಸಲು ಸೂಕ್ತವಾದ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು. ಅನಿವಾರ್ಯವಾಗಿ ಗಾರ್ಡನ್‌ಗಳನ್ನು ಸ್ಥಗಿತ ಗೊಳಿಸಿ ಅನಿರ್ದಿಷ್ಟಾವಧಿ ಆಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

ಬೇಡಿಕೆಗಳು.

  1. ಬಾಕಿ ಇರುವ ಜುಲೈ 2023ರಿಂದ ನವೆಂಬರ್ 2023ರವರೆಗಿನ ಐದು ತಿಂಗಳ ವೇತನವನ್ನು ಒಟ್ಟಿಗೆ ಕಾರ್ಮಿಕರ ಖಾತೆಗೆ ಜಮಾ ಮಾಡಲು ಸೂಕ್ತ ಕ್ರಮ ಕೈಗೊಳ್ಳಿ.
  2. ಕಾರ್ಮಿಕರಿಗೆ ಪ್ರತಿ ವರ್ಷ ಎರಡು ಜೊತೆ ಯುನಿಫಾರ್ಮ್ ಒದಗಿಸಿ.
  3. ಸದರಿ ಕಾರ್ಮಿಕರ ಕೆಲಸ ಸ್ಥಳವನ್ನು ಮೇಲಿಂದ ಮೇಲೆ ಬದಲಾಯಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...