ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಒಬ್ಬ ರಾಕ್ಷಸ, ಕ್ರೂರಿ: ಅಸಾದುದ್ದೀನ್ ಓವೈಸಿ ಕಿಡಿ

Date:

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ವಿರುದ್ಧ ಎಐಎಂಐಎಂ ಮುಖ್ಯಸ್ಥ ಹಾಗೂ ಹೈದರಾಬಾದ್‌ ಸಂಸದ ಅಸಾದುದ್ದೀನ್ ಓವೈಸಿ ಅವರು ಕಿಡಿ ಕಾರಿದ್ದು, ಯುದ್ಧದ ನಡುವೆ ಸಾವಿರಾರು ಜನರು ಸಾವನ್ನಪ್ಪಿದ ಮತ್ತು ಗಾಯಗೊಂಡಿರುವ ಗಾಜಾದ ಜನರೊಂದಿಗೆ ಒಗ್ಗಟ್ಟು ಪ್ರದರ್ಶಿಸಲು ಮತ್ತು ಅವರಿಗೆ ಸಹಾಯ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಹೈದರಾಬಾದ್‌ನ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅಸಾದುದ್ದೀನ್ ಓವೈಸಿ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಒಬ್ಬ ರಾಕ್ಷಸ, ಕ್ರೂರಿ ಮತ್ತು ಯುದ್ಧ ಅಪರಾಧಿ ಎಂದು ಆರೋಪಿಸಿದ್ದಾರೆ.

“ಇಂದಿಗೂ ಹೋರಾಡುತ್ತಿರುವ ಗಾಜಾದ ವೀರ ಸೈನಿಕರಿಗೆ ಹೃತ್ಪೂರ್ವಕ ನಮನಗಳು. ಇದಲ್ಲದೆ ಅವರ ಸಾಧನೆಗೆ ನನ್ನ ನಮನಗಳು. ಯಾವುದೇ ಸಂದರ್ಭದಲ್ಲೂ ನಾನು ಪ್ಯಾಲೆಸ್ತೀನ್ ಪರವಾಗಿ ನಿಲ್ಲುತ್ತೇನೆ. ಪ್ಯಾಲೆಸ್ತೀನಿಯನ್ನರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ನಿಲ್ಲಿಸುವಂತೆ ನಾನು ಪ್ರಧಾನಿಗೆ ಮನವಿ ಮಾಡಲು ಬಯಸುತ್ತೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ಯಾಲೆಸ್ತೀನ್ ಕೇವಲ ಮುಸ್ಲಿಮರ ವಿಷಯವಲ್ಲ, ಇದು ಮಾನವೀಯ ಸಮಸ್ಯೆಯಾಗಿದ್ದು ಇದಕ್ಕೆ ಒಂದು ಪರಿಹಾರ ಕಂಡುಕೊಳ್ಳುವ ಅವಶ್ಯಕತೆ ಇದೆ. ಗಾಜಾದಲ್ಲಿ 10 ಲಕ್ಷ ಜನರು ನಿರಾಶ್ರಿತರಾಗಿದ್ದಾರೆ. ಜಗತ್ತು ಮೌನವಾಗಿದೆ. 70 ವರ್ಷಗಳಿಂದ ಇಸ್ರೇಲ್ ಪ್ಯಾಲೆಸ್ತೀನ್ ದೇಶವನ್ನು ಆಕ್ರಮಿಸಿಕೊಂಡಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಭಾರತದಲ್ಲಿ ಬದುಕಬೇಕಾದರೆ ಭಾರತ್ ಮಾತಾ ಕಿ ಜೈ ಎಂದು ಹೇಳಬೇಕು: ಕೇಂದ್ರ ಸಚಿವ ಕೈಲಾಶ್ ಚೌಧರಿ

ಈ ಹಿಂದೆ, ಇಸ್ರೇಲ್ ದಾಳಿಯನ್ನು ಖಂಡಿಸುವ ಸಂದರ್ಭದಲ್ಲಿ ಕಾಂಗ್ರೆಸ್ ‘ಪ್ಯಾಲೆಸ್ತೀನ್ ಹಕ್ಕುಗಳಿಗೆ’ ತನ್ನ ಬೆಂಬಲವನ್ನು ವ್ಯಕ್ತಪಡಿಸಿತ್ತು. ಹಮಸ್ ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ದಾಳಿಯ ಅಲೆಯನ್ನು ಪ್ರಾರಂಭಿಸಿತು, ನೂರಾರು ಜನರನ್ನು ಕೊಂದಿತು. ಇದು ದಶಕಗಳಲ್ಲಿ ಸಂಘರ್ಷದ ಅತಿದೊಡ್ಡ ಉಲ್ಬಣವಾಗಿದೆ.

ಹಮಸ್ ಹೋರಾಟಗಾರರು ನಡೆಸಿದ ದಾಳಿಯಿಂದ ಇಸ್ರೇಲಿನ 1,300 ಮಂದಿ ಮೃತಪಟ್ಟರೆ, ಇಸ್ರೇಲ್‌ ನಡೆಸಿದ ಪ್ರತಿದಾಳಿಯಲ್ಲಿ ಗಾಜಾದಲ್ಲಿ 2,200 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...