ಬೀದರ್‌ | ಪ್ರೇಯಸಿ ಮದುವೆ ದಿನವೇ ಯುವಕ ನಿಗೂಢ ಸಾವು; ಕೊಲೆ ಶಂಕೆ

Date:

ಪ್ರೇಯಸಿಯ ಮದುವೆ ದಿನವೇ ಯುವಕನೋರ್ವ ಶವವಾಗಿ ಪತ್ತೆಯಾಗಿರುವ ಧಾರುಣ ಘಟನೆ ಬೀದರ್‌ ಹೊರವಲಯದ ನೌಬಾದ್ ಸಮೀಪದ ರೈಲ್ವೆ ಹಳಿ ಹತ್ತಿರ ನಡೆದಿದೆ.

ಬೀದರ್‌ ತಾಲೂಕಿನ ನಿಜಾಂಪುರ ಗ್ರಾಮದ ವೆಂಕಟೇಶ ಕುಮಾರ್ (22) ಮೃತ ಯುವಕ ಎಂದು ಗುರುತಿಸಲಾಗಿದೆ.

ನೌಬಾದ್ ಹೈವೇ ಬ್ರಿಡ್ಜ್ ಬಳಿಯ ರೈಲ್ವೆ ಹಳಿ ಮೇಲೆ ವೆಂಕಟೇಶ ಕುಮಾರ್ ತುಂಡರಿಸಿದ್ದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕ ಖಾಸಗಿ ಕಂಪನಿಯೊಂದರಲ್ಲಿ‌ ಕೆಲಸ ಮಾಡುತ್ತಿದ್ದ. ಕಳೆದ 3 ವರ್ಷಗಳಿಂದ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ, ಯುವತಿ ಮದುವೆ ದಿನವೇ ವೆಂಕಟೇಶ್ ಕುಮಾರ್‌ ಶವವಾಗಿ ಪತ್ತೆಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈಲ್ವೆ ಹಳಿ ಮೇಲೆ ತುಂಡು ತುಂಡಾಗಿ ಬಿದ್ದ ಯುವಕ ಶವದಿಂದ 1ಕಿ.ಮೀ. ದೂರದಲ್ಲಿ ವೆಂಕಟೇಶ್ ಬೈಕ್ ಕೂಡ ಪತ್ತೆಯಾಗಿದೆ. ಇದು ಆತ್ಮಹತ್ಯೆಯಲ್ಲ, ಇದು ಕೊಲೆ ಎಂದು ಮೃತ ಯುವಕನ ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ. ಯುವಕನ ಸಾವು ಕೊಲೆಯೋ? ಆತ್ಮಹತ್ಯೆಯೋ ಎಂಬುದು ನಿಖರವಾಗಿ ತಿಳಿದು ಬಂದಿಲ್ಲ.

ಯುವತಿಯ ಕುಟುಂಬಸ್ಥರೇ ಕೊಲೆ ಮಾಡಿದ್ದಾರೆಂದು ಮೃತ ಯುವಕನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಘಟನಾ ಸ್ಥಳದಲ್ಲಿ ವೆಂಕಟೇಶ್ ಸಂಬಂಧಿಕರು ಆಕ್ರಂದನ ಮುಗಿಲು ಮುಟ್ಟಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಎದೆಯ ಮೇಲೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ

ಬೀದರ್‌ ನಗರದ ನ್ಯೂಟೌನ್ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...