ನನ್ನ ಮತ | ಸಂವಿಧಾನವನ್ನು ಫ್ಯಾಸಿಸ್ಟ್‌ ಗಿಡುಗಗಳಿಂದ ರಕ್ಷಿಸಲೋಸುಗ ಈ ಚುನಾವಣೆ ಅತಿ ಮುಖ್ಯ

Date:

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಅಭಿಪ್ರಾಯ ಪ್ರಕಟವಾಗಲಿದೆ. ಇಲ್ಲಿದೆ ಹಿರಿಯ ಸಾಹಿತಿ, ಚಿಂತಕ ಡಾ ಜೆ ಎಸ್‌ ಪಾಟೀಲ ಅವರ ಮಾತುಗಳು

ಮತ ಚಲಾವಣೆ ಎಷ್ಟು ಮುಖ್ಯ?
ದೇಶದ ಪ್ರತಿಯೊಬ್ಬರು ಮತ ಹಾಕುವುದು ಈಗ ಅತ್ಯಂತ ಅವಶ್ಯಕ. ಏಕೆಂದರೆ ದೇಶದ ಬಹುತ್ವ ಮತ್ತು ಜನತಂತ್ರಗಳಿಗೆ ಧರ್ಮಾಂಧ ಶಕ್ತಿಗಳಿಂದ ಕುತ್ತು ಎದುರಾಗಿದೆ.

ಈ ಬಾರಿಯ ಚುನಾವಣೆ ಏಕೆ ಮುಖ್ಯ?
ಜನತಂತ್ರ ವ್ಯವಸ್ಥೆ ಮತ್ತು ನಮ್ಮ ಸಂವಿಧಾನವನ್ನು ಫ್ಯಾಸಿಸ್ಟ್‌ ಗಿಡುಗಗಳಿಂದ ರಕ್ಷಿಸಲೋಸುಗ ಈ ಬಾರಿಯ ಚುನಾವಣೆ ಅತಿ ಮುಖ್ಯ.

ಬರಲಿರುವ ಸರ್ಕಾರ ಹೇಗಿರಬೇಕೆಂದು ಬಯಸುವಿರಿ?
ಫ್ಯಾಸಿಸ್ಟರನ್ನು ಸೋಲಿಸುವ ಮೂಲಕ ಮುಂದೆ ಸರ್ವರ ಏಳಿಗೆಗಾಗಿ ದುಡಿಯುವ ಸರಕಾರವನ್ನು ಆರಿಸಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನ್ನ ಮತ | ಮಹಿಳಾಪರ, ಜನಪರ, ಮಾನವೀಯತೆಯ ಪರವಾಗಿರುವ ಸರ್ಕಾರ ನಮಗೆ ಬೇಕು

'ನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಅಧಿಕಾರ ವಂಚಿತರಿಗೆ ರಾಜಕೀಯ ಸ್ಥಾನಮಾನ ನೀಡುವಂಥ ಸರ್ಕಾರ ಬರಬೇಕು

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...

ನನ್ನ ಮತ | ದ್ವೇಷ ಬೆಳೆಸುವವರನ್ನು ಸೋಲಿಸುವ ದೃಷ್ಟಿಯಿಂದ ಮತದಾನ ಮುಖ್ಯ

‘ನನ್ನ ಮತ’ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಸಂವಿಧಾನದ ಉಳಿವಿಗೆ, ಪ್ರಜಾಸತ್ತೆಯ ರಕ್ಷಣೆಗೆ ಮತದಾನ ಮಾಡೋಣ

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...