ಡೆರೆಕ್ ಒಬ್ರಿಯಾನ್ ವಿದೇಶಿ ಹೇಳಿಕೆ: ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಕ್ಷಮೆ

Date:

ತೃಣಮೂಲ ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯ ಡೆರಿಕ್ ಒಬ್ರಿಯಾನ್ ಅವರನ್ನು ವಿದೇಶಿ ಎಂದು ಹೇಳಿಕೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಕ್ಷಮೆಯಾಚಿಸಿದ್ದಾರೆ.

ಡೆರಿಕ್ ಒಬ್ರಿಯಾನ್ ಅವರನ್ನು ವಿದೇಶಿ ಎಂದು ಅಜಾಗರುಕತೆಯಿಂದ ಉಚ್ಚರಿಸಿದ್ದಕ್ಕೆ ನಾನು ಅವರಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಮೂಲಗಳ ಪ್ರಕಾರ ಡೆರಿಕ್ ಒಬ್ರಿಯಾನ್ ಕೂಡ ಅಧೀರ್ ರಂಜನ್ ಚೌಧರಿ ಅವರ ಕ್ಷಮೆಯನ್ನು ಸ್ವೀಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುವಾರದಂದು ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಅಧೀರ್ ರಂಜನ್ ಚೌಧರಿ ಸುದ್ದಿಗಾರರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಡೆರಿಕ್ ಒಬ್ರಿಯನ್ ವಿದೇಶಿಗರು. ಅವರಿಗೆ ಹಲವು ವಿಷಯಗಳು ಗೊತ್ತು. ಅವರನ್ನೇ ಕೇಳಿ ಎಂದು ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲರನ್ನೂ ಒಳಗೊಳ್ಳದಿದ್ದರೆ ‘ಗಣರಾಜ್ಯ’ ಹೇಗಾಗುತ್ತದೆ?

ಇಂಡಿಯಾ ಒಕ್ಕೂಟದೊಂದಿಗೆ ಪಶ್ಚಿಮ ಬಂಗಾಳದಲ್ಲಿ ಸೀಟು ಹಂಚಿಕೆ ಮಾತುಕತೆಗಳು ಮುರಿದು ಬಿದ್ದಿರುವುದಕ್ಕೆ ಡೆರಿಕ್ ಒಬ್ರಿಯಾನ್ ವಿರುದ್ಧ ಅಧೀರ್ ರಂಜನ್ ಚೌಧರಿ ಆರೋಪ ಮಾಡಿದ್ದರು. ಡೆರಿಕ್ ಅವರು ಕೂಡ ಅಧೀರ್ ಅವರ ವಿರುದ್ದ ಬಿಜೆಪಿ ಅಪ್ಪಣೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಬಂಗಾಳದಲ್ಲಿ ಮೈತ್ರಿ ಕಾರ್ಯಗತಗೊಳ್ಳದೆ ಇರುವುದಕ್ಕೆ ಮೂರು ಕಾರಣಗಳಿದ್ದು ಆ ಮೂರು ಕಾರಣಗಳು ಅಧೀರ್ ರಂಜನ್‌ ಚೌಧರಿ ಅವರೆ ಆಗಿದ್ದಾರೆ. ಇಂಡಿಯಾ ಒಕ್ಕೂಟ ಅನೇಕ ವಿರೋಧಿಗಳನ್ನು ಹೊಂದಿದೆ. ಅದರಲ್ಲಿ ಬಿಜೆಪಿ ಮತ್ತು ಅಧೀರ್ ರಂಜನ್ ಚೌಧರಿ ಒಕ್ಕೂಟದ ವಿರುದ್ಧ ಮಾತನಾಡಿದ್ದಾರೆ ಎಂದು ಹೇಳಿದ್ದರು.

ಮಮತಾ ಬ್ಯಾನರ್ಜಿ ವಿರುದ್ಧ ಅಧೀರ್ ರಂಜನ್ ಚೌಧರಿ ಹಲವು ಹೇಳಿಕೆ ನೀಡಿದ ನಂತರ ಲೋಕಸಭೆ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸುತ್ತದೆ ಎಂದು ಮಮತಾ ಎರಡು ದಿನಗಳ ಹಿಂದೆ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...