ಯಾದಗಿರಿ | ಮುಸ್ಲಿಂ ಯುವಕರಿಂದ ಖಬರ ಸ್ಥಾನ ಸ್ವಚ್ಛತಾ ಕಾರ್ಯಕ್ರಮ

Date:

ಊರಿನ ಮುಸ್ಲಿಂ ಸಮಾಜದ ಯುವಕರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು, ಚಂದಾ ಎತ್ತಿದ ಹಣವನ್ನು ಸಮಾಜದ ಕೆಲಸಕ್ಕೆ ಖರ್ಚು ಮಾಡಬೇಕು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ನದಾಫ್ ಕಮಿಟಿ ಅಧ್ಯಕ್ಷ ಶಫೀಕ್ ಬೆನ್ನಿ ಹೇಳಿದರು.

ಯಾದಗಿರಿ ಜಿಲ್ಲೆ ಹುಣಸಗಿ ಪಟ್ಟಣದಲ್ಲಿ ಮುಸ್ಲಿಂ ಖಬರ ಸ್ಥಾನ(ದಫನ್‌ ಮಾಡುವ ಸ್ಥಳ)ದಲ್ಲಿ ಅಂಜುಮನ್ ಕಮಿಟಿ, ಟಿಪ್ಪು ಸುಲ್ತಾನ್ ಕಮಿಟಿ, ನದಾಫ್ ಕಮಿಟಿಯ ಕಾರ್ಯಕರ್ತರು ಒಗ್ಗೂಡಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಟಿಪ್ಪು ಸುಲ್ತಾನ್ ಸಂಯುಕ್ತ ರಂಗದ ತಾಲೂಕ ಅಧ್ಯಕ್ಷ ರಸುಲ್ ಬೆನ್ನೂರ್ ಮಾತನಾಡಿ, “ಹುಣಸಗಿಯಲ್ಲಿ ಎಲ್ಲ ಮುಸ್ಲಿಂ ಯುವಕರು ಸೇರಿ ತಮ್ಮ ಸ್ವಂತ ಖರ್ಚಿನಲ್ಲಿ ಸ್ವಚ್ಛತೆ ಮಾಡುತ್ತಿದ್ದಾರೆ. ಸಮಾಜದಲ್ಲಿ ಚಂದಾ ವಸೂಲಿ ಮಾಡುವವರು ಇನ್ನು ಮುಂದೆ ಜಿಲ್ಲಾ ವಕ್ಫ್ ಬೋರ್ಡ್‌ನಿಂದ ಮುಸ್ಲಿಂ ಕಮಿಟಿ ರಚನೆ ಮಾಡಿ ಚಂದಾ ವಸೂಲಿ ಮಾಡಲಿ, ಸರ್ಕಾರಿ ವಕ್ಫ್ ಬೋರ್ಡಿನಲ್ಲಿ ಕಮಿಟಿಯಲ್ಲಿ ನೋಂದಾಯಿಸದೆ ಚಂದಾ ವಸೂಲಿ ಮಾಡುವುದು ಅಪರಾಧ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತುಮಕೂರು | ಪಾವಗಡ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಒತ್ತಾಯ

ಅಂಜುಮನ್ ಕಮಿಟಿ, ಟಿಪ್ಪು ಸುಲ್ತಾನ್ ಕಮಿಟಿ, ನದಾಫ್ ಕಮಿಟಿಯ ಎಲ್ಲ ಯುವಕರು ಸೇರಿ ಜೆಸಿಬಿ ಸಹಾಯದಿಂದ ಜಾಲಿ ಗಿಡಗಳನ್ನು ತೆಗೆಸುವುದರ ಮೂಲಕ ಹುಣಸಗಿ ಪಟ್ಟಣದ ಖಬರ ಸ್ಥಾನವನ್ನು ಸ್ವಚ್ಛಗೊಳಿಸಿ ಮಂದಹಾಸ ಮೂಡಿಸಿದರು.

ಬಂದೇ ನವಾಜ್ ಯಾತ್ನೂರ್, ಸೂಫಿಸಾಬ್ ಡಿ ಸುರಪುರ್, ಖಾದರ್ ಬೆಕಿನಾಳ, ಸುಭನಬೋಜಿ, ಲಿಯಾಖತ್ ಅಲಿ ಬೆನ್ನೂರು, ಲಾಲ್ ಸಾಬ್ ನದಾಫ್, ನಬಿಲಾಲ್ ಬಡೆ ಕೂರುಸಿ, ಸದ್ದಾಂ ಕೂರುಸಿ, ಇಸಾಮುದ್ದೀನ್ ಮಂಡಿ ಪೀರ್, ಅನ್ವರ್ ಪಾಷಾ ಚೌದ್ರಿ, ದರ್ಶ್ ಮೊಹಮ್ಮದ್ ಕೊಡಗಾನೂರ, ವಾಷಿಂ ಯಾತ್ನೂರ್, ಉಮಾರ್ ಸಾಬ್ ಬೆನ್ನೂರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...