ವಾಣಿಜ್ಯ ಬಳಕೆ ಸಿಲಿಂಡರ್ ದರ 62 ರೂ. ಏರಿಕೆ: ಇಂದಿನಿಂದ ಜಾರಿ

Date:

ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್ ದರವನ್ನು 62 ರೂ. ಏರಿಕೆ ಮಾಡಲಾಗಿದೆ. ಸದ್ಯ ಸಿಲಿಂಡರ್ ಬೆಲೆ ದೆಹಲಿಯಲ್ಲಿ 1,802 ರೂ. ಆಗಿದೆ. 5 ಕೆ.ಜಿ. ಫ್ರೀ ಟ್ರೇಡ್ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 15 ರೂ. ಹೆಚ್ಚಾಗಿದೆ, ಆದರೆ 14.2 ಕೆ.ಜಿ. ಸಿಲಿಂಡರ್ ದರದಲ್ಲಿ ಬದಲಾವಣೆಯಾಗಿಲ್ಲ.

ಸೆ.1, ಅ.1 ಮತ್ತು ಈಗ ನ.1 ರಂದು ಬೆಲೆ ಏರಿಕೆ ಮಾಡಲಾಗಿದೆ. ಗೃಹ ಬಳಕೆ ಸಿಲಿಂಡರ್‌ಗಳ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ದೆಹಲಿ, ಮುಂಬೈ , ಕೋಲ್ಕತ್ತಾ ಚೆನ್ನೈ ನಗರಗಳಲ್ಲಿ ದರ ಏರಿಕೆ ಮಾಡಲಾಗಿದ್ದು, ಇಂದಿನಿಂದಲೇ ಜಾರಿಗೆ ಬರಲಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೇಲೆಕೇರಿ ಬಹುಕೋಟಿ ಹಗರಣದತ್ತ ಮಾಧ್ಯಮಗಳ ಮೌನವೇಕೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ದರ ಏರಿಕೆ ಹಾಗೂ ವಿದೇಶಿ ವಿನಿಮಯ ದರಕ್ಕೆ ಅನುಗುಣವಾಗಿ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು, ಪ್ರತಿ ಮಾಸಿಕವು ದರ ಪರಿಷ್ಕರಣೆ ಮಾಡುತ್ತವೆ.

ಬೆಂಗಳೂರಿನಲ್ಲಿ ಇಂದು ವಾಣಿಜ್ಯ ಬಳಕೆ 19 ಕೆ.ಜಿ. ಸಿಲಿಂಡರ್ ದರ ₹1,879 ಆಗಿದೆ. 47 ಕೆ.ಜಿ. ವಾಣಿಜ್ಯ ಸಿಲಿಂಡರ್ ದರ ₹4,695 ಆಗಿದೆ. ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಬದಲಾವಣೆಯಾಗಿಲ್ಲ. 14.2 ಕೆ.ಜಿ ಸಿಲಿಂಡರ್ ಬೆಲೆ ₹805 ಹಾಗೂ 5 ಕೆ.ಜಿ. ಸಿಲಿಂಡರ್ ದರ ₹300 ಇದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...