ವಿಮಾನಯಾನ ಬಿಕ್ಕಟ್ಟು: ಗ್ರಾಹಕರಿಗೆ 500 ಕೋಟಿ ರೂ. ಹಣ ಪಾವತಿಸುತ್ತೇವೆ ಎಂದ ಇಂಡಿಗೋ!

Date:

ಪ್ರಯಾಣ ಆರಂಭಿಸಬೇಕಿದ್ದ 24 ಗಂಟೆಗಳ ಒಳಗೆ ರದ್ದಾದ ವಿಮಾನಗಳಿಂದಾಗಿ ತೊಂದರೆಗೆ ಸಿಲುಕಿಕೊಂಡಿದ್ದ ಗ್ರಾಹಕರಿಗೆ (ಪ್ರಯಾಣಿಕರು) ಪರಿಹಾರವಾಗಿ ಒಟ್ಟು 500 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ಪಾವತಿಸಲಾಗುತ್ತದೆ ಎಂದು ಇಂಡಿಗೋ ಹೇಳಿಕೊಂಡಿದೆ.

‘ಎಕ್ಸ್‌’ನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಇಂಡಿಗೋ, “ಪರಿಹಾರ/ಮರುಪಾವತಿ ಪ್ರಕ್ರಿಯೆಯನ್ನು ಸಾಧ್ಯವಾದಷ್ಟು ಪಾರದರ್ಶಕ, ಸುಲಭ ಮತ್ತು ತೊಂದರೆರಹಿತವಾಗಿ ಪೂರ್ಣಗೊಳಿಸುವುದು ನಮ್ಮ ಗುರಿಯಾಗಿದೆ. ನಮ್ಮ ಪ್ರಸ್ತುತ ಅಂದಾಜಿನ ಪ್ರಕಾರ, ಹಾರಾಟ ಆರಂಭವಾಗುವ 24 ಗಂಟೆಗಳ ಒಳಗೆ ವಿಮಾನಗಳು ರದ್ದಾದ ಗ್ರಾಹಕರಿಗೆ ಮತ್ತು/ಅಥವಾ ಕೆಲವು ವಿಮಾನ ನಿಲ್ದಾಣಗಳಲ್ಲಿ ಸಿಲುಕಿಕೊಂಡ ಗ್ರಾಹಕರಿಗೆ ಭರಿಸಬೇಕಿರುವ ಪರಿಹಾರ ಮೊತ್ತವು 500 ಕೋಟಿ ರೂ.ಗಳನ್ನು ಮೀರಲಿದೆ” ಎಂದು ಹೇಳಿದ್ದಾಎರ.

“ಡಿಸೆಂಬರ್ 3, 4 ಹಾಗೂ 5ರಂದು ವಿಮಾನ ನಿಲ್ದಾಣಗಳಲ್ಲಿ ಗ್ರಾಹಕರು ಸಿಲುಕಿಕೊಂಡು, ತೀವ್ರ ಪರಿಣಾಮ ಎದುರಿಸಿದ್ದಾರೆ. ಆ ಎಲ್ಲ ಪ್ರಯಾಣಿಕರನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ. ಪರಿಹಾರವನ್ನು ಸರಾಗವಾಗಿ ವಿತರಿಸಲು ಜನವರಿಯಲ್ಲಿ ಎಲ್ಲ ಗ್ರಾಹಕರನ್ನು ತಲುಪುತ್ತೇವೆ. ತ್ವರಿತವಾಗಿ ಮರುಪಾವತಿ ಮಾಡಲು ಬದ್ದರಾಗಿದ್ದೇವೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶುಕ್ರವಾರ ದೇಶಾದ್ಯಂತ 2,000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳು ಹಾರಾಟ ನಡೆಸಿವೆ. ಕಳದೆ ವಾರದಿಂದ ಸಂಸ್ಥೆಯು ದೈನಂದಿನ ಕಾರ್ಯಕ್ಷಮತೆ ಸುಧಾರಿಸಿದೆ. ಕಳೆದ ನಾಲ್ಕು ದಿನಗಳಿಂದ ನಿರಂತರ ಕಾರ್ಯಾಚರಣೆಯ ಸಾಮಾನ್ಯವಾಗಿಯೂ, ಸ್ಥರತೆಯಿಂದಲೇ ಸಾಗುತ್ತಿದೆ. ನಮ್ಮ ಎಲ್ಲ 138 ಕಾರ್ಯಾಚರಣೆ ತಾಣಗಳು ಮಾನದಂಡಗಳ ಪ್ರಕಾರ ಸಮಯಕ್ಕೆ ಸರಿಯಾಗಿ ಕಾರ್ಯ ನಿರ್ವಹಿಸುತ್ತಿವೆ” ಎಂದು ಇಂಡಿಗೋ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...