ಶಿವಮೊಗ್ಗಕ್ಕೆ ಬಿಳಿ ಹುಲಿ ಆಗಮನ, ಹುಲಿ ಸಿಂಹಧಾಮದಲ್ಲಿ 6 ಹೊಸ ಪ್ರಾಣಿಗಳು

Date:

ಶಿವಮೊಗ್ಗ, ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ನೂತನ ಸದಸ್ಯರ ಆಗಮನವಾಗಿದೆ. ಶಿವಮೊಗ್ಗಕ್ಕೆ ಆಗಮಿಸಿದಾಗಿನಿಂದ ಕ್ವಾರಂಟೈನ್‌ನಲ್ಲಿದ್ದ ಪ್ರಾಣಿಗಳು ಈಗ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಮೃಗಾಲಯದ ಅಧಿಕಾರಿಗಳು ಫೋಟೊ ರಿಲೀಸ್‌ ಮಾಡಿದ್ದಾರೆ.ಇದೇ ಮೊದಲ ಬಾರಿ ಶಿವಮೊಗ್ಗದ ಮೃಗಾಲಯಕ್ಕೆ ಬಿಳಿ ಹುಲಿ ಆಗಮನವಾಗಿದೆ.

ಇನ್ನು, ಇದೇ ಮೊದಲ ಬಾರಿ ಹೊರ ರಾಜ್ಯದಿಂದ ಹುಲಿ, ಸಿಂಹಗಳನ್ನು ತರಿಸಲಾಗಿದೆ.ಬಿಳಿ ಹುಲಿ ಶಿವಮೊಗ್ಗ ಮೃಗಾಲಯಕ್ಕೆ ಇದೆ ಮೊದಲ ಬಾರಿ ಬಿಳಿ ಹುಲಿ ಆಗಮನವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಔರಂಗಾಬಾದ್‌ ಮೃಗಾಲಯದಿಂದ 2 ವರ್ಷದ ವಿಕ್ರಂ ಹುಲಿ ತರಿಸಲಾಗಿದೆ. » ಮೂರು ಬಂಗಾಳ ಹುಲಿಗಳು ತ್ಯಾವರೆಕೊಪ್ಪ ಸಫಾರಿಗೆ ಮೂರು ಬಂಗಾಳ ಹುಲಿಗಳು ಆಗಮಿಸಿವೆ.

ಔರಂಗಾಬಾದ್‌ ಸಫಾರಿಯಿಂದ ಎರಡು ಹೆಣ್ಣು ಹುಲಿಗಳು 2 ವರ್ಷದ ಶ್ರಾವಣಿ ಮತ್ತು 5 ವರ್ಷದ ರೋಹಿಣಿ, ಇಂದೋರ್‌ ಮೃಗಾಲಯದಿಂದ 3 ವರ್ಷ ಭದ್ರಾ ಆಗಮಿಸಿದೆ.

ಎರಡು ಸಿಂಹಗಳು ಇಂದೋರ್‌ ಮೃಗಾಲಯದಿಂದ ಎರಡು ಸಿಂಹಗಳು ಆಗಮಿಸಿವೆ. 2 ವರ್ಷದ ಸಿಂಹ ಶಿವ, 2 ವರ್ಷದ ಸಿಂಹಿಣಿ ಸಾರಾ ಆಗಮಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...