ಕಡಿದ ಪತ್ನಿಯ ತಲೆಯೊಂದಿಗೆ ಉದ್ಯಾನದಲ್ಲಿ ನೃತ್ಯವಾಡಿದ ಯುವಕ

Date:

35 ವರ್ಷದ ಯುವಕನೊಬ್ಬ ತನ್ನ ಪತ್ನಿಯ ತಲೆ ಕಡಿದು ಆ ತಲೆ ಹಿಡಿದುಕೊಂಡು ಉದ್ಯಾನವನದಲ್ಲಿ ನೃತ್ಯ ಮಾಡಿದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳ ಪುರ್ಬಾ ಮರದಿನಾಪುರ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಗೌತಮ್ ಗುಚ್ಚಾಯಿತ್ ಎಂದು ಗುರುತಿಸಲಾಗಿದ್ದು, ಪಶ್ಚಿಮ ಬಂಗಾಳದ ಪುರ್ಬಾ ಮರದಿನಾಪುರ ಜಿಲ್ಲೆಯ ಚಿಸ್ತಿಪುರ ಗ್ರಾಮದ ನಿವಾಸಿಯಾಗಿದ್ದಾನೆ. ಇದೇ ವ್ಯಕ್ತಿ 2021ರಲ್ಲಿ ಕೋಲ್ಕೊತಾದ ಅಲಿಪೊರೆ ಉದ್ಯಾನದಲ್ಲಿ ಸಿಂಹದ ಗುಹೆಯೊಳಗೆ ಪ್ರವೇಶಿಸಿ ಆತಂಕ ಸೃಷ್ಟಿಸಿದ್ದ.

ಪೊಲೀಸರ ವರದಿಯ ಪ್ರಕಾರ ಆರೋಪಿ ಗುಚ್ಚಾಯಿತ್ ಪತ್ನಿಯ ತಲೆ ಕಡಿದು ಆ ತಲೆಯೊಂದಿಗೆ ಉದ್ಯಾನದಲ್ಲಿ ನೃತ್ಯ ಮಾಡಿ ಕುರ್ಚಿಯ ಮೇಲೆ ಕುಳಿತ್ತಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಯು ಉದ್ಯಾನದ ಕುರ್ಚಿಯ ಮೇಲೆ ಸುಮಾರು 30 ನಿಮಿಷಗಳ ಕಾಲ ಕುಳಿತ್ತಿದ್ದ. ಸ್ಥಳೀಯರು ಆತನನ್ನು ಹಿಡಿಯಲು ಭಯಗೊಂಡು ಪೊಲೀಸರಿಗೆ ದೂರು ನೀಡಿದ್ದರು. ನಂತರ ಆರಕ್ಷಕರು ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತಸ್ನೇಹಿ- ಚುನಾವಣಾ ಸಮಯದ ಗಿಮಿಕ್ ಆಗದಿರಲಿ

ಪೊಲೀಸರ ಹೇಳಿಕೆ ಪ್ರಕಾರ ಆರೋಪಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ. ಪೊಲೀಸರು ಆರೋಪಿಯ ಪತ್ನಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಪ್ಪಿಸಿದ್ದಾರೆ.

“ಘಟನೆ ನಡೆದ ನಂತರ ಆರೋಪಿ ಗುಚ್ಚಾಯಿತ್‌ನನ್ನು ಬಂಧಿಸಲಾಯಿತು.ತಲೆ ಹಾಗೂ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ.ವಿವಾರಾತ್ಮಕ ತನಿಖೆಯ ನಂತರ ಕೊಲೆಯ ಉದ್ದೇಶ ಏನೆಂಬುದು ಗೊತ್ತಾಗಲಿದೆ. ಪ್ರಾಥಮಿಕ ತನಿಖೆಯಲ್ಲಿ ಕೌಟುಂಬಿಕ ಜಗಳದಿಂದ ಕೊಲೆ ಸಂಭವಿಸಿರಬಹುದು” ಎಂದು ಜಿಲ್ಲಾ ಎಸ್‌ಪಿ ಸೌಮ್ಯದೀಪ್ ಬಟ್ಟಾಚಾರ್ಯ ಹೇಳಿದ್ದಾರೆ.

ಇದೇ ವ್ಯಕ್ತಿ 2021ರಲ್ಲಿ ಕೋಲ್ಕೊತಾದ ಅಲಿಪೊರೆ ಪ್ರಾಣಿ ಉದ್ಯಾನದಲ್ಲಿ ಸಿಂಹದ ಗುಹೆಯೊಳಗೆ ಪ್ರವೇಶಿಸಿ ಆತಂಕ ಸೃಷ್ಟಿಸಿದ್ದ. ನಂತರ ಸಣ್ಣಪುಟ್ಟ ಗಾಯಗೊಂಡಿದ ಈತನನ್ನು ಉದ್ಯಾನವನದ ಸಿಬ್ಬಂದಿ  ರಕ್ಷಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...