2024ರ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದ ಬಿಜೆಪಿ

Date:

ಆಡಳಿತಾರೂಢ ಬಿಜೆಪಿ 2024ರ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಪ್ರಧಾನ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಉಪಸ್ಥಿತಿಯೊಂದಿಗೆ ಔಪಚಾರಿಕವಾಗಿ ಚಾಲನೆ ನೀಡಿತು.

“ಪ್ರಧಾನಿ ನರೇಂದ್ರ ಮೋದಿ ಅವರು ಹಿಂದಿನ, ಪ್ರಸ್ತುತ ಹಾಗೂ ಭವಿಷ್ಯತ್ತಿನ ಪೀಳಿಗೆಯವರಲ್ಲಿ ವ್ಯಾಪಿಸಿರುವ ಕನಸುಗಳ ಭರವಸೆಯನ್ನು ಗ್ಯಾರಂಟಿಯೊಂದಿಗೆ ವಾಸ್ತವಗೊಳಿಸಿದ್ದಾರೆ. ವರ್ಷಗಳ, ದಶಕಗಳ ಕಾಲ, 500 ವರ್ಷದ ಹಿಂದಿನ ಕನಸನ್ನು ಪ್ರಧಾನಿ ಮೋದಿ ಈಡೇರಿಸಿದ್ದಾರೆ” ಎಂದು ಜೆಪಿ ನಡ್ಡಾ ತಿಳಿಸಿದರು.

“ಮೋದಿ ಸರ್ಕಾರದ ಉಪಕ್ರಮಗಳು ಕೋಟ್ಯಂತರ ಕನಸುಗಳನ್ನು ವಾಸ್ತವಕ್ಕೆ ಮರಳಿಸಿದೆ. ಸ್ಟಾರ್ಟ್‌ಅಪ್‌, ವಾಣಿಜ್ಯೋದ್ಯಮ ಸಾಲಗಳ ಮೂಲಕ ಯುವಕರು ಉದ್ಯೋಗಗಳನ್ನು ಗಿಟ್ಟಿಸಿಕೊಂಡಿದ್ದಾರೆ. ರೈತರು ತಮ್ಮ ಉತ್ಪನ್ನಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರಾಟ ಮಾಡಿದ್ದಾರೆ. ಮಹಿಳೆಯರು ಎಲ್ಲ ರಂಗಗಳಲ್ಲಿ ತಮ್ಮ ಪ್ರಸ್ತುತತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಹಣಕಾಸು ಸ್ವಾತಂತ್ರ್ಯ ಹೊಂದಿದ್ದಾರೆ ಹಾಗೂ ದೇಶದ ಪ್ರಗತಿಯಲ್ಲಿ ಸಮಾನ ಪಾಲುದಾರರಾಗಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ದೈವಭಕ್ತಿ ಮತ್ತು ಕುಟುಂಬ ಕಲ್ಯಾಣ

“ಬಡವರನ್ನು ಅವರ ಬಡತನದಿಂದ ಮೇಲತ್ತಲಾಗಿದ್ದು, ಅವರು ಘನತೆಯೊಂದಿಗೆ ಬದುಕು ನಡೆಸುತ್ತಿದ್ದಾರೆ. ಸಮೃದ್ಧ ಭಾರತಕ್ಕಾಗಿ ಭರವಸೆಯಿದೆ. ಮೋದಿಯವರ ಸಾಮರ್ಥ್ಯದಲ್ಲಿ ನಂಬಿಕೆಯಿದ್ದು ಜನರ ಕನಸುಗಳನ್ನು ನನಸಾಗಿಸುತ್ತಾರೆ” ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ತಿಳಿಸಿದರು.

ಸರ್ಕಾರದ ಸಾಧನೆಗಳನ್ನು ಸಂಗೀತದ ವಿಡಿಯೋ ಬಿಡುಗಡೆ ಮಾಡುವ ಮೂಲಕ ಪ್ರಚಾರಕ್ಕೆ ಚಾಲನೆ ನೀಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...