ಮುಂಬೈ | ಕಡಲ ತೀರದಲ್ಲಿ ತುಂಡು ತುಂಡಾದ ಮೃತದೇಹ ಪತ್ತೆ

Date:

ಮುಂಬೈನ ಗೊರೈ ಕಡಲ ತೀರದಲ್ಲಿ ಪ್ಲಾಸ್ಟಿಕ್ ಚೀಲಗಳಲ್ಲಿ ಏಳು ತುಂಡುಗಳಾಗಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಮುಂಬೈ ಪೊಲೀಸರು ಸೋಮವಾರ ಹೇಳಿದ್ದಾರೆ.

ಸುಮಾರು 25ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹ ಇದಾಗಿದ್ದು ಈವರೆಗೂ ಗುರುತು ಪತ್ತೆಯಾಗಿಲ್ಲ. ಸ್ಥಳದಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ವ್ಯಕ್ತಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಪೊಲೀಸರು ಆಗಮಿಸಿದಾಗ ವ್ಯಕ್ತಿಯ ದೇಹವನ್ನು ಏಳು ತುಂಡುಗಳಾಗಿ ಕತ್ತರಿಸಿ ನಾಲ್ಕು ಪ್ಲಾಸ್ಟಿಕ್ ಚೀಲಗಳಲ್ಲಿ ಇರಿಸಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮುನಿರತ್ನ ಕರ್ಮಕಾಂಡ | ತುಂಡು ಗುತ್ತಿಗೆದಾರನಿಂದ ಹಿಡಿದು ಪ್ರಭಾವಿ ರಾಜಕಾರಣಿಯವರೆಗೆ…

ಪ್ಲಾಸ್ಟಿಕ್ ಚೀಲಗಳಲ್ಲಿ ಇದ್ದ ತುಂಡು ತುಂಡಾಗಿದ್ದ ವ್ಯಕ್ತಿಯ ದೇಹದ ಮೇಲೆ ಬಟ್ಟೆ ಮತ್ತು ಕೈಯಲ್ಲಿ ಹಚ್ಚೆ ಕಂಡುಬಂದಿದೆ. ಈ ಬಗ್ಗೆ ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸದ್ಯ ಈ ಮೃತದೇಹದ ಗುರುತು ಪತ್ತೆಯಾಗಿಲ್ಲ. ಗುರುತು ಪತ್ತೆ ಕಾರ್ಯವನ್ನೂ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...