1800 ಕೋಟಿ ರೂ. ಪಾವತಿಸಿ ಎಂದು ಐಟಿ ಇಲಾಖೆಯಿಂದ ಕಾಂಗ್ರೆಸ್‌ಗೆ ಡಿಮ್ಯಾಂಡ್ ನೋಟಿಸ್

Date:

ಲೋಕಸಭಾ ಚುನಾವಣೇ ಕೆಲವೇ ದಿನಗಳು ಇರುವ ಮುನ್ನವೇ ಆದಾಯ ತೆರಿಗೆ ಇಲಾಖೆಯು 1800 ಕೋಟಿ ರೂ. ಪಾವತಿಸುವ ಡಿಮ್ಯಾಂಡ್ ನೋಟಿಸ್ಅನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡಿದೆ.

ನೂತನ ಡಿಮ್ಯಾಂಡ್ ನೋಟಿಸ್‌ನಲ್ಲಿ 2017-18 ರಿಂದ 2020-21ರವರೆಗಿನ ಮೌಲ್ಯಮಾಪನ ವರ್ಷಗಳಲ್ಲಿ ದಂಡ ಹಾಗೂ ಬಡ್ಡಿ ಒಳಗೊಂಡ ಹಣ ಒಳಗೊಂಡಿದೆ.

ಈ ನಡುವೆ ಆದಾಯ ತೆರಿಗೆ ಇಲಾಖೆಯ ಮರು ಮೌಲ್ಯಮಾಪನ ಅರ್ಜಿಯ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿದ್ದ ಅರ್ಜಿ ಮಾ.28(ನಿನ್ನೆ) ರಂದು ವಜಾಗೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಮೂರ್ತಿಗಳಾದ ಯಶವಂತ್ ವರ್ಮಾ ಹಾಗೂ ಪುರುಶೈಂದ್ರ ಕುಮಾರ್ ಕೌರವ್ ಅವರಿದ್ದ ಪೀಠ ಐಟಿ ಇಲಾಖೆ ಮತ್ತೊಂದು ಅವಧಿಗೆ ಮೌಲ್ಯಮಾಪನಗೊಳಿರುವ ಆದೇಶದ ವಿರುದ್ಧ ಮಧ್ಯಪ್ರವೇಶಿಸಲು ನಿರಾಕರಿಸಿ ಕಾಂಗ್ರೆಸ್ ಅರ್ಜಿಯನ್ನು ವಜಾಗೊಳಿಸಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೌರತ್ವ ಪ್ರಮಾಣಪತ್ರ ಪೂಜಾರಿ ಕೊಡುವುದಾದರೆ ಪ್ರಜಾಪ್ರಭುತ್ವಕ್ಕೆ ಅರ್ಥವಿದೆಯೇ?

ಸಾಮಾನ್ಯವಾಗಿ ಡಿಮ್ಯಾಂಡ್ ನೋಟಿಸ್ಅನ್ನು ಸಾಲ ಮರುಪಾವತಿ ಮಾಡದ ಅರ್ಜಿದಾರರಿಗೆ ಆದಾಯ ತೆರಿಗೆ ಇಲಾಖೆಯಿಂದ ನೀಡಲಾಗುತ್ತದೆ. ಪ್ರಕರಣವು 2017ರಿಂದ 2021ರವರೆಗೆ ಒಳಗೊಂಡಿದೆ. 2014-15 ರಿಂದ 2016-17ರವರೆಗಿನ ಮರುಮೌಲ್ಯಮಾಪನಗೊಳಿಸಿರುವುದರ ವಿರುದ್ಧ ಕಾಂಗ್ರೆಸ್‌ನಿಂದ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಈ ಹಿಂದೆ ವಜಾಗೊಳಿಸಿತ್ತು.

ಇನ್ನು ಐಟಿ ಇಲಾಖೆ ನೀಡಿರುವ ನೋಟಿಸ್ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷವು ಐಟಿ ಕ್ರಮವನ್ನು ಅಪ್ರಜಾಸತ್ತಾತ್ಮಕ ಮತ್ತು ಅಸಮಂಜಸ ಎಂದು ಕರೆದಿದ್ದು, ಕಾನೂನು ಹೋರಾಟ ಮುಂದುವರೆಸುವುದಾಗಿ ತಿಳಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಐ-ಟಿ ಪ್ರಕರಣಗಳ 2 ನೇ ಮಹತ್ವದ ಪ್ರಕರಣವಾಗಿದೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...