ಚೈತ್ರಾ ಕುಂದಾಪುರ ನಮ್ಮ ಸಂಘಟನೆಯಲ್ಲಿ ಇದ್ದಾಳೆ ಎಂದು ಯಾರು ಹೇಳಿದ್ದು? ಶರಣ್ ಪಂಪ್‌ವೆಲ್ ಹೇಳಿಕೆ

Date:

  • ಚೆನ್ನಾಗಿ ಭಾಷಣ ಮಾಡುತ್ತಾಳೆ ಎಂದು ನಮ್ಮ ಕಾರ್ಯಕ್ರಮಕ್ಕೆ ಕರೆಯುತ್ತಿದ್ವಿ
  • ಮಂಗಳೂರಿನ ಕದ್ರಿಯಲ್ಲಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಹೇಳಿಕೆ

“ಚೈತ್ರಾ ನಮ್ಮ ಸಂಘಟನೆಯಲ್ಲಿ ಇದ್ದಾಳೆ ಎಂದು ಯಾರು ಹೇಳಿದ್ದು? ಚೈತ್ರಾ ಕುಂದಾಪುರಳಿಗೂ ನಮಗೂ ಸಂಬಂಧ ಇಲ್ಲ” ಎಂದು ವಿಶ್ವ ಹಿಂದೂ ಪರಿಷತ್‌ನ ಮುಖಂಡ ಶರಣ್ ಪಂಪ್‌ವೆಲ್ ಹೇಳಿಕೆ ನೀಡಿದ್ದಾರೆ.

ಮಂಗಳೂರಿನ ಕದ್ರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಚೈತ್ರಾ ಕುಂದಾಪುರ ಚೆನ್ನಾಗಿ ಭಾಷಣ ಮಾಡುತ್ತಾಳೆ ಎಂದು ನಮ್ಮ ಕಾರ್ಯಕ್ರಮಕ್ಕೆ ಕರೆಯುತ್ತಿದ್ದದ್ದು ಹೌದು. ಈ ಪ್ರಕರಣದಲ್ಲಿ ಯಾರು ತಪ್ಪು ಮಾಡಿದ್ದರೂ ಶಿಕ್ಷೆ ಆಗಲೇಬೇಕು. ಇಂತಹ ಪ್ರಕರಣಗಳಿಗೆ ವಿಶ್ಚಹಿಂದೂ ಪರಿಷತ್, ಭಜರಂಗದಳ ಬೆಂಬಲ ನೀಡಲ್ಲ” ಎಂದರು.

“ಹಣಕಾಸಿನ ವ್ಯವಹಾರದ ಕುರಿತು ನನ್ನ ಬಳಿ ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಹೇಳಿದ್ದರು. ಆಗ ನಾನು ನಿಮ್ಮ ತಪ್ಪು ಇಲ್ವಲ್ಲ. ನೀವು ಏನು ಭಯಪಡಬೇಡಿ ಎಂದು ಹೇಳಿದ್ದೆ. ಇಂತಹ ಪ್ರಕರಣ ಎಲ್ಲಿಯೂ ನಡೆಯಬಾರದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೆಪ್ಟೆಂಬರ್ 25 ರಿಂದ ರಾಜ್ಯಾದ್ಯಂತ ಶೌರ್ಯ ಜಾಗರಣ ರಥಯಾತ್ರೆ ನಡೆಯಲಿದೆ. ಲವ್ ಜಿಹಾದ್, ಗೋಹತ್ಯೆ ತಡೆಯಲು ರಥಯಾತ್ರೆ ಮಹತ್ವ ಪಡೆಯಲಿದೆ ಎಂದರು.

ಭಜರಂಗದಳ ನಿಷೇಧ ವಿಚಾರ ಪ್ರಸ್ತಾಪಿಸಿದ ಶರಣ್ ಪಂಪ್‌ವೆಲ್, “ಇನ್ನು ಭಜರಂಗದಳವನ್ನು ನಿಷೇಧ ಮಾಡಲು ಸಾಧ್ಯವೇ ಇಲ್ಲ. ಭಜರಂಗದಳ ಸಮಾಜ ವಿರೋಧಿ ಕೆಲಸ ಮಾಡಿಲ್ಲ. ಒಂದು ವರ್ಷದ ಒಳಗಡೆ ಐದು ಸಾವಿರ ಬಜರಂಗದಳದ ಘಟಕ ನಿರ್ಮಾಣ ಮಾಡುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...