ಬರಹಗಾರ್ತಿ ಅರುಂಧತಿ ರಾಯ್‌ಗೆ 2024ನೇ ಸಾಲಿನ ಪೆನ್ ಪಿಂಟರ್ ಪ್ರಶಸ್ತಿ

Date:

ಬೂಕರ್‌ ಪ್ರಶಸ್ತಿ ವಿಜೇತೆ ಹಾಗೂ ಬರಹಗಾರ್ತಿ ಅರುಂಧತಿ ರಾಯ್‌ ಅವರು 2024ನೇ ಸಾಲಿನ “ದೃಢ ಹಾಗೂ ಅಚಲ ಬರಹಗಳಿಗೆ” ನೀಡಲಾಗುವ ಪೆನ್‌ ಪಿಂಟರ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಕಾಶ್ಮೀರದಲ್ಲಿ 2010ರಲ್ಲಿ ಮಾಡಿದ್ದ ಯುಎಪಿಎ ಭಾಷಣಕ್ಕೆ ಸಂಬಂಧಿಸಿದಂತೆ ದೆಹಲಿಯ ಲೆಫ್ಟಿನೆಂಟ್‌ ಗವರ್ನರ್‌ ಅರುಂಧತಿ ರಾಯ್‌ ವಿರುದ್ಧ ವಾರಂಟ್‌ ಹೊರಡಿಸಿದ್ದರು.

ಪ್ರಶಸ್ತಿ ಬಗ್ಗೆ ಮಾತನಾಡಿರುವ 62 ವರ್ಷದ ಅರುಂಧತಿ ರಾಯ್ “ನಾನು ಪ್ರಶಸ್ತಿಯನ್ನು ಸ್ವೀಕರಿಸಲು ಸಂತೋಷಪಡುತ್ತೇನೆ. ಜಗತ್ತು ಪಡೆದುಕೊಳ್ಳುತ್ತಿರುವ ಅತ್ಯಂತ ಗ್ರಹಿಸಲಾಗದ ತಿರುವಿನ ಬಗ್ಗೆ ಬರೆಯಲು ಹರೋಲ್ಡ್‌ ಪಿಂಟರ್‌ ಅವರು ನಮ್ಮೊಂದಿಗಿದ್ದರೆಂದು ನಾನು ಬಯಸುತ್ತೇನೆ. ಇಂದು ಅವರು ನಮ್ಮೊಂದಿಗಿಲ್ಲದಿದ್ದರೂ ಅವರ ನಾಟಕಗಳನ್ನು ನಮ್ಮಂತಹ ಕೆಲವರು ಪರಿಪೂರ್ಣಗೊಳಿಸಲು ಪ್ರಯತ್ನಿಸಬೇಕು” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಮುದಾಯವಾರು ಡಿಸಿಎಂ ಬೇಡಿಕೆಯೂ, ಮುಖ್ಯಮಂತ್ರಿಗಳ ಮೌನವೂ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂಗ್ಲೆಂಡ್‌ನ ನಾಟಕಕಾರ ಹಾಗೂ ನೊಬೆಲ್ ಪ್ರಶಸ್ತಿ ವಿಜೇತರಾದ ಹೆರೋಲ್ಡ್‌ ಪಿಂಟರ್‌ ಅವರು ನಿಧನರಾದ ನಂತರ 2009ರಲ್ಲಿ ಅವರ ಸ್ಮರಣಾರ್ಥವಾಗಿ ‘ಅಭಿವ್ಯಕ್ತಿ ಸ್ವಾತಂತ್ರದ ಸಮರ್ಥನೆ ಹಾಗೂ ದೃಢ ಹಾಗೂ ಅಚಲ ಬರಹಗಳಿಗೆ” ಪ್ರತಿ ವರ್ಷ ವಿಶ್ವದ ಅತ್ಯುತ್ತಮ ಲೇಖಕರಿಗೆ ಪ್ರಶಸ್ತಿ ನೀಡಲಾಗುತ್ತದೆ.

ಅಕ್ಟೋಬರ್‌ 10ರಂದು ಬ್ರಿಟೀಷ್‌ ಲೈಬ್ರರಿಯಲ್ಲಿ ನಡೆಯುವ ಸಮಾರಂಭದಲ್ಲಿ ಅರುಂಧತಿ ರಾಯ್‌ ಪ್ರಶಸ್ತಿ ಸ್ವೀಕರಿಸಲಿದ್ದು, ಅಂದು ಭಾಷಣ ಕೂಡ ಮಾಡಲಿದ್ದಾರೆ.

ಇದಕ್ಕೂ ಮೊದಲು ಪೆನ್‌ ಪಿಂಟರ್‌ ಪ್ರಶಸ್ತಿಯನ್ನು ಸಲ್ಮಾನ್‌ ರಷ್ದಿ, ಮಾರ್ಗರೇಟ್‌ ಅಟ್‌ವುಡ್‌, ಟಾಮ್‌ ಸ್ಟೋಪಾರ್ಡ್ ಹಾಗೂ ಕರೋಲ್‌ ಅನ್‌ ಡುಫೆ ಸ್ವೀಕರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...