ದನದ ಕೊಟ್ಟಿಗೆಯಲ್ಲಿ ಮಲಗಿದರೆ ಕ್ಯಾನ್ಸರ್‌ ರೋಗ ನಿವಾರಣೆ: ಉತ್ತರ ಪ್ರದೇಶ ಸಚಿವ

Date:

ಕ್ಯಾನ್ಸರ್‌ ರೋಗಿಗಳು ದನದ ಕೊಟ್ಟಿಗೆ ಸ್ವಚ್ಛಗೊಳಿಸಿ ಅಲ್ಲಿ ಮಲಗುವುದರಿಂದ ಕ್ಯಾನ್ಸರ್‌ ರೋಗ ಗುಣಮುಖವಾಗುತ್ತದೆ ಎಂದು ಉತ್ತರ ಪ್ರದೇಶದ ಸಚಿವ ಸಂಜಯ್ ಸಿಂಗ್ ಗಂಗ್ವಾರ್ ಹೇಳಿದ್ದಾರೆ.

ಕಬ್ಬು ಬೆಳೆ ಅಭಿವೃದ್ಧಿಯ ಸಚಿವ ಗಂಗ್ವಾರ್, ಭಾನುವಾರ ತಮ್ಮ ಕ್ಷೇತ್ರವಾದ ಪಿಲಿಭಿತ್‌ನ ಪಕಾಡಿಯಾ ನೌಗಾವಾನ್‌ನಲ್ಲಿ ಗೋಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಜನರನ್ನುದ್ದೇಶಿಸಿ ಮಾತನಾಡುತ್ತಾ ಈ ಹೇಳಿಕೆ ನೀಡಿದರು. ಹಸುಗಳಿಗೆ ಮೇವು ನೀಡಿ ಸಾಕುವುದರಿಂದ ರಕ್ತದೊತ್ತಡ ಸಮಸ್ಯೆಯು ಕೇವಲ 10 ದಿನಗಳಲ್ಲಿ ಅರ್ಧದಷ್ಟು ಕಡಿಮೆಯಾಗುತ್ತದೆ ಎಂದು ತಿಳಿಸಿದ್ದಾರೆ.

ಜನರು ತಮ್ಮ ವಿವಾಹ ವಾರ್ಷಿಕೋತ್ಸವ ಮತ್ತು ಮಕ್ಕಳ ಜನ್ಮದಿನವನ್ನು ಗೋಶಾಲೆಗಳಲ್ಲಿ ಆಚರಿಸುವಂತೆ ಒತ್ತಾಯಿಸಿದ ಸಚಿವರು ಕ್ಯಾನ್ಸರ್ ರೋಗಿಗಳು ಗೋಶಾಲೆಗಳನ್ನು ಸ್ವಚ್ಛಗೊಳಿಸಿ ಅದರಲ್ಲಿ ಮಲಗುವುದರಿಂದ ತಮ್ಮ ರೋಗ ಗುಣಪಡಿಸಿಕೊಳ್ಳಬಹುದು. ಹಸುಗಳನ್ನು ಸಾಕಿ ಅವುಗಳ ಸೇವೆ ಮಾಡುವ ಮೂಲಕ ರಕ್ತದೊತ್ತಡದ ಔಷಧಿಗಳ ಪ್ರಮಾಣವನ್ನು 10 ದಿನಗಳಲ್ಲಿ ಅರ್ಧಕ್ಕೆ ಇಳಿಸಬಹುದು ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಚ್‌ಡಿಕೆ V/s ಎಡಿಜಿಪಿ ಚಂದ್ರಶೇಖರ್‌- ಇದು ಸಾಮಾನ್ಯ ವಿದ್ಯಮಾನವಲ್ಲ

‘‘ರಕ್ತದೊತ್ತಡದ ರೋಗಿಗಳಿದ್ದರೆ ಕೇಳಿ. ಇಲ್ಲಿ ಹಸುಗಳಿವೆ. ಆ ವ್ಯಕ್ತಿ ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ಹಸುವಿನ ಸೇವೆ ಮಾಡುವುದರಿಂದ ತನ್ನ ಔಷಧವನ್ನು ಅರ್ಧ ಪ್ರಮಾಣಕ್ಕೆ ಇಳಿಸಬಹುದು. ಆ ವ್ಯಕ್ತಿ ರಕ್ತದೊತ್ತಡಕ್ಕೆ ಔಷಧಿಯಾಗಿ 20 ಮಿ.ಗ್ರಾಂ ಡೋಸ್ ತೆಗೆದುಕೊಳ್ಳುತ್ತಿದ್ದರೆ. ಹಸುವಿನ ಸೇವೆಯಿಂದ 10 ದಿನಗಳಲ್ಲಿ 10 ಮಿಗ್ರಾಂಗೆ ಔಷಧಿ ಪ್ರಮಾಣ ಇಳಿಯುತ್ತದೆ” ಎಂದು ಅವರು ಕರೆ ನೀಡಿದ್ದಾರೆ.

” ನೀವು ಹಸುವಿನ ಬೆರಣಿ ಸುಟ್ಕರೆ ಸೊಳ್ಳೆಗಳಿಂದ ನಿಮಗೆ ಪರಿಹಾರ ಸಿಗುತ್ತದೆ. ಆದ್ದರಿಂದ, ಹಸು ಉತ್ಪಾದಿಸುವ ಎಲ್ಲವೂ ಒಂದು ರೀತಿಯಲ್ಲಿ ಉಪಯುಕ್ತವಾಗಿದೆ,” ಎಂದು ಅವರು ಪ್ರತಿಪಾದಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...