ವಿಜಯಪುರ | ಶರಣರ ವಿಚಾರಗಳು ಸಾರ್ವಕಾಲಿಕ ಸತ್ಯ: ವಿರಕ್ತ ಮಠದ ಸಿದ್ದಲಿಂಗ ಮಹಾಸ್ವಾಮಿ

Date:

ಶರಣರ ವಿಚಾರಗಳು ಸಾರ್ವಕಾಲಿಕ ಸತ್ಯವಾಗಿವೆ. ಬಸವಣ್ಣನವರ ವಿಚಾರಗಳು ಇಂಗ್ಲಿಷ್ ಭಾಷೆಯಲ್ಲಿ ಇದ್ದಿದ್ದರೆ ಜಗತ್ತಿಗೇ ಪ್ರಸಿದ್ಧವಾಗಿರುತ್ತಿದ್ದವು ಎಂದು ವಿಜಯಪುರದ ಬಾಗೇವಾಡಿಯ ವಿರಕ್ತ ಮಠದ ಸಿದ್ದಲಿಂಗ ಮಹಾಸ್ವಾಮಿ ತಿಳಿಸಿದರು.

8ನೇ ವಿಜಯಪುರ ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನದ ಶರಣ ಸಾಹಿತ್ಯದ ಚಿಂತನಗೋಷ್ಠಿಯ ಸಾನಿಧ್ಯವಹಿಸಿ ಅವರು ಮಾತನಾಡಿದರು. “ಶರಣರ ವಚನಗಳನ್ನು ನಾವು ಕೇಳುವುದಷ್ಟೇ ಅಲ್ಲ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶರಣರ ಪ್ರತಿ ವಿಚಾರವೂ ಇಂದಿಗೂ ಪ್ರಸ್ತುತವಾಗಿವೆ” ಎಂದರು.

ಇದೇ ಸಂದರ್ಭದಲ್ಲಿ ಮಧುಮಾಲ ಲೇಗಾಡೆಯವರ ʼಶಿವ ಬೆಳಗುʼ ಹಾಗೂ ʼಸಿಂಧುʼ ಎಂಬ ಗ್ರಂಥಗಳನ್ನು ಬಿಡುಗಡೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2026 01 22 at 3.19.28 PM 1

ಉಪನ್ಯಾಸಕಿ ಶೋಭಾ ಮೇಡದಾರ ಮಾತನಾಡಿ, “ಶರಣ ಸಾಹಿತ್ಯಕ್ಕೆ ಶಿವಶರಣೆಯರ ಕೊಡುಗೆ ಅಪಾರವಾದದ್ದು, ಶರಣಯ್ಯರ ಕುಟುಂಬ ಮತ್ತು ಕಾಯಕ ಹಾಗೂ ಸಮಾಜ ಸೇವೆ ಎಲ್ಲವನ್ನು ಸರಿದೂಗಿಸಿಕೊಂಡು ಹೋದವರು ಅವರು” ಎಂದು ಹೇಳಿದರು.

ಉಪನ್ಯಾಸಕಿ ಶರಣಮ್ಮ ಹಾದಿಮನಿ ಮಾತನಾಡಿ, “12ನೇ ಶತಮಾನದಲ್ಲಿ ಶರಣರು ಕಾಯಕದ ಪ್ರಜ್ಞೆಯನ್ನು ಜಗತ್ತಿಗೆ ಸಾರಿದರು. ಕಾಯಕವೇ ಕೈಲಾಸ ಎನ್ನುವ ಬಸವಣ್ಣನವರು ದುಡಿದು ತಿನ್ನಬೇಕು ಎಂಬ ಶ್ರೇಷ್ಠ ಪ್ರಜ್ಞೆಯನ್ನು ಅಂದೇ ಮೂಡಿಸಿದ್ದರು” ಎಂದು ಹೇಳಿದರು.

ಇದನ್ನೂ ಓದಿ: ವಿಜಯಪುರ | ಜ.25ರಂದು ರಾಷ್ಟೀಯ ಮತದಾರರ ದಿನಾಚರಣೆ

ಡಾ. ಮಲ್ಲಿಕಾರ್ಜುನ ಮೇತ್ರಿ ಜಂಬುನಾಥ ಚಂಚಾಣಿ ಮಾತನಾಡಿದರು. ಡಾ. ಐ ಡಿ ಐಹೊಳಿ ಅಧ್ಯಕ್ಷತೆ ವಹಿಸಿದ್ದರು. ರಾಜೇಶ್ವರಿ ಮೊಪಗಾರ, ಡಾ. ವಿ ಬಿ ಮರ್ತುರ, ಆರ್ ಜಿ ಅಳ್ಳಗಿ, ಡಾ. ರಾಜಶೇಖರ ಬೆನಕನಹಳ್ಳಿ, ಲಲಿತಾ ಬಿರಾದಾರ, ಗೀತಾ ಚೌಧರಿ, ಸುಶೀಲಬಾಯಿ ತಲೆವಾಡ, ಜಯಶ್ರೀ ಕೌಲಗಿ ಹಾಗೂ ಇತತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂದಗಿ | ಇಂದಿನ ಯುವಕರಿಗೆ ಕೌಶಲ್ಯ ಅತ್ಯಗತ್ಯ: ಫಾ.ಸಂತೋಷ್

ಇಂದಿನ ಯುವಕ ಯುವತಿಯರು ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಅದು ಅತ್ಯಗತ್ಯವೂ ಆಗಿದೆ ಎಂದು...

ವಿಜಯಪುರ | ಮಹಿಳಾ ಕೇಂದ್ರೀಕೃತ ಪುಸ್ತಕ ಪ್ರದರ್ಶನ ಮಹಿಳೆಯರ ಸಾಧನೆಗಳನ್ನು ತೋರಿಸುತ್ತದೆ: ಪ್ರೊ. ವಿಜಯ ಕೋರಿಶೆಟ್ಟರ್

ಮಹಿಳೆಯರ ಸಾಧನೆಗಳು, ಅವರ ಹಕ್ಕುಗಳು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ವಿದ್ಯಾರ್ಥಿಗಳು...

ವಿಜಯಪುರ | ಪ್ರಗತಿ ಹಂತದ ಮನರೇಗಾ ಕಾಮಗಾರಿಗಳು ಕೂಡಲೇ ಪೂರ್ಣಗೊಳ್ಳಬೇಕು: ಪ್ರಕಾಶ ವಡ್ಡರ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ)ಯಡಿ ಪ್ರಗತಿ ಹಂತದಲ್ಲಿರುವ ಎಲ್ಲ...

ವಿಜಯಪುರ | ಬಸ್ ನಿಲ್ದಾಣಗಳ ಎಲ್‌ಇಡಿ ಪರದೆ ಮೇಲೆ ಬಜೆಟ್ ನೇರ ಪ್ರಸಾರ

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲ ರಸ್ತೆ ಸಾರಿಗೆ...