ಮಹಾರಾಷ್ಟ್ರ, ಅರುಣಾಚಲ ಪ್ರದೇಶದಲ್ಲಿ ಎರಡು ಬಾರಿ ಭೂಕಂಪ

Date:

ಅರುಣಾಚಲ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಎರಡು ಬಾರಿ ಭೂಂಕಪ ಸಂಭವಿಸಿದೆ. ಅರುಣಾಚಲ ಪ್ರದೇಶದಲ್ಲಿ ಗುರುವಾರ ಮುಂಜಾನೆ ಎರಡು ಗಂಟೆಗಳ ಅಂತರದಲ್ಲಿ ಭೂಕಂಪಿಸಿದರೆ, ಮಹಾರಾಷ್ಟ್ರದಲ್ಲಿ ಹತ್ತು ನಿಮಿಷಗಳ ಅಂತರದಲ್ಲಿ ಎರಡು ಬಾರಿ ಭೂಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಮುಂಜಾನೆ 1.49ರ ಸಮಯದಲ್ಲಿ ಪಶ್ಚಿಮ ಕಮೆಂಗ್ ಭಾಗದಲ್ಲಿ 3.7ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರವು ಅಕ್ಷಾಂಶ 27.38 ಮತ್ತು ರೇಖಾಂಶ 92.77ರಲ್ಲಿ 10 ಕಿಲೋ ಮೀಟರ್ ಆಳದಲ್ಲಿದೆ. ಇದು ಸಂಭವಿಸಿದ ಎರಡು ಗಂಟೆಗಳ ಬಳಿಕ ಮತ್ತೆ ಭೂಕಂಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಗಿನ ಜಾವ 3.40ಕ್ಕೆ ಪೂರ್ವ ಕಮೆಂಗ್ ಪ್ರದೇಶದಲ್ಲಿ 3.4ರಷ್ಟು ತೀವ್ರತೆಯ ಭೂಕಂಪವಾಗಿದೆ. ಅಕ್ಷಾಂಶ 27.46 ಮತ್ತು ರೇಖಾಂಶ 92.82ರಲ್ಲಿ 5 ಕಿಲೋ ಮೀಟರ್ ಆಳದಲ್ಲಿ ಭೂಕಂಪ ಪತ್ತೆಯಾಗಿದೆ ಎಂದು ಭೂಕಂಪಶಾಸ್ತ್ರ ಕೇಂದ್ರ ಎಕ್ಸ್‌ (ಟ್ವೀಟ್) ಮಾಡಿದೆ.

ಮಹಾರಾಷ್ಟ್ರದ ಹಿಂಗೋಲಿ ಪ್ರದೇಶದಲ್ಲಿ ಹತ್ತು ನಿಮಿಷಗಳ ಅಂತರದಲ್ಲಿ ಎರಡು ಬಾರಿ ಭೂಂಕಪನ ಸಂಭವಿಸಿದೆ. ಗುರುವಾರ ಮುಂಜಾನೆ 6.08ರ ಸಮಯಕ್ಕೆ ಭೂಮಿ ಕಂಪಿಸಿದ್ದು ರಿಕ್ಟರ್ ಮಾಪಕದಲ್ಲಿ 4.5ರಷ್ಟು ತೀವ್ರತೆ ಕಂಡುಬಂದಿದೆ. ಇದಾದ ಹತ್ತು ನಿಮಿಷಗಳಲ್ಲೇ 6.19ರ ಹೊತ್ತಿಗೆ ಮತ್ತೆ ಭೂಮಿ ಕಂಪಿಸಿದ್ದು, 3.6ರಷ್ಟು ತೀವ್ರತೆ ದಾಖಲಾಗಿದೆ.

ಮಹಾರಾಷ್ಟ್ರದಲ್ಲಿ ಮತ್ತು ಅರುಣಾಚಲ ಪ್ರದೇಶದಲ್ಲಿ ಎರಡು ಬಾರಿ ಭೂಮಿ ಕಂಪಿಸಿದರೂ ಯಾವುದೇ ಪ್ರಾಣ ಹಾನಿ ಮತ್ತು ಆಸ್ತಿಪಾಸ್ತಿ ಹಾನಿಯ ಬಗ್ಗೆ ವರದಿಯಾಗಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...