ಯಾದಗಿರಿ | ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ ಕಾರ್ಯಕ್ರಮ

Date:

ಮಕ್ಕಳನ್ನು ಪಾಲಕರು ಪ್ರತಿನಿತ್ಯ ಶಾಲೆಗೆ ಕಳುಹಿಸಬೇಕು. ಮಕ್ಕಳ ಭವಿಷ್ಯ ರೂಪಿಸುವುದು ತಂದೆ ತಾಯಿಗಳ ಪ್ರಮುಖ ಕರ್ತವ್ಯವಾಗಿದೆ ಎಂದು ವರ್ಲ್ಡ್ ವಿಷನ್ ಇಂಡಿಯಾ ಅಸೋಸಿಯೇಟ್ ಡೈರೆಕ್ಟರ್ ಸಾಮ್ಸನ್ ಬಂಟು ಹೇಳಿದರು.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ವರ್ಲ್ಡ್ ವಿಷನ್ ಸಂಸ್ಥೆಯಿಂದ ಕನ್ಯಾಕೊಳ್ಳುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಲಿಕಾ ಸಾಮಗ್ರಿಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಮಕ್ಕಳು ಶಾಲೆಯಲ್ಲಿ ಹಲವಾರು ವಿಷಯಗಳ ಜ್ಞಾನ ಪಡೆದುಕೊಳ್ಳುವರು. ಅದರ ಜೊತೆಯಲ್ಲಿ ಅವರು ಸುರಕ್ಷಿತರಾಗಿರಲು ಸಾಧ್ಯವಾಗುವುದು ಹಾಗೂ ಎಲ್ಲ ಮಕ್ಕಳು ಶಿಕ್ಷಕರನ್ನು ಗೌರವಿಸಬೇಕು” ಎಂದು ಹೇಳಿ ಶಿಕ್ಷಕರ ದಿನಾಚರಣೆಯ ಶುಭಾಶಯಗಳು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಟೇಬಲ್

ಅಂಗನವಾಡಿ ಕೇಂದ್ರ ಸಂಖ್ಯೆ 1 ಕನ್ಯಾಕೊಳ್ಳುರ ಹಾಗೂ ಶಾರದಹಳ್ಳಿ ಅಂಗನವಾಡಿ ಕೇಂದ್ರ 2ಗೆ ಕುರ್ಚಿ ಮತ್ತು ಟೇಬಲ್ ವಿತರಣೆ ಮಾಡಿದರು. ಹಾಲಬಾವಿ ಕಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಕೊಳ್ಳುರ (ಉರ್ದು ಮಾಧ್ಯಮ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಸ್ತಾಪುರ ಶಾಲೆಗಳಿಗೆ ಬೆಂಚ್‌ ಮತ್ತು ಡೆಸ್ಕ್ ನೀಡಿದರು. ಒಟ್ಟು 34 ಬೆಂಚುಗಳು, ಅಂಗನವಾಡಿ ಕೇಂದ್ರಕ್ಕೆ ಆರು ಟೇಬಲ್‌ಗಳು ಹಾಗೂ 48 ಚೇರುಗಳನ್ನು ವಿತರಿಸಿದರು.

ಡೆಸ್ಕ್

ಈ ಸುದ್ದಿ ಓದಿದ್ದೀರಾ? ಬೀದರ್‌ | ಇಂದಿರಾ ಕ್ಯಾಂಟೀನ್‌ ಅವ್ಯವಸ್ಥೆ ಸರಿಪಡಿಸಲು ಭೀಮ್‌ ಆರ್ಮಿ ಒತ್ತಾಯ

ಕಾರ್ಯಕ್ರಮದಲ್ಲಿ ಗ್ರಾಮ ಅಭಿವೃದ್ಧಿ ಅಧಿಕಾರಿ ಮಡಿವಾಳಪ್ಪ, ವರ್ಲ್ಡ್ ವಿಷನ್ ಇಂಡಿಯಾ ಪ್ರೋಗ್ರಾಮ್ ಆಫೀಸರ್ ಅನಿಲ್ ತೇಜಪ್ಪ, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರು ರಿಯಾಜ್ ಪಟೇಲ್, ಪಂಚಾಯತಿ ಅಧ್ಯಕ್ಷೆ ಯಲ್ಲಮ್ಮ, ಉಪಾಧ್ಯಕ್ಷ ಆಂಜನೇಯ, ಶಾಲೆಯ ಮುಖ್ಯಶಿಕ್ಷಕರು, ಗ್ರಾಮ ಪಂಚಾಯತಿ ಸದಸ್ಯರು, ಸೂಪರ್ವೈಸರ್ ಮಲ್ಕಮ್ಮ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮದ ಮುಖಂಡರು, ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪ್ರೋಗ್ರಾಮ್ ಕೋಆರ್ಡಿನೇಟರ್ ರೋಮಾ, ಸುಂದರ್ (ಸಿಎಸ್‌ಇ), ರಾಜ ಕಿರಣ್ (ಪಿಸಿ), ಸುಪ್ರೀಂ ಜಾಯ್ (ಎಫ್‌ಸಿ), ಸ್ವಯಂ ಸೇವಕರು, ಪೋಷಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...