ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ; ಗಂಗಾ ನದಿ ಮೇಲೆ ನಿರ್ಮಾಣವಾಗುತ್ತಿದ್ದ ಬ್ರಿಡ್ಜ್‌

Date:

ಬಿಹಾರದಲ್ಲಿ ಗಂಗಾ ನದಿಯ ಮೇಲೆ ನಿರ್ಮಿಸಲಾಗುತ್ತಿದ್ದ ಸೇತುವೆಯ ಒಂದು ಭಾಗವು ಶನಿವಾರ ಕುಸಿದು ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗುವಾನಿ-ಸುಲ್ತಂಗಂಜ್ ನಡುವೆ ಸಂಪರ್ಕ ಒದಗಿಸುವ ಉದ್ದೇಶದಿಂದ ಸೇತುವೆಯನ್ನು ನಿರ್ಮಾಣ ಮಾಡಲಾಗುತ್ತಿತ್ತು. ಸೇತುವೆಯ ಸ್ಲ್ಯಾಬ್ ಬೆಳಿಗ್ಗೆ 8 ಗಂಟೆ ಸುಮಾರಿಗೆ ಕುಸಿದುಬಿದ್ದಿದೆ ಎಂದು ಖಗಾರಿಯಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮಿತ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

“ನಿರ್ಮಾಣ ಹಂತದಲ್ಲಿರುವ ಸೇತುವೆಯ ಸಂಪೂರ್ಣ ರಚನೆಯು ದೋಷಪೂರಿತವಾಗಿದೆ. ಅದನ್ನು ಗುತ್ತಿಗೆದಾರರು ಕೆಡವಬೇಕೆಂದು ನಾವು ಸೂಚಿಸಿದ್ದೇವೆ. ಈಗಾಗಲೇ ಅಲ್ಲಿ ನಿರ್ಮಾಣ ಕಾಮಗಾರಿಯನ್ನು ನಿಲ್ಲಿಸಲಾಗಿದೆ. ಗುತ್ತಿಗೆದಾರರು ಸೇತುವೆಯನ್ನು ಕೆಡವುತ್ತಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ” ಎಂದು ಹೈಕೋರ್ಟ್ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ವರ್ಷ, ಸೇತುವೆಯ ನಾಲ್ಕೈದು ಪಿಲ್ಲರ್‌ಗಳು ಕುಸಿದು ಇಡೀ ಭಾಗವು ನದಿಗೆ ಉರುಳಿತ್ತು.

ಕಳೆದ ತಿಂಗಳು ಬಿಹಾರದಲ್ಲಿ ಭಾರೀ ಮಳೆಯಾಗಿದ್ದು, ಬರೋಬ್ಬರಿ 17 ಸೇತುವೆಗಳು ಕುಸಿದು ಬಿದ್ದಿವೆ. ಎಲ್ಲ ಪ್ರಕರಣಗಳಲ್ಲಿ ಬಿಹಾರ ಸರ್ಕಾರ ಕನಿಷ್ಠ 15 ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿವೆ.

ಜೂನ್ 18 ರಂದು ನೇಪಾಳದ ಗಡಿಯಲ್ಲಿರುವ ಅರಾರಿಯಾ ಜಿಲ್ಲೆಯ ಸಿಕ್ತಿ ಪ್ರದೇಶದ ಪಾಡ್ಕಿಯಾ ಘಾಟ್‌ನಲ್ಲಿ ಮೊದಲ ಸೇತುವೆ ಕುಸಿದಿದೆ. ಅದಾದ ಬಳಿಕ, ಸಿವಾನ್, ಸರನ್, ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್ ಮತ್ತು ಕಿಶನ್‌ಗಂಜ್ ಜಿಲ್ಲೆಗಳಲ್ಲಿ ಕಳೆದ ಎರಡು ವಾರಗಳಲ್ಲಿ 17 ಸೇತುವೆಗಳು ಕುಸಿದಿದೊದ್ದವು. ಅವುಗಳಲ್ಲಿ ನಿರ್ಮಾಣ ಹಂತದಲ್ಲಿದ್ದ ಮೂರು ಸೇತುವೆಗಳು ಸೇರಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...