ನನ್ನ ಮತ | ಜನಸಾಮಾನ್ಯರ ಹಿತಾಸಕ್ತಿಯನ್ನು ಕಾಪಾಡುವಂಥ ಸರ್ಕಾರ ಬೇಕು

Date:

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಅಭಿಪ್ರಾಯ ಪ್ರಕಟವಾಗುತ್ತದೆ. ಇಲ್ಲಿದೆ ಹಿರಿಯ ಲೇಖಕಿ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಡಾ ಎಚ್‌ ಎಲ್‌ ಪುಷ್ಪಾ ಅವರ ಅಭಿಪ್ರಾಯ

ಮತ ಚಲಾವಣೆ ಎಷ್ಟು ಮುಖ್ಯ?
ಉತ್ತಮರನ್ನು ಅಧಿಕಾರಕ್ಕೆ ತರಲು ನಮ್ಮ ಒಂದೊಂದು ಮತವೂ ಚಲಾವಣೆಯಾಗುವುದು ಬಹಳ ಮುಖ್ಯ

ಈ ಬಾರಿ ಚುನಾವಣೆ ಏಕೆ ಮುಖ್ಯ?
ಜನಸಾಮಾನ್ಯರ ಬದುಕಿನ ಮೌಲ್ಯ, ಸಂಸ್ಕ್ರತಿ, ಚರಿತ್ರೆ, ರಾಜಕಾರಣವನ್ನು ತನ್ನ ಮೂಗಿನ ನೇರಕ್ಕೆ ತಕ್ಕಂತೆ ರೂಪಿಸಲು ಹೊರಟಿರುವ ಲಜ್ಜೆಗೇಡಿನ ಭ್ರಷ್ಟ ರಾಜಕಾರಣವನ್ನು ಹೋಗಲಾಡಿಸಬೇಕಾದ ಅನಿವಾರ್ಯತೆ ಇರುವುದರಿಂದ ಈ ಚುನಾವಣೆ ಮುಖ್ಯ.

ಬರಲಿರುವ ಸರ್ಕಾರ ಹೇಗಿರಬೇಕೆಂದು ಬಯಸುವಿರಿ?
ಬರಲಿರುವ ಸರ್ಕಾರ ಜನಸಾಮಾನ್ಯರ ಬದುಕಿನ ಒಳಗೆ ಅತಿಕ್ರಮ ಪ್ರವೇಶ ಮಾಡದೆ ಅವರ ಹಿತಾಸಕ್ತಿಯನ್ನು ಕಾಪಾಡುವಂತಿದ್ದರೆ ಸಾಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನ್ನ ಮತ | ಅಧಿಕಾರ ವಂಚಿತರಿಗೆ ರಾಜಕೀಯ ಸ್ಥಾನಮಾನ ನೀಡುವಂಥ ಸರ್ಕಾರ ಬರಬೇಕು

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...

ನನ್ನ ಮತ | ದ್ವೇಷ ಬೆಳೆಸುವವರನ್ನು ಸೋಲಿಸುವ ದೃಷ್ಟಿಯಿಂದ ಮತದಾನ ಮುಖ್ಯ

‘ನನ್ನ ಮತ’ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಸಂವಿಧಾನದ ಉಳಿವಿಗೆ, ಪ್ರಜಾಸತ್ತೆಯ ರಕ್ಷಣೆಗೆ ಮತದಾನ ಮಾಡೋಣ

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಅಧಿಕಾರರಹಿತ ದಮನಿತರಲ್ಲಿ ಆತ್ಮವಿಶ್ವಾಸ ತುಂಬುವ ತಾಯ್ತನದ ಸರಕಾರ ಬರಬೇಕಿದೆ

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...