ಅಕ್ಟೋಬರ್​ 28ರ ರಾತ್ರಿ ಭಾಗಶಃ ಚಂದ್ರಗ್ರಹಣ; ಬರಿಗಣ್ಣಿನಲ್ಲಿ ಗ್ರಹಣ ವೀಕ್ಷಿಸಬಹುದು

Date:

ಈ ವರ್ಷದ ಎರಡನೇಯ ಮತ್ತು ಕೊನೆಯ ಚಂದ್ರಗ್ರಹಣ ಅ.28 ರಂದು ಸಂಭವಿಸಲಿದೆ. ಅಕ್ಟೋಬರ್ 14 ರಂದು ಸೂರ್ಯಗ್ರಹಣ ಸಂಭವಿಸಿತ್ತು. ಇದಾದ ಕೇವಲ 14 ದಿನಗಳ ನಂತರ ಭಾಗಶಃ ಚಂದ್ರಗ್ರಹಣ ಸಂಭವಿಸಲಿದೆ.

ವರ್ಷದ ಕೊನೆಯ ಚಂದ್ರಗ್ರಹಣ ಅಕ್ಟೋಬರ್ 28-29ರ ಮಧ್ಯರಾತ್ರಿ ಸಂಭವಿಸಲಿದೆ. ಭಾರತದ ಎಲ್ಲ ಸ್ಥಳಗಳಲ್ಲಿ ಗ್ರಹಣ ಗೋಚರಿಸುತ್ತದೆ. ಇದು ಭಾಗಶಃ ಚಂದ್ರಗ್ರಹಣವಾಗಿದೆ. ಅ.28 ರಾತ್ರಿ 11:30 ರಿಂದ ಮಧ್ಯರಾತ್ರಿ 3.36ಕ್ಕೆ ಗ್ರಹಣ ಕೊನೆಗೊಳ್ಳುತ್ತದೆ.

ಭಾಗಶಃ ಚಂದ್ರಗ್ರಹಣ ವೀಕ್ಷಿಸಲು ಗ್ರಹಣ ಕನ್ನಡಕಗಳಂತಹ ಅತ್ಯಾಧುನಿಕ ಉಪಕರಣಗಳನ್ನು ಹೊಂದುವ ಅಗತ್ಯವಿಲ್ಲ. ಇದನ್ನು ಬರಿಗಣ್ಣಿನಿಂದ ವೀಕ್ಷಿಸಬಹುದು. ಗ್ರಹಣ ವೀಕ್ಷಣೆಗೆ ನೆಹರು ತಾರಾಲಯದ ಯೂಟ್ಯೂಬ್​ನಲ್ಲಿ ಲೈವ್ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ, ಮಧ್ಯರಾತ್ರಿ ಚಂದ್ರಗ್ರಹಣ ವೀಕ್ಷಣೆಗೂ ವ್ಯವಸ್ಥೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಶ್ಚಿಮ ಪೆಸಿಫಿಕ್ ಮಹಾಸಾಗರ, ಆಸ್ಟ್ರೇಲಿಯಾ, ಏಷ್ಯಾ, ಯುರೋಪ್, ಆಫ್ರಿಕಾ, ಪೂರ್ವ ದಕ್ಷಿಣ ಅಮೆರಿಕ, ಈಶಾನ್ಯ ಉತ್ತರ ಅಮೆರಿಕ, ಅಟ್ಲಾಂಟಿಕ್ ಮಹಾಸಾಗರ, ಹಿಂದೂ ಮಹಾಸಾಗರ ಮತ್ತು ದಕ್ಷಿಣ ಪೆಸಿಫಿಕ್ ಮಹಾಸಾಗರದಲ್ಲಿ ಗ್ರಹಣ ಗೋಚರಿಸಲಿದೆ. ಭಾಗಶಃ ಚಂದ್ರಗ್ರಹಣವು ಮಧ್ಯರಾತ್ರಿಯ ಸುಮಾರಿಗೆ ಭಾರತದ ಎಲ್ಲ ಸ್ಥಳಗಳಲ್ಲಿ ಗೋಚರಿಸುತ್ತದೆ.

2025ರ ಸೆಪ್ಟೆಂಬರ್ 7 ರಂದು ಭಾರತದಲ್ಲಿ ಸಂಪೂರ್ಣ ಚಂದ್ರಗ್ರಹಣ ಗೋಚರವಾಗಲಿದೆ. ಇಡೀ ಚಂದ್ರನು ಭೂಮಿಯ ನೆರಳಿನಲ್ಲಿ ಬಂದಾಗ ಸಂಪೂರ್ಣ ಚಂದ್ರ ಗ್ರಹಣ ಸಂಭವಿಸುತ್ತದೆ. ಭಾರತದಲ್ಲಿ 2022 ರ ನವೆಂಬರ್ 8 ರಂದು ಕೊನೆಯ ಬಾರಿಗೆ ಪೂರ್ಣ ಚಂದ್ರ ಗ್ರಹಣ ಸಂಭವಿಸಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ₹5.50 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ ಸಿಸಿಬಿ ಪೊಲೀಸರು; 10 ಡ್ರಗ್ ಪೆಡ್ಲರ್​ಗಳ ಬಂಧನ

ದೇವಸ್ಥಾನಗಳು ಬಂದ್

ಚಂದ್ರಗ್ರಹಣ ಇರುವ ಹಿನ್ನೆಲೆ, ಬಹುತೇಕ ದೇವಸ್ಥಾನಗಳಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...