ಸುಲಿಗೆ ಆರೋಪ: ಪಿಎಸ್‌ಐ ಅಮಾನತು

Date:

ನಕಲಿ ಆಧಾರ್ ಕಾರ್ಡ್ ತಯಾರಿ ಮಾಡುತ್ತಿದ್ದಾರೆಂದು ಸುಳ್ಳು ಆರೋಪ ಹೊರಿಸಿ, ಬೆದರಿಕೆ ಹಾಕಿ ಜೆರಾಕ್ಸ್ ಅಂಗಡಿ ಮಾಲೀಕನಿಂದ ಸುಮಾರು 1.6 ಲಕ್ಷ ರೂ. ಸುಲಿಗೆ ಮಾಡಿದ್ದ ಆರೋಪದಲ್ಲಿ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ಒಬ್ಬರನ್ನು ಅಮಾನತು ಮಾಡಲಾಗಿದೆ.

ರಾಮನಗರ (ಬೆಂಗಳೂರು ದಕ್ಷಿಣ) ಜಿಲ್ಲೆಯ ಕನಕಪುರ ತಾಲೂಕಿನ ಕಗ್ಗಲೀಪುರ ಠಾಣೆಯ ಪಿಎಸ್‌ಐ ಹರೀಶ್ ಅಮಾನತುಗೊಂಡ ಅಧಿಕಾರಿ. ಅವರನ್ನು ಅಮಾನತು ಮಾಡಿ ರಾಮನಗರ ಎಸ್‌ಪಿ ಶ್ರೀನಿವಾಸ್ ಗೌಡ ಆದೇಶ ಹೊರಡಿಸಿದ್ದಾರೆ.

ಕನಕಪುರದಲ್ಲಿ ಜೆರಾಕ್ಸ್ ಅಂಗಡಿ ನಡೆಸುತ್ತಿದ್ದ ರಾಜೇಶ್ ಎಂಬರನ್ನು ಸುಳ್ಳು ಆರೋಪದ ಮೇಲೆ ಬೆದರಿಸಿ ಪಿಎಸ್‌ಐ ಹರೀಶ್ ಹಣ ಸುಲಿಗೆ ಮಾಡಿದ್ದಾರೆ. ರಾಜೇಶ್‌ಗೆ ಆಗ್ಗಾಗೆ ಕರೆ ಮಾಡುತ್ತಿದ್ದ ಪಿಎಸ್‌ಐ ಹರೀಶ್, “ನೀವು ನಕಲಿ ಆಧಾರ್ ಕಾರ್ಡ್ ತಯಾರಿಸುತ್ತಿದ್ದೀರಿ ಎಂಬ ಗಂಭೀರ ಆರೋಪ ಇದೆ. ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ವಜಾ ಮಾಡಲು ಹಣ ಕೊಡಬೇಕು” ಎಂದು ಬೇಡಿಕೆ ಇಟ್ಟಿದ್ದಾಗಿ ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸ್ ಪ್ರಕರಣಗಳಿಗೆ ಹೆದರಿದ ರಾಜೇಶ್ ಅವರು ಪಿಎಸ್‌ಐಗೆ 1.6 ಲಕ್ಷ ರೂ.ಗಳನ್ನು ಮೂರು ಕಂತುಗಳಲ್ಲಿ ಕೊಟ್ಟಿದ್ದಾರೆ ಎಂದು ವರದಿಯಾಗಿದೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...