ಜೆಎಸ್‌ಪಿ ನಾಯಕನ ಹತ್ಯೆ ಪ್ರಕರಣ: ಎನ್‌ಡಿಎ ಅಭ್ಯರ್ಥಿ ಅನಂತ್‌ ಸಿಂಗ್‌ ಬಂಧನ

Date:

ಬಿಹಾರ ಚುನಾವಣೆ ಕೆಲವೇ ದಿನಗಳು ಬಾಕಿ ಇರುವಾಗ, ಬಿಹಾರದಲ್ಲಿ ಜೆಎಸ್‌ಪಿ ನಾಯಕ ದುಲಾರ್‌ ಚಂದ್ ಹತ್ಯೆಯಾಗಿದೆ. ಅವರ ಹತ್ಯೆ‌ ಪ್ರಕರಣದಲ್ಲಿ ಎನ್‌ಡಿಎ ಅಭ್ಯರ್ಥಿ ಅನಂತ್‌ ಸಿಂಗ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ದುಲಾರ್‌ ಚಂದ್ ಯಾದವ್‌ ಅವರು ಗುರುವಾರ ಮೊಕಾಮಾದಲ್ಲಿ ತಮ್ಮ ಸೋದರಳಿಯ ಪ್ರಿಯದರ್ಶಿ ಪಿಯೂಷ್ ಪರ ಪ್ರಚಾರ ನಡೆಸುತ್ತಿದ್ದರು. ಆ ವೇಳೆ, ಎನ್‌ಡಿಎ ಅಭ್ಯರ್ಥಿ ಅನಂತ್ ಸಿಂಗ್ ಬೆಂಬಲಿಗರು ಯಾದವ್ ಮೇಲೆ ಗುಂಡು ಹಾರಿಸಿ, ಕಾರಿನಿಂದ ಗುದ್ದಿ ಹತ್ಯೆಗೈದಿದ್ದಾರೆ ಎಂದು ಆರೋಪಿಸಲಾಗಿದೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...