ಅಸಾಧಾರಣ ಪ್ರಕರಣಗಳಲ್ಲಿ ಮಾತ್ರ ನಿರೀಕ್ಷಣಾ ಜಾಮೀನು ನೀಡಬೇಕು: ದೆಹಲಿ ಹೈಕೋರ್ಟ್

Date:

ನಿರೀಕ್ಷಣಾ ಜಾಮೀನು ಮಂಜೂರು ಮಾಡುವ ಅಧಿಕಾರವು ಅಸಾಧಾರಣ ಅಧಿಕಾರವಾಗಿದೆ ಮತ್ತು ಅಸಾಧಾರಣ ಪ್ರಕರಣಗಳಲ್ಲಿ ಮಾತ್ರ ಅದನ್ನು ಚಲಾಯಿಸಬೇಕು ಎಂದು ದೆಹಲಿ ಹೈಕೋರ್ಟ್ ಹೇಳಿದೆ.

ಆಸ್ತಿ ವಿವಾದದ ವಿಷಯದಲ್ಲಿ ತನ್ನ ಸೋದರ ಸಂಬಂಧಿಯ ಮೇಲೆ ಹಲ್ಲೆ ನಡೆಸಿದ ಆರೋಪವನ್ನು ಎದುರಿಸುತ್ತಿರುವ ಆಶಿಷ್ ಕುಮಾರ ಎಂಬವರಿಗೆ ನಿರೀಕ್ಷಣಾ ಜಾಮೀನನ್ನು ನಿರಾಕರಿಸಿದ ಸಂದರ್ಭದಲ್ಲಿ ನ್ಯಾ.ರವೀಂದ್ರ ಡುಡೇಜಾ ಅವರು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಕಾನೂನನ್ನು ಪಾಲಿಸುವವರಿಗೆ ಮಾತ್ರ ಕಾನೂನು ನೆರವಾಗುತ್ತದೆ ಎಂದು ಅವರು ತನ್ನ ಜು.1ರ ಆದೇಶದಲ್ಲಿ ಒತ್ತಿ ಹೇಳಿದ್ದಾರೆ.

ಕಸ್ಟಡಿ ವಿಚಾರಣೆಗಾಗಿ ಮತ್ತು ಅಪರಾಧ ಕೃತ್ಯಕ್ಕೆ ಬಳಸಿದ ಆಯುಧವನ್ನು ವಶಪಡಿಸಿಕೊಳ್ಳಲು ಆರೋಪಿಯ ಅಗತ್ಯವಿದೆ ಎಂದು ನ್ಯಾಯಾಧೀಶರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರುದಾರರ ಕುಟುಂಬ ಮತ್ತು ಕುಮಾರ ನಡುವಿನ ಹಿಂದಿನ ಆಸ್ತಿ ವಿವಾದದಿಂದಾಗಿ ಅವರನ್ನು ಪ್ರಕರಣದಲ್ಲಿ ಸುಳ್ಳೇ ಸಿಲುಕಿಸಲಾಗಿದೆ ಎಂದು ಹೇಳಿರುವ ಅರ್ಜಿಯು,ಕುಮಾರ ತನಿಖೆಗೆ ಹಾಜರಾಗಿರಲಿಲ್ಲ ಮತ್ತು ಅವರ ವಿರುದ್ಧ ಜಾಮೀನು ರಹಿತ ವಾರಂಟ್‌ಗಳನ್ನು ಹೊರಡಿಸಲಾಗಿದೆ ಎಂದು ತಿಳಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ‘ಅಚ್ಛೇ ದಿನ’ದಲ್ಲಿ ಸಾಮಾನ್ಯರಿಗೆ ಸಾಲದ ಹೊರೆ

ಪ್ರಾಸಿಕ್ಯೂಷನ್ ಪ್ರಕರಣದಲ್ಲಿ ಸಲ್ಲಿಸಿರುವ ಸ್ಥಿತಿಗತಿ ವರದಿಯಲ್ಲಿ ದೂರುದಾರರು ಗಾಯಗೊಂಡಿದ್ದಾರೆ ಎಂದು ಹೇಳಿರುವುದನ್ನು ಗಮನಕ್ಕೆ ತೆಗೆದುಕೊಂಡ ನ್ಯಾ.ಡುಡೇಜಾ, ನಿಸ್ಸಂದೇಹವಾಗಿ ಗಾಯಾಳುವನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಮತ್ತು ಗಾಯಗಳು ಸರಳ ಸ್ವರೂಪದ್ದಾಗಿವೆ ಎಂದು ಹೇಳಲಾಗಿದೆ,ಆದರೆ ಅಪರಾಧ ಕೃತ್ಯದಲ್ಲಿ ಬಳಸಿದ ಆಯುಧವನ್ನು ವಶಪಡಿಸಿಕೊಳ್ಳಲು ಆರೋಪಿಯ ಕಸ್ಟಡಿ ವಿಚಾರಣೆ ಅಗತ್ಯವಾಗಿದೆ. ಕಾನೂನನ್ನು ಪಾಲಿಸುವವರಿಗೆ ಮಾತ್ರ ಕಾನೂನು ನೆರವಾಗುತ್ತದೆ ಎಂದು ಹೇಳಿದರು.

ಘಟನೆಗೆ ದೂರುದಾರರ ಪ್ರಚೋದನೆಯು ಕಾರಣವಾಗಿತ್ತು ಎಂದು ಅರ್ಜಿಯಲ್ಲಿ ಹೇಳಲಾಗಿದ್ದು,ದೂರುದಾರರು ಯಾವುದೇ ಅನುಮತಿಯಿಲ್ಲದೆ ವಿವಾದಿತ ಆಸ್ತಿಯಲ್ಲಿ ಅಡುಗೆಮನೆಯನ್ನು ನಿರ್ಮಿಸುತ್ತಿದ್ದನ್ನು ಅರ್ಜಿದಾರರು ಆಕ್ಷೇಪಿಸಿದ್ದರು ಮತ್ತು ದೂರುದಾರರು ಅರ್ಜಿದಾರರ ಸೋದರನ ಮೇಲೆ ಹಲ್ಲೆ ನಡೆಸಿದ್ದರು ಎಂದು ವಾದಿಸಲಾಗಿದೆ.

ಘಟನೆಯಲ್ಲಿ ಅರ್ಜಿದಾರರು ಮತ್ತು ಅವರ ತಾಯಿ ಗಾಯಗೊಂಡಿದ್ದರೂ ದೂರುದಾರರ ವಿರುದ್ಧ ಯಾವುದೇ ಪ್ರತಿದೂರನ್ನು ದಾಖಲಿಸಿಕೊಂಡಿಲ್ಲ ಎಂದೂ ಅರ್ಜಿಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...