ವಿಜಯಪುರ | ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರದಾನ ಸಮಾರಂಭದ ಪೂರ್ವಭಾವಿ ಸಭೆ

Date:

ಪ್ರತಿ ವರ್ಷದಂತೆ ಪ್ರಸ್ತುತ ವರ್ಷದಲ್ಲಿಯೂ ಕೂಡ ಸಾವಿತ್ರಿಬಾಯಿ ಫುಲೆ ಜಯಂತ್ಯೋತ್ಸವ ಹಾಗೂ ಅಕ್ಷರದವ್ವ ಪ್ರಶಸ್ತಿ ಪ್ರದಾನ ಸಮಾರಂಭವನ್ನೂ ಆಚರಿಸುತ್ತಿದ್ದೇವೆ. ನನ್ನ ನೇತೃತ್ವದಲ್ಲಿ ಇದು ಐದನೇ ವರ್ಷದ ಕಾರ್ಯಕ್ರಮವಾಗಿದೆ. ಹಾಗಾಗಿ ನಾವು ಈಗ ವಿಶೇಷವಾಗಿ ಆಚರಿಸಬೇಕಾಗಿದೆ ಎಂದು ಡಿವಿಪಿ ಮುಖಂಡ ಅಕ್ಷಯ್ ಕುಮಾರ್ ಅಜಮನಿ ತಿಳಿಸಿದರು.

ವಿಜಯಪುರ ನಗರದ ಸರ್ಕಾರಿ ನೌಕರ ಸಂಘದ ಭವನದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಫುಲೆ ಅವರ ಜಯಂತ್ಯೋತ್ಸವ ಮತ್ತು ಅಕ್ಷರದವ್ವ ಪ್ರಶಸ್ತಿ ಪ್ರದಾನ ಸಮಾರಂಭದ ಪೂರ್ವಭಾವಿ ಸಭೆ ನಡೆಸಿದರು.

“ಹಲವು ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ಗಣ್ಯರು ಕಾರ್ಯಕ್ರಮಕ್ಕೆ ಬರುವುದರಿಂದ ನಾವು ತುಂಬಾ ಅಚ್ಚುಕಟ್ಟಾಗಿ ಕಾರ್ಯಗಳನ್ನು ನಿರ್ವಹಿಸಬೇಕಾಗಿದೆ. ಈ ಕಾರ್ಯಕ್ರಮ ಯಶಸ್ವಿಯಾಗಲು ಕಾರ್ಮಿಕ ಸಂಘಟನೆಗಳು, ರೈತ ಸಂಘಟನೆಗಳು, ದಲಿತ ಸಂಘಟನೆಗಳು ಬೆಂಬಲ ನೀಡಿರುವುದು ನಮಗೆ ದೊಡ್ದ ಶಕ್ತಿ ಸಿಕ್ಕಂತಾಗಿದೆ. ಬೆಂಬಲ ನೀಡಿರುವ ಎಲ್ಲ ಸಂಘಟನೆಗಳಿಗೆ ಧನ್ಯವಾದಗಳು. ಹಾಗೆಯೇ ನಮ್ಮ ಡಿವಿಪಿ ಸಂಘಟನೆಯ ಎಲ್ಲ ಸದಸ್ಯರೂ ಕೂಡ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಬೇಕಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಯಾದಗಿರಿ | ರೈತರ ದಿನಾಚರಣೆ ಮಾಡಿದರೆ ಸಾಲದು, ರೈತರ ಹಕ್ಕಿಗೆ ಹೋರಾಟ ಮಾಡಿ: ಅಯ್ಯಣ್ಣ ಹಾಲಬಾವಿ

ಈ ಸಂಧರ್ಭದಲ್ಲಿ ಸತೀಶ್ ಅಂಜುಟಗಿ, ಮಾದೇಶ ಚಲವಾದಿ, ಆನಂದ ಮುದುರ, ಯುವರಾಜ್, ಆಕಾಶ್, ಪ್ರಕಾಶ, ಶಿಲ್ಪಾ ವಾಲ್ಮೀಕಿ, ಪ್ರೀತಿ, ಸಾವಿತ್ರಿ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...