ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಶುಕ್ರವಾರವೂ ಗುಡುಗು, ಸಿಡಿಲಿನೊಂದಿಗೆ ಧಾರಾಕಾರ ಮಳೆ ಸುರಿದಿದೆ. ಹಾಗೆಯೇ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಇಂದು ಬೆಳಿಗ್ಗೆಯಿಂದಲೇ ಬಿರುಗಾಳಿ ಸಹಿತ ಮಳೆ ಸುರಿದಿದ್ದು, ಇದರಿಂದ ಉಂಟಾದ ಅವಘಡಗಳಲ್ಲಿ ಏಳು ಜನರು ಸಾವಿಗೀಡಾಗಿದ್ದಾರೆ.

Date:
ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಶುಕ್ರವಾರವೂ ಗುಡುಗು, ಸಿಡಿಲಿನೊಂದಿಗೆ ಧಾರಾಕಾರ ಮಳೆ ಸುರಿದಿದೆ. ಹಾಗೆಯೇ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಇಂದು ಬೆಳಿಗ್ಗೆಯಿಂದಲೇ ಬಿರುಗಾಳಿ ಸಹಿತ ಮಳೆ ಸುರಿದಿದ್ದು, ಇದರಿಂದ ಉಂಟಾದ ಅವಘಡಗಳಲ್ಲಿ ಏಳು ಜನರು ಸಾವಿಗೀಡಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ: