ಯಾದಗಿರಿ | ಜೆಸ್ಕಾಂ ಅಧಿಕಾರಿ ಮನೆ ಮನೆ ಲೋಕಾಯುಕ್ತ ದಾಳಿ

Date:

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ವಿದ್ಯುತ್ ಪರಿವೀಕ್ಷಣಾಲಯ ಇಲಾಖೆಯ ಉಪ ವಿದ್ಯುತ್ ಇನ್‌ಸ್ಪೆಕ್ಟರ್ ವೀರೇಶ ಹಿರೇಮಠ ಅವರಿಗೆ ಸಂಬಂಧಿಸಿದ ಮನೆಗಳ ಮೇಲೆ ಗುರುವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದರು.

ಕರ್ನಾಟಕ ಲೋಕಾಯುಕ್ತ ಪೊಲೀಸರ ತಂಡವು ಯಾದಗಿರಿ ನಗರದ ಮಾತಾ ಮಾಣಿಕೇಶ್ವರಿ ಕಾಲೊನಿಯಲ್ಲಿರುವ ಮನೆ ಹಾಗೂ ಬೆಂಗಳೂರು ನಗರದ ವಿದ್ಯಾರಣ್ಯಪುರದ ಚಿಕ್ಕಬೆಟ್ಟಹಳ್ಳಿಯಲ್ಲಿರುವ ಮನೆಯಲ್ಲಿ ಶೋಧ ಕಾರ್ಯ ನಡೆಸುತ್ತಿದೆ.

ಶೋಧ ಕಾರ್ಯದ ವೇಳೆ ಕಲಬುರಗಿ, ಯಾದಗಿರಿ ಹಾಗೂ ಸುರಪುರ ಪ್ರದೇಶಗಳಲ್ಲಿ ಆರು ನಿವೇಶನಗಳು, ಸುಮಾರು 14 ಎಕರೆ ಕೃಷಿ ಜಮೀನು ಹಾಗೂ ಎರಡು ಕಾರುಗಳು ಇರುವುದನ್ನು ಪತ್ತೆ ಹಚ್ಚಲಾಗಿದೆ. ಈ ಸಂಬಂಧ ದಾಖಲೆಗಳ ಪರಿಶೀಲನೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್ | ಶಿಕ್ಷಕರ ಮೇಲೆ ಹಲ್ಲೆ ಆರೋಪ : ಠಾಣೆ ಎದುರು ಹೈಡ್ರಾಮಾ; 49 ಜನರ ವಿರುದ್ಧ ಪ್ರಕರಣ ದಾಖಲು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...