‘ಸಿದ್ದರಾಮಯ್ಯ ಗರ್ವಭಂಗ ಮಾಡುತ್ತೇನೆ’ ಎಂದಿದ್ದ ದೇವೇಗೌಡರಿಗೆ ತುಮಕೂರಿನಲ್ಲಿ ಮುಖಭಂಗ!

Date:

ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯನವರ ಗರ್ವಭಂಗ ಮಾಡುತ್ತೇನೆ ಎಂದಿದ್ದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರಿಗೆ ತುಮಕೂರಿನಲ್ಲಿ ಮುಖಭಂಗವಾಗಿದೆ.

ತುಮಕೂರಿನಲ್ಲಿ ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್‌ನ ಜಿಲ್ಲಾ ಮಟ್ಟದ ಪ್ರಮುಖ ನಾಯಕರ ಸಭೆಯನ್ನು ಶನಿವಾರ ಕರೆಯಲಾಗಿತ್ತು. ಈ ಸಭೆಯಲ್ಲಿ ಭಾಗವಹಿಸಲು ಜೆಡಿಎಸ್ ಕಾರ್ಯಕರ್ತರು ನಿರಾಸಕ್ತಿ ತೋರಿದ್ದರಿಂದ ಚೇರುಗಳೆಲ್ಲವೂ ಖಾಲಿ-ಖಾಲಿಯಾಗಿತ್ತು.

seat

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಮಕೂರು ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿರುವ ವಿ. ಸೋಮಣ್ಣ ಪರ ಚುನಾವಣಾ ಪ್ರಚಾರ ನಡೆಸುವ ವಿಚಾರವಾಗಿ ಜಿಲ್ಲಾಮಟ್ಟದ ಸಭೆಯನ್ನು ತುಮಕೂರು ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಕರೆಯಲಾಗಿತ್ತು. ಆದರೆ, ಈ ಸಭೆಯು ಕಾರ್ಯಕರ್ತರಿಲ್ಲದೆ ಬಣ-ಬಣ ಎನ್ನುತ್ತಿತ್ತು. ಕುರ್ಚಿಗಳೆಲ್ಲವೂ ಖಾಲಿಖಾಲಿಯಾಗಿ ಎದ್ದು ಕಾಣುತ್ತಿತ್ತು.

ಈ ನಡುವೆ ಅಭ್ಯರ್ಥಿ ಸೋಮಣ್ಣ ಭಾಷಣ ಮಾಡುತ್ತಿದ್ದಾಗ, ಸಭೆಗೆ ಬಂದಿದ್ದ ಕೆಲವು ಕಾರ್ಯಕರ್ತರು ಎದ್ದು ಹೋಗುತ್ತಿದ್ದರು. ಈ ವೇಳೆ ಎದ್ದು ಹೋಗದಂತೆ ವಿ ಸೋಮಣ್ಣ ಮನವಿ ಮಾಡಿದರು. ಸೋಮಣ್ಣ ಮನವಿಗೂ ಕಿವಿಗೊಡದ ಜೆಡಿಎಸ್ ಕಾರ್ಯಕರ್ತರು, ಎದ್ದು ಹೋಗುತ್ತಲೇ ಇದ್ದರು. ಮಾಜಿ ಪ್ರಧಾನಿ ದೇವೇಗೌಡರು ಇದ್ದಂತಹ ಸಭೆಯಲ್ಲೇ ಕಾರ್ಯಕರ್ತರಿಲ್ಲದ್ದರಿಂದ ಮುಖಭಂಗ ಅನುಭವಿಸಿದರು.

kali kurchi

ಈ ಸಭೆಯಲ್ಲಿ ಗೋಪಾಲಯ್ಯ, ಎಂ.ಟಿ ಕೃಷ್ಣಪ್ಪ, ಟಿ. ನಾಗರಾಜಯ್ಯ, ತಿಮ್ಮರಾಯಪ್ಪ, ವೀರಭದ್ರಯ್ಯ, ಹುಲಿನಾಯ್ಕರ್, ವೈ.ಎ ನಾರಾಯಣಸ್ವಾಮಿ ಸೇರಿ ಹಲವರು ಸಭೆಯಲ್ಲಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಸ್ಪೀಕರ್ ಚುನಾವಣೆ| ಟಿಡಿಪಿ ಸ್ಪರ್ಧಿಸಿದರೆ ‘ಇಂಡಿಯಾ’ ಒಕ್ಕೂಟ ಬೆಂಬಲಿಸುತ್ತೆ: ಸಂಜಯ್ ರಾವತ್

ಲೋಕಸಭೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಆಡಳಿತಾರೂಢ ಮಿತ್ರ ಪಕ್ಷವಾದ ತೆಲುಗು...

140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಕ್ಕಿಂತ ಎಣಿಕೆಯಾದ ಮತಗಳ ಸಂಖ್ಯೆ ಹೆಚ್ಚು: ಏನು ಈ ವ್ಯತ್ಯಾಸ?

2024ರ ಲೋಕಸಭೆ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿವೆ. ಮೂರನೇ ಬಾರಿಗೆ ಮೋದಿ ನೇತೃತ್ವದಲ್ಲಿ...