ಯಲ್ಲಾಪುರ ಅಪಘಾತ | ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಕಿಮ್ಸ್ ಆಸ್ಪತ್ರೆ ವೈದ್ಯರು ಹಿಂದೇಟು; ಮೃತ ವ್ಯಕ್ತಿಯ ಸಂಬಂಧಿಕರ ಆರೋಪ

Date:

ಯಲ್ಲಾಪುರ ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಕಿಮ್ಸ್ ಆಸ್ಪತ್ರೆಯ ವೈದ್ಯರು ಹಿಂದೇಟು ಹಾಕಿದ್ದರಿಂದ ಸಾವು ಸಂಭವಿಸಿದೆ ಎಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಸಂಬಂಧಿಕರು ಆರೋಪಿಸಿದ್ದಾರೆ.

“ಕಿಮ್ಸ್ ವೈದ್ಯರು ಗಾಯಾಳುಗಳಿ ಸರಿಯಾಗಿ ಚಿಕಿತ್ಸೆ ನೀಡಲಿಲ್ಲ. ಮೊದಲು ಚೀಟಿ ಮಾಡಿಕೊಂಡು ಬನ್ನಿ, ಆಮೇಲೆ ಚಿಕಿತ್ಸೆ ಕೊಡುತ್ತೇವೆಂದು ಕಿಮ್ಸ್ ಸಿಬ್ಬಂದಿ ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ ವಹಿಸಿದ್ದರಿಂದ ಸಾವು ಸಂಭವಿಸಿದೆ” ಎಂದು ಮೃತ ವ್ಯಕ್ತಿಯ ಸಂಬಂಧಿಕರು ದೂರಿದ್ದಾರೆ.

“ಉಳಿದ ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡಬೇಕು” ಎಂದು ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಿಮ್ಸ್ ನಿರ್ದೇಶಕ ಎಸ್ ಎಫ್ ಕಮ್ಮಾರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಯಲ್ಲಾಪುರ ಅಪಘಾತದಲ್ಲಿ ಗಾಯಗೊಂಡ 11 ಮಂದಿ ಗಾಯಾಳುಗಳು ಬಂದಿದ್ದರು, ಅದರಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಗಾಯಾಳುಗಳಿಗೆ ಬೇಕಾದ ಚಿಕಿತ್ಸೆಯನ್ನು ಈಗಾಗಲೇ ನೀಡಲಾಗಿದೆ. ಡಾ.ರಾಜಶೇಖರ್ ನೇತೃತ್ವದ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದ್ದು, 24 ಅಥವಾ 48 ಗಂಟೆಗಳ ಕಾಲ ನಾವು ಏನೂ ಹೇಳಲಾಗುವುದಿಲ್ಲ. ಆದರೆ ಗಾಯಾಳುಗಳನ್ನು ಈಗ ತೀವ್ರ ನಿಗಾ ಘಟಕದಲ್ಲಿ ಇಟ್ಟಿದ್ದೇವೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಬೆಳ್ಳಂಬೆಳಗ್ಗೆ ಭೀಕರ ಅಪಘಾತ: 8 ಮಂದಿ ದಾರುಣ ಮೃತ್ಯು

ʼಚಿಕಿತ್ಸೆ ನೀಡಲು ಕಿಮ್ಸ್ ವೈದ್ಯರ ಹಿಂದೇಟುʼ ಆರೋಪ ಬಗ್ಗೆ ಮಾತನಾಡಿದ ಅವರು, “ಏಕಾಏಕಿ ಚಿಕಿತ್ಸೆಗಾಗಿ ಬಂದ 10 ಮಂದಿ ಗಾಯಾಳುಗಳಿಗೆ ಮೊದಲು ಚಿಕಿತ್ಸೆ ನೀಡಲು ಸೂಚನೆ ನೀಡಿದ್ದೇನೆ. ಹೆಸರು, ಆಧಾರ್ ಕಾರ್ಡ್ ಕೇಳಿದ್ದು ಬಿಟ್ಟರೆ, ಚಿಕಿತ್ಸೆ ನೀಡುವಲ್ಲಿ ಯಾವುದೇ ರೀತಿಯ ವಿಳಂಬವಾಗಿಲ್ಲ. ಉಳಿದಂತೆ ನಾವು ಅವರಿಗೆ ಸೂಕ್ತ ಚಿಕಿತ್ಸೆ ನೀಡುತ್ತೇವೆ” ಎಂದು ಕಮ್ಮಾರ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...