ಯಾದಗಿರಿ | ಜಾತಿ ಗಣತಿಯಲ್ಲಿ ಬಲಗೈ ಸಮುದಾಯ ಹೊಲೆಯ ಎಂದು ನಮೂದಿಸಿ : ಗಾಳೆಪ್ಪ ಪೂಜಾರಿ

Date:

ಯಾದಗಿರಿ ಜಿಲ್ಲಾ ಒಳ ಮೀಸಲಾತಿ ಸಮನ್ವಯ ಸಮಿತಿ ವತಿಯಿಂದ ಬಲಗೈ ಸಮುದಾಯ ಮುಖಂಡರು ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತನಲ್ಲಿ ಒಳ ಮೀಸಲಾತಿ ಜಾತಿ ಜನಗಣತಿ ಜಾಗೃತಿ ಕುರಿತು ಸಭೆ ನಡೆಸಿದರು.

ಜಿಲ್ಲಾಧ್ಯಕ್ಷ ಡಾ.ಗಾಳೆಪ್ಪ ಪೂಜಾರಿ ಮಾತನಾಡಿ, ʼನ್ಯಾಯಮೂರ್ತಿ ಎಸ್.ನಾಗಮೋಹನ್ ದಾಸ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಒಳ ಮೀಸಲಾತಿ ಜಾತಿ ಜನಗಣತಿ ಮೇ 5 ರಿಂದ 17 ವರೆಗೆ ನಡೆಯುವ ಜಾತಿ ಗಣತಿ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಬಲಗೈ ಸಮುದಾಯದವರು ಕಡ್ಡಾಯವಾಗಿ ʼಹೊಲೆಯʼ ಎಂದು ನಮೂದಿಸಬೇಕುʼ ತಿಳಿಸಿದರು.

ಸಮಿತಿಯ ಡಾ.ಭಗವಂತ ಅನ್ವರ, ಗೌರವಾಧ್ಯಕ್ಷ ಶ್ರೀಶೈಲ ಹೂಸಮನಿ, ಉಪಾಧ್ಯಕ್ಷ ಸಾಬಣ್ಣ ಬಡಿಗೇರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಮಲ್ಲಿಕಾರ್ಜುನ ಪೂಜಾರಿ, ಮರೆಪ್ಪ ಬುಕ್ಕಲ್, ಮುಖಂಡರಾದ ರಾಹುಲ್ ಹುಲಿಮನಿ, ಶಿವಪುತ್ರ ಜವಳಿ, ಮಾಳಿಂಗರಾಯ ಅನಕಸೂಗುರ, ಕಾಶಿನಾಥ ನಾಟೇಕರ್, ಪರಶುರಾಮ, ಅಶೋಕ ಹೂಸಮನಿ, ಮರೆಪ್ಪ ಪರಮೇಶ್ವರ್, ಮಲ್ಲೆಶ ಕುರುಕುಂದಿ, ಶರಣಪ್ಪ ಮದ್ದರಕಿ, ಚಂದ್ರಕಾಂತ ಚಲುವಾದಿ, ಶಿವು ಕುರುಕುಂಬಳ, ರಂಗನಾಥ ಬಾಗ್ಲಿ, ವಿರೇಶ್ ಕೊಂಕಲ್ ಮುಂತಾದವರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...