ಬಳ್ಳಾರಿ | ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗಿ ತುಕಾರಾಂ ಬಹುತೇಕ ಖಚಿತ: ಶ್ರೀರಾಮುಲುವಿಗೆ ಠಕ್ಕರ್

Date:

ಈ ಬಾರಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಸಂಡೂರು ಶಾಸಕ, ಮಾಜಿ ಸಚಿವ ಈ.ತುಕಾರಾಂ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಬಹುತೇಕ ನಿರ್ಧರಿಸಿರುವುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರಿಗೆ ಠಕ್ಕರ್ ಕೊಡಲು ಶಾಸಕ ಈ.ತುಕಾರಾಂ ಅವರು ತಮ್ಮ ಪುತ್ರಿಯನ್ನು ಕಣಕ್ಕಿಳಿಸಲು ಬಯಸಿದ್ದರು. ಆದರೆ ಪಕ್ಷ ತುಕಾರಾಂ ಅವರನ್ನೇ ಕಣಕ್ಕಿಳಿಯುವಂತೆ ತೀವ್ರ ಒತ್ತಡ ತಂದಿತ್ತು. ತುಕಾರಾಂ ಅವರಿಗಿಂತ ಅವರ ರಾಜಕೀಯ ಸೂತ್ರಧಾರ ಸಂತೋಷ್ ಲಾಡ್ ಅವರ ಮೇಲೆ ಸಹ ಒತ್ತಡವಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಕರಾಂ ಅವರಿಗೆ ನೀನು ಅಭ್ಯರ್ಥಿಯಾಗಲು ಒಪ್ಪಲೇಬೇಕೆಂದು ಹಠ ಹಿಡಿದು ಇಂದು ಬೆಂಗಳೂರಿಗೆ ಕರೆಸಿ, ಸಚಿವರಾದ ಸಂತೋಷ್ ಲಾಡ್, ಬಿ.ನಾಗೇಂದ್ರ, ಝಮೀರ್ ಅಹಮ್ಮದ್ , ಮಾಜಿ ಎಂಎಲ್ ಸಿ ಕೆ‌ಎಸ್.ಎಲ್ ಸ್ವಾಮಿ, ಇಬ್ಬರು ಜಿಲ್ಲಾಧ್ಯಕ್ಷರಾದ ಮಹಮ್ಮದ್ ರಫೀಕ್, ಬಿ.ವಿ.ಶಿವಯೋಗಿ ಮೊದಲಾದವರು ಸೇರಿ ತುಕರಾಂ ಅವರಿಗೆ ಸ್ಪರ್ಧೆ ಮಾಡಲು ಒಪ್ಪಿಸಿರುವುದಾಗಿ ತಿಳಿದುಬಂದಿದೆ.

ತುಕಾರಾಂ ಅವರು ವಿಜಯಿಯಾಗಿ ಲೋಕಸಭೆಗೆ ಹೋದರೆ ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅವರ ಪುತ್ರಿಗೆ ಟಿಕೆಟ್ ನೀಡುವ ಬಗ್ಗೆಯೂ ಈ ಸಂದರ್ಭದಲ್ಲಿ ಚರ್ಚೆ ನಡೆದಿರುವುದಾಗಿ ತಿಳಿದುಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಸ್ಪೀಕರ್ ಚುನಾವಣೆ| ಟಿಡಿಪಿ ಸ್ಪರ್ಧಿಸಿದರೆ ‘ಇಂಡಿಯಾ’ ಒಕ್ಕೂಟ ಬೆಂಬಲಿಸುತ್ತೆ: ಸಂಜಯ್ ರಾವತ್

ಲೋಕಸಭೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಆಡಳಿತಾರೂಢ ಮಿತ್ರ ಪಕ್ಷವಾದ ತೆಲುಗು...

140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಕ್ಕಿಂತ ಎಣಿಕೆಯಾದ ಮತಗಳ ಸಂಖ್ಯೆ ಹೆಚ್ಚು: ಏನು ಈ ವ್ಯತ್ಯಾಸ?

2024ರ ಲೋಕಸಭೆ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿವೆ. ಮೂರನೇ ಬಾರಿಗೆ ಮೋದಿ ನೇತೃತ್ವದಲ್ಲಿ...