ಬಾಬಾ ರಾಮ್‌ದೇವ್ ‘ಶರಬತ್ ಜಿಹಾದ್’ ಹೇಳಿಕೆ; ದೆಹಲಿ ಹೈಕೋರ್ಟ್ ತರಾಟೆ

Date:

ಸ್ವಯಂ ಘೋಷಿತ ಯೋಗ ಗುರು ಬಾಬಾರಾಮ್‌ದೇವ್ ಅವರು ಹಮ್‌ದರ್ದ್‌ ಪಾನೀಯವನ್ನು ‘ಶರಬತ್‌ ಜಿಹಾದ್‌’ ಎಂದು ಕರೆದಿದ್ದರು. ಅವರ ಹೇಳಿಕೆ ಕುರಿತು ದೆಹಲಿ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ‘ಹೇಳಿಕೆಗಳ ಬಗ್ಗೆ ಎಚ್ಚವಹಿಸಬೇಕು. ಇಲ್ಲದಿದ್ದಲ್ಲಿ, ಕಠಿಣವಾದ ಆದೇಶ ನೀಡಬೇಕಾಗುತ್ತದೆ’ ಎಂದು ಕೋರ್ಟ್‌ ಎಚ್ಚರಿಕೆ ನೀಡಿದೆ.

ಇತ್ತೀಚೆಗೆ, ಪತಂಜಲಿ ಬ್ರಾಂಡ್‌ನ ‘ಗುಲಾಬ್ ಶರಬತ್‌’ ಪ್ರಚಾರ ಮಾಡಿದ್ದ ರಾಮ್‌ದೇವ್ ಅವರು ಹಮ್‌ದರ್ದ್‌ ಪಾನೀಯಾ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. “ಹಮ್‌ದರ್ದ್‌ನ ರೂಹ್ ಅಫ್ಜಾ (ಶರಬತ್‌) ಮಾರಾಟದಿಂದ ಗಳಿಸಿದ ಹಣವನ್ನು ಮದರಸಾಗಳು ಮತ್ತು ಮಸೀದಿಗಳ ನಿರ್ಮಾಣಕ್ಕೆ ಬಳಸಲಾಗಿದೆ. ಅದು ಶರಬತ್ ಜಿಹಾದ್” ಎಂದು ಹೇಳಿದ್ದರು.

ರಾಮ್‌ದೇವ್ ಹೇಳಿಕೆ ವಿರುದ್ಧ ‘ಹಮ್‌ದರ್ದ್ ನ್ಯಾಷನಲ್‌ ಫೌಂಡೇಶನ್‌ ಇಂಡಿಯಾ’ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಆ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಅಮಿತ್‌ ಬನ್ಸಾಲ್‌, “ಬಾಬಾ ರಾಮ್‌ದೇವ್‌ ಅವರ ಹೇಳಿಕೆಯು ನ್ಯಾಯಾಲಯದ ಆತ್ಮಸಾಕ್ಷಿಗೆ ಆಘಾತ ತಂದಿದೆ. ಅವರು ನೀಡಿರುವ ಹೇಳಿಕೆ ಅಸಮರ್ಥನೀಯವಾದದ್ದು. ಇಂತಹ ಹೇಳಕೆಗಳ ಬಗ್ಗೆ ರಾಮ್‌ದೇವ್‌ ಎಚ್ಚವಹಿಸಬೇಕು. ಇಲ್ಲದಿದ್ದಲ್ಲಿ, ಕಠಿಣವಾದ ಆದೇಶ ನೀಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಾರಣೆ ವೇಳೆ ಹಮ್‌ದರ್ದ್‌ ಸಂಸ್ಥೆ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೊಹಟಿಗೆ, ‘ರಾಮ್‌ದೇವ್ ಹೇಳಿಕೆಯು ಸಮುದಾಯದ ನಡುವೆ ಬಿರುಕು ಸೃಷ್ಟಿತ್ತದೆ. ಇದು ದ್ವೇಷ ಭಾಷಣವಾಗಿದೆ. ರಾಮ್‌ದೇವ್‌ ಅವರು ತಮ್ಮ ಉದ್ಯಮದ ಬಗ್ಗೆ ಗಮನ ಹರಿಸಲಿ, ಮತ್ತೊಂದು ಸಂಸ್ಥೆಗೆ ಯಾಕೆ ತೊಂದರೆ ಕೊಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...