ಯಾದಗಿರಿ | ರೈತರ ದಿನಾಚರಣೆ ಮಾಡಿದರೆ ಸಾಲದು, ರೈತರ ಹಕ್ಕಿಗೆ ಹೋರಾಟ ಮಾಡಿ: ಅಯ್ಯಣ್ಣ ಹಾಲಬಾವಿ

Date:

ರೈತರ ದಿನಾಚರಣೆ ಮಾಡಿದರೆ ಸಾಲದು, ರೈತರ ಹಕ್ಕಿಗೆ ಹೋರಾಟ ಮಾಡಿ ಸಮಸ್ಯೆಗಳನ್ನು ಪರಿಹರಿಸಿದಲ್ಲಿ ದಿನಾಚರಣೆ ಮಾಡಿರುವುದಕ್ಕೆ ಸ್ವಾರ್ಥಕವಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಯಾದಗಿರಿ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಭಾವಿ ನುಡಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಯಾದಗಿರಿ ಜಿಲ್ಲಾ ಸಮಿತಿಯಿಂದ ಸುರಪುರ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಎಪಿಎಂಸಿಯ ಶ್ರಮಿಕರ ಭವನದಲ್ಲಿ ಹಮ್ಮಿಕೊಂಡಿದ್ದ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸುರಪುರ ತಾಲೂಕು ಅಧ್ಯಕ್ಷ ಹಣಮಂತರಾಯ ಮಡಿವಾಳರ ಮಾತನಾಡಿ, “ದೇಶದ ಮಾಜಿ ಪ್ರಧಾನಿಗಳಾಗಿರುವ ಚೌದ್ರಿ ಚರಣಸಿಂಗ್‌ ಅವರು ಹುತಾತ್ಮರಾದ ದಿನದ ಅಂಗವಾಗಿ ರೈತ ದಿನಾಚರಣೆ ಮಾಡಲಾಗುತ್ತದೆ. ಆದರೆ ಇದನ್ನು ಸರ್ಕಾರದ ವತಿಯಿಂದ ಆಚರಣೆ ಮಾಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವೀರಶೈವ ಲಿಂಗಾಯತ ಸಮಾಜ ಒಡೆಯಲು ಬಿಡುವುದಿಲ್ಲ: ಶಾಮನೂರು ಶಿವಶಂಕರಪ್ಪ

ಕಾರ್ಯಕ್ರಮದಲ್ಲಿ ಹುಣಸಗಿ ತಾಲೂಕಿನ ಗೌರವ ಅಧ್ಯಕ್ಷ ಸಾಹೇಬಗೌಡ ಮದಲಿಂಗನಾಳ, ಉಪಾಧ್ಯಕ್ಷ ಗದ್ದೆಪ್ಪ ನಾಗಬೇವಿನಾಳ, ಸುರಪುರ ತಾಲೂಕಿನ ಪ್ರಧಾನ ಕಾರ್ಯದರ್ಶಿ ವೆಂಕಟೇಶಗೌಡ ಕುಪಗಲ್, ಖಜಾಂಚಿ ರಾಘು ಕುಪಗಲ್, ಗೌರವ ಅಧ್ಯಕ್ಷ ಮಲ್ಲಣ್ಣ ಹಾಲಬಾವಿ, ಸಹಕಾರ್ಯದರ್ಶಿ ಭೀಮಣ್ಣ ತಿಪ್ಪನಟಗಿ, ಶಿವನಗೌಡ ರುಕ್ಖಾಪೂರ, ಮಾನಪ್ಪ ಕೊಂಬಿನ್ ರುಕ್ಖಾಪೂರ, ಯಂಕಪ್ಪ ದಾಸರ ರುಕ್ಕಾಪೂರ ಸೇರಿದಂತೆ ಬಹುತೇಕ ರೈತ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...